Tuesday, February 25, 2025
Tuesday, February 25, 2025

ಚದುರಂಗ ಸ್ಪರ್ಧೆ: ಕಾರ್ಕಳ ಕ್ರಿಯೇಟಿವ್‌ ಪ.ಪೂ ಕಾಲೇಜಿನ ವಿದ್ಯಾರ್ಥಿ ಪಂಕಜ್‌ ಭಟ್‌ ರಾಜ್ಯಮಟ್ಟಕ್ಕೆ

ಚದುರಂಗ ಸ್ಪರ್ಧೆ: ಕಾರ್ಕಳ ಕ್ರಿಯೇಟಿವ್‌ ಪ.ಪೂ ಕಾಲೇಜಿನ ವಿದ್ಯಾರ್ಥಿ ಪಂಕಜ್‌ ಭಟ್‌ ರಾಜ್ಯಮಟ್ಟಕ್ಕೆ

Date:

ಉಡುಪಿ: ಪದವಿಪೂರ್ವ ಶಿಕ್ಷಣ ಇಲಾಖೆಯ ವತಿಯಿಂದ ಕೊಲ್ಲೂರಿನ ಶ್ರೀ ಮೂಕಾಂಬಿಕಾ ದೇವಳದ ಸ್ವತಂತ್ರ ಪ.ಪೂ ಕಾಲೇಜು ಕೊಲ್ಲೂರಿನಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಚದುರಂಗ ಸ್ಪರ್ಧೆಯಲ್ಲಿ ಕ್ರಿಯೇಟಿವ್‌ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಪಂಕಜ್‌ ಭಟ್‌ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಪಂಕಜ್‌ ಭಟ್‌ ಇದಕ್ಕೂ ಮೊದಲು ಓರಿಸ್ಸಾದ ಭುವನೇಶ್ವರದಲ್ಲಿ ನಡೆದ 2022 ರ ರಾಷ್ಟ್ರಮಟ್ಟದ 32 ನೇ ಸಾಲಿನ 17 ವರ್ಷ ಒಳಗಿನ ವಯೋಮಿತಿಯ ಮುಕ್ತ ರಾಷ್ಟ್ರೀಯ ಚೆಸ್‌ ಚಾಂಪಿಯನ್‌ ಶಿಪ್ ನಲ್ಲಿ ರಾಷ್ಟ್ರಕ್ಕೆ 16 ನೇ ಸ್ಥಾನ ಪಡೆದ್ದಿದ್ದರು.

ಪಂಕಜ್‌ ಭಟ್‌ನ ಸಾಧನೆಗೆ ಕಾಲೇಜಿನ ಪ್ರಾಂಶುಪಾಲರು, ಆಡಳಿತ ಮಂಡಳಿಯ ಸದಸ್ಯರು, ಉಪನ್ಯಾಸಕ ಮತ್ತು ಬೋಧಕೇತರ ವೃಂದದವರು ತಂಡದ ವ್ಯವಸ್ಥಾಪಕರಾದ ಮಹೇಶ್‌ ಶೆಣೈ ಅಭಿನಂದನೆ ಸಲ್ಲಿಸಿದ್ದಾರೆ. ಪಂಕಜ್‌ ಭಟ್‌ ಪುತ್ತೂರಿನ ವೈದ್ಯರಾದ ಡಾ. ಮಹಾಲಿಂಗೇಶ್ವರ ಪ್ರಸಾದ್‌ ಭಟ್‌ ಮತ್ತು ಪಾವನ ಪ್ರಸಾದ್‌ ದಂಪತಿ ಪುತ್ರ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ರೆಡ್ ಕ್ರಾಸ್ ಶಿಬಿರ

ಉಡುಪಿ, ಫೆ.24: ಮಹಾತ್ಮ ಗಾಂಧಿ ಸ್ಮಾರಕ ಸಂಧ್ಯಾ ಕಾಲೇಜಿನ ರೆಡ್ ಕ್ರಾಸ್...

ತುಳು ನಟ ನವೀನ್ ಡಿ ಪಡೀಲ್ ಅವರಿಗೆ ವಿಶ್ವಪ್ರಭಾ ಪ್ರಶಸ್ತಿ ಪ್ರದಾನ

ಉಡುಪಿ, ಫೆ.24: ಮಾನಸಿಕವಾಗಿ ದುಗುಡ-ಒತ್ತಡಕ್ಕೆ ಒಳಗಾದಾಗ ನಿವಾರಣೆಗಾಗಿ ನಾನಾ ರೀತಿಯ ಕ್ರಮ...

ಒಳಕಾಡು ಮಜಲು ಕೆರೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ

ಉಡುಪಿ, ಫೆ.24: ಉಡುಪಿ ನಗರಸಭೆಯ ಒಳಕಾಡು ವಾರ್ಡಿನ ರೂ. 30 ಲಕ್ಷ...

ಪಂಚವರ್ಣ ಸ್ವಚ್ಛತಾ ಕಾರ್ಯ

ಕೋಟ, ಫೆ.24: ಕೋಟದ ಹರ್ತಟ್ಟು ಕಲ್ಲಟ್ಟು ಶ್ರೀ ಮಹಾಲಿಂಗೇಶ್ವರ ದೇಗುಲದ ವಾರ್ಷಿಕ...
error: Content is protected !!