Sunday, October 13, 2024
Sunday, October 13, 2024

ಸಂದಿಗ್ಧ ಸಮಯದಲ್ಲಿ ಆಶಾ ಕಾರ್ಯಕರ್ತೆಯರ ಸೇವೆ ಅಮೂಲ್ಯ: ಸುಬ್ರಹ್ಮಣ್ಯ ಪೂಜಾರಿ

ಸಂದಿಗ್ಧ ಸಮಯದಲ್ಲಿ ಆಶಾ ಕಾರ್ಯಕರ್ತೆಯರ ಸೇವೆ ಅಮೂಲ್ಯ: ಸುಬ್ರಹ್ಮಣ್ಯ ಪೂಜಾರಿ

Date:

ಕೋಟ: ಕೊರೊನಾ ಸಂದಿಗ್ಧ ಸಮಯದಲ್ಲಿ ತಮ್ಮ ಜೀವನದ ಹಂಗು ತೊರೆದು ನಾಗರಿಕರ ಬಗ್ಗೆ ಆಶಾಕಾರ್ಯಕರ್ತೆಯರು ತೋರಿದ ಕಾಳಜಿ ಅಮೂಲ್ಯವಾದುದು. ಅವರ ಈ ನಿಸ್ವಾರ್ಥ ಸೇವೆಯನ್ನು ಪರಿಗಣಿಸಿ ಸರಕಾರ ಅವರ ಜೀವಾನೋಪಾಯಕ್ಕೆ ಭದ್ರತೆ ನೀಡಬೇಕು, ಅಲ್ಲದೇ ಸಮಾಜದ ಒಳಿತಿಗಾಗಿ ಅವರ ತ್ಯಾಗ ಪರಿಶ್ರಮವನ್ನು ಸಮಾಜ ಗುರುತಿಸಬೇಕು ಎಂದು ಸ್ವಾಗತ್ ವಿವಿದೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಪೂಜಾರಿ ಹೇಳಿದರು.

ಅವರು ಸ್ವಾಗತ್ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಬಾರ್ಕೂರು ಇದರ ಸಾಯ್ಬ್ರಕಟ್ಟೆ ಶಾಖೆ ಹಾಗೂ ಯುವವಾಹಿನಿ (ರಿ.) ಯಡ್ತಾಡಿ ಘಟಕದ ವತಿಯಿಂದ ಕೊರೊನಾ ವಾರಿಯರ್ಸ್ ಅವರಿಗೆ ನಡೆದ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು.

17 ಆಶಾ ಕಾರ್ಯಕರ್ತೆಯರನ್ನು ಹಾಗೂ ಪಿಗ್ಮಿ ಸಂಗ್ರಹಕಾರದ ಕೆ.ಪಿ ಕೋಟಿ ಪೂಜಾರಿ ಅವರನ್ನು ಸನ್ಮಾನಿಸಲಾಯಿತು. ಸ್ವಾಗತ್ ವಿವಿಧೊದ್ದೇಶ ಸಹಕಾರಿ ಸಂಘ ಹಾಗೂ ಯುವವಾಹಿನಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಹಿಳಾ ಪೌರ ಕಾರ್ಮಿಕರ ಪಾದಪೂಜೆ

ತುಮಕೂರು, ಅ.12: ತುಮಕೂರಿನ ಚಿಕ್ಕನಾಯಕನಹಳ್ಳಿ ಪಟ್ಟಣದ ಶಕ್ತಿ ಮಾತೆ ಶ್ರೀ ಮಹಾಲಕ್ಷ್ಮೀ...

ಪ್ರಧಾನಮಂತ್ರಿ ಇಂಟರ್ನ್‌ಶಿಪ್ ಯೋಜನೆಗೆ ನೋಂದಣಿ ಆರಂಭ

ನವದೆಹಲಿ, ಅ.12: ಪ್ರಧಾನ ಮಂತ್ರಿ ಇಂಟರ್ನ್‌ಶಿಪ್ ಯೋಜನೆಗಾಗಿ ಶನಿವಾರ ಸಂಜೆ ಆನ್‌ಲೈನ್...

ಮಣಿಪಾಲ ಜ್ಞಾನಸುಧಾ: ಶಾರದಾ ಪೂಜೆ

ಮಣಿಪಾಲ, ಅ.12: ಅಕ್ಟೋಬರ್‌ 12ರಂದು ಮಣಿಪಾಲ ಜ್ಞಾನಸುಧಾ ಪದವಿಪೂರ್ವ ಕಾಲೇಜು ವಿದ್ಯಾನಗರದಲ್ಲಿ...

ಕೋಟ ಅಮೃತೇಶ್ವರಿ ದೇಗುಲದಲ್ಲಿ ವೈಭವದ ಶರನ್ನವರಾತ್ರಿ ಸಂಪನ್ನ

ಕೋಟ, ಅ.12: ಕೋಟದ ಅಮೃತೇಶ್ವರಿ ಹಲವು ಮಕ್ಕಳ ತಾಯಿ ದೇಗುಲದಲ್ಲಿ ಶರನ್ನವರಾತ್ರಿ...
error: Content is protected !!