Monday, February 24, 2025
Monday, February 24, 2025

ಪರ್ಯಾಯ ಹೊರೆಕಾಣಿಕೆ ಕೇಂದ್ರ ಉದ್ಘಾಟನೆ

ಪರ್ಯಾಯ ಹೊರೆಕಾಣಿಕೆ ಕೇಂದ್ರ ಉದ್ಘಾಟನೆ

Date:

ಮಂಗಳೂರು: ಉಡುಪಿ ಪರ್ಯಾಯ ಪೀಠಾರೋಹಣಗೈಯಲ್ಲಿರುವ ಕೃಷ್ಣಾಪುರ ಮಠಾಧೀಶ ಶ್ರೀ ವಿದ್ಯಾಸಾಗರತೀರ್ಥ ಸ್ವಾಮೀಜಿ ಅವರ ಉಡುಪಿ ಪರ್ಯಾಯ ಮಹೋತ್ಸವದ ಹಿನ್ನಲೆಯಲ್ಲಿ ಹೊರೆಕಾಣಿಕೆ ಕೇಂದ್ರ ಶರವು ಶ್ರೀ ಮಹಾಗಣಪತಿ ದೇವಸ್ಥಾನ ಆವರಣದಲ್ಲಿ ಬುಧವಾರ ಉದ್ಘಾಟನೆಗೊಂಡಿತು.

ಕಟೀಲು ಕ್ಷೇತ್ರದ ಲಕ್ಷ್ಮೀನಾರಾಯಣ ಆಸ್ರಣ್ಣ ಮಾತನಾಡಿ, ಗುರುಗಳು ಪೂರ್ಣ ದೇವರ ಪೂಜೆ, ಅನುಷ್ಠಾನ ಕರ್ತವ್ಯದಲ್ಲೇ ಇರುವವರು.

ತ್ಯಾಗಿಯಾಗಿ, ಸನ್ಯಾಸಿಯಾಗಿ ಆದರ್ಶಪ್ರಾಯರಾಗಿ, ಅಪೇಕ್ಷೆ ಯಾವುದೂ ಇಲ್ಲದೆ, ಕೃಷ್ಣನ ಕುರಿತ ಅಲೋಚನೆ ಮಾತ್ರ ಮಾಡುವ ಮೂಲಕ ಆದರ್ಶಪ್ರಾಯರು. ಅವರ ಪರ್ಯಾಯ ಕಾಲದಲ್ಲಿ ಲೋಕಕ್ಕೆ ಮಂಗಳವಾಗಲಿ ಎಂದರು.

ಶ್ರೀ ಕ್ಷೇತ್ರದ ಶರವು ಶಿಲೆ ಶಿಲೆ ಮೊಕ್ತೇಸರ ಶರವು ರಾಘವೇಂದ್ರ ಶಾಸ್ತ್ರಿ, ಪ್ರಮುಖರಾದ ಪ್ರೊ. ಎಂ.ಬಿ. ಪುರಾಣಿಕ್, ಎಸ್. ಪ್ರದೀಪ ಕುಮಾರ ಕಲ್ಕೂರ, ಹರಿಕೃಷ್ಣ ಪುನರೂರು, ಕರುಣಾಕರನ್, ನಿತ್ಯಾನಂದ ಕಾರಂತ, ಸುಧಾಕರ ರಾವ್ ಪೇಜಾವರ, ಕಾತ್ಯಾಯಿನಿ, ಮಹಾಬಲ ಶೆಟ್ಟಿ, ಸುಬ್ರಹ್ಮಣ್ಯ ಭಟ್, ಪಿ.ವಿ. ರಾವ್, ಪ್ರಭಾಕರ ರಾವ್ ಪೇಜಾವರ, ಶ್ರೀಕಾಂತ್, ಜಿ.ಕೆ. ಭಟ್ ಸೇರಾಜೆ, ಜನಾರ್ದನ ಹಂದೆ, ಸನತ್ ಕುಮಾರ್ ಜೈನ್, ಗಣೇಶ್ ಭಟ್, ತಾರನಾಥ ಹೊಳ್ಳ ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾಪು ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ- ಶ್ರೀಕೃಷ್ಣ ಮಠದ ವತಿಯಿಂದ ಹೊರೆಕಾಣಿಕೆ

ಉಡುಪಿ, ಫೆ.23: ಕಾಪು ಹೊಸ ಮಾರಿಗುಡಿ ದೇವಸ್ಥಾನದ ಕಾಪು ಅಮ್ಮನ ಪ್ರತಿಷ್ಠಾ...

ಕುಕ್ಕಿಕಟ್ಟೆ ಶ್ರೀಕೃಷ್ಣ ಬಾಲನಿಕೇತನಕ್ಕೆ ಲ್ಯಾಪ್ ಟಾಪ್ ಪ್ರೊಜೆಕ್ಟರ್ ಕೊಡುಗೆ

ಕುಕ್ಕಿಕಟ್ಟೆ, ಫೆ.23: ಮಣಿಪಾಲದ ಟಾಪ್ಮಿಅಲ್ಯುಮ್ನಿ ಅಸೋಸಿಯೇಷನ್ ನಿಂದ ಮಕ್ಕಳ ವಿದ್ಯಾಭ್ಯಾಸದ ಅನುಕೂಲಕ್ಕಾಗಿ...

ಕೊಹ್ಲಿ ಶತಕ; ಪಾಕಿಸ್ತಾನ ವಿರುದ್ಧ ಭಾರತ ದಿಗ್ವಿಜಯ

ಯು.ಬಿ.ಎನ್.ಡಿ., ಫೆ.23: ಭಾನುವಾರ ದುಬೈನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಹೈ...

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....
error: Content is protected !!