Saturday, August 29, 2026
Saturday, August 29, 2026

ಸಂದಿಗ್ಧ ಸಮಯದಲ್ಲಿ ಆಶಾ ಕಾರ್ಯಕರ್ತೆಯರ ಸೇವೆ ಅಮೂಲ್ಯ: ಸುಬ್ರಹ್ಮಣ್ಯ ಪೂಜಾರಿ

ಸಂದಿಗ್ಧ ಸಮಯದಲ್ಲಿ ಆಶಾ ಕಾರ್ಯಕರ್ತೆಯರ ಸೇವೆ ಅಮೂಲ್ಯ: ಸುಬ್ರಹ್ಮಣ್ಯ ಪೂಜಾರಿ

Date:

ಕೋಟ: ಕೊರೊನಾ ಸಂದಿಗ್ಧ ಸಮಯದಲ್ಲಿ ತಮ್ಮ ಜೀವನದ ಹಂಗು ತೊರೆದು ನಾಗರಿಕರ ಬಗ್ಗೆ ಆಶಾಕಾರ್ಯಕರ್ತೆಯರು ತೋರಿದ ಕಾಳಜಿ ಅಮೂಲ್ಯವಾದುದು. ಅವರ ಈ ನಿಸ್ವಾರ್ಥ ಸೇವೆಯನ್ನು ಪರಿಗಣಿಸಿ ಸರಕಾರ ಅವರ ಜೀವಾನೋಪಾಯಕ್ಕೆ ಭದ್ರತೆ ನೀಡಬೇಕು, ಅಲ್ಲದೇ ಸಮಾಜದ ಒಳಿತಿಗಾಗಿ ಅವರ ತ್ಯಾಗ ಪರಿಶ್ರಮವನ್ನು ಸಮಾಜ ಗುರುತಿಸಬೇಕು ಎಂದು ಸ್ವಾಗತ್ ವಿವಿದೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಪೂಜಾರಿ ಹೇಳಿದರು.

ಅವರು ಸ್ವಾಗತ್ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಬಾರ್ಕೂರು ಇದರ ಸಾಯ್ಬ್ರಕಟ್ಟೆ ಶಾಖೆ ಹಾಗೂ ಯುವವಾಹಿನಿ (ರಿ.) ಯಡ್ತಾಡಿ ಘಟಕದ ವತಿಯಿಂದ ಕೊರೊನಾ ವಾರಿಯರ್ಸ್ ಅವರಿಗೆ ನಡೆದ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು.

17 ಆಶಾ ಕಾರ್ಯಕರ್ತೆಯರನ್ನು ಹಾಗೂ ಪಿಗ್ಮಿ ಸಂಗ್ರಹಕಾರದ ಕೆ.ಪಿ ಕೋಟಿ ಪೂಜಾರಿ ಅವರನ್ನು ಸನ್ಮಾನಿಸಲಾಯಿತು. ಸ್ವಾಗತ್ ವಿವಿಧೊದ್ದೇಶ ಸಹಕಾರಿ ಸಂಘ ಹಾಗೂ ಯುವವಾಹಿನಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವರ್ತಮಾನದ ಸಂಕಟಗಳನ್ನು ಮೀರುವ ಶಕ್ತಿ ಸಾಹಿತ್ಯಕ್ಕಿದೆ: ಡಾ. ಸಂತೋಷ್ ಆಳ್ವ

ವಾಮದಪದವು. ಆ.28: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ...

ಗಂಗೊಳ್ಳಿ: ಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

ಗಂಗೊಳ್ಳಿ, ಆ.28: ಶ್ರೀ ನಾರಾಯಣ ಗುರು ಜನ ಸೇವಾ ಬಳಗ ಗಂಗೊಳ್ಳಿ...

ಯಕ್ಷಶಿಕ್ಷಣ ಟ್ರಸ್ಟಿನ ವಿಶ್ವಸ್ತರ ಸಭೆ

ಉಡುಪಿ, ಆ.28: ಯಕ್ಷಶಿಕ್ಷಣ ಟ್ರಸ್ಟಿನ ವಿಶ್ವಸ್ತರ ಸಭೆ ಶುಕ್ರವಾರ ಟ್ರಸ್ಟಿನ ಗೌರವಾಧ್ಯಕ್ಷರು,...

ಕಾರ್ಕಳ: ಮಾಳ ಕೋಟೆ ಬಸದಿಯಲ್ಲಿ 5 ಅಪರೂಪದ ಜಿನ ಶಾಸನಗಳ ಪತ್ತೆ; ಸಂಶೋಧಕ ಶ್ರುತೇಶ್ ಆಚಾರ್ಯರಿಂದ ಅಧ್ಯಯನ

ಕಾರ್ಕಳ, ಆ.27: ಉಡುಪಿ ಜಿಲ್ಲೆ ಕಾರ್ಕಳ ತಾಲ್ಲೂಕಿನ ಸ್ವಸ್ತಿ ಶ್ರೀ ಲಲಿತಕೀರ್ತಿ...
error: Content is protected !!