Thursday, September 19, 2024
Thursday, September 19, 2024

ರಾಧಾಕೃಷ್ಣ ಇವರಿಗೆ ಪಿ.ಎಚ್.ಡಿ

ರಾಧಾಕೃಷ್ಣ ಇವರಿಗೆ ಪಿ.ಎಚ್.ಡಿ

Date:

ಉಡುಪಿ: ತಿರುಪತಿಯ ರಾಷ್ಟ್ರೀಯ ಸಂಸ್ಕೃತ ವಿಶ್ವವಿದ್ಯಾಲಯದಲ್ಲಿ ಪ್ರೊ. ಎ ಶ್ರೀಪಾದ ಭಟ್ ಇವರ ಮಾರ್ಗದರ್ಶನದಲ್ಲಿ ಜ್ಯೋತಿಷ್ಯಶಾಸ್ತ್ರದಲ್ಲಿ ರಾಧಾಕೃಷ್ಣ ಬಿ ಇವರು ‘ಶಂಕರನಾರಾಯಣ-ವಿರಚಿತ ತಂತ್ರದರ್ಪಣಾಭಿಧಾನ- ವಾರ್ಷಿಕ ತಂತ್ರವ್ಯಾಖ್ಯಾನಸ್ಯ ಸಂಪಾದನಮ್ ಅಧ್ಯಯನಂ ಚ’ ಎಂಬ ಶೋಧಪ್ರಬಂಧವನ್ನು ಮಂಡಿಸಿ ವಿದ್ಯಾವಾರಿಧಿ (ಪಿ.ಎಚ್.ಡಿ) ಪದವಿಯನ್ನು ಪಡೆದಿರುತ್ತಾರೆ.

ಮೂಲತಃ ಕಾಸರಗೋಡು ಜಿಲ್ಲೆಯವರಾದ ವೇದಮೂರ್ತಿ ಬೇಂಗ್ರೋಡಿ ಮಾಧವ ಭಟ್ ಮತ್ತು ರಾಧಾ ದಂಪತಿಗಳ ಪುತ್ರರಾದ ಇವರು ಪ್ರಸ್ತುತ ಉಡುಪಿಯ ಶ್ರೀಮನ್ಮಧ್ವಸಿದ್ಧಾಂತಪ್ರಬೋಧಕಸಂಸ್ಕೃತಾಧ್ಯಯನ ಕೇಂದ್ರದಲ್ಲಿ ಜ್ಯೋತಿಷ್ಯ ವಿಭಾಗದಲ್ಲಿ ಉಪನ್ಯಾಸಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಇವರು ಎಸ್.ಎ.ಪಿ.ಎಚ್.ಎಸ್ ಅಗಲ್ಪಾಡಿ ಮತ್ತು ಉಡುಪಿಯ ಶ್ರೀಮನ್ಮಧ್ವಸಿದ್ಧಾಂತ ಪ್ರಬೋಧಕ ಸಂಸ್ಕೃತಾಧ್ಯಯನ ಕೇಂದ್ರದ ಪ್ರಾಕ್ತನ ವಿದ್ಯಾರ್ಥಿಯಾಗಿರುತ್ತಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಎಲ್ಲೋರದ ವಿಶ್ವಕರ್ಮ ಗುಹೆ

ಭಾರತವನ್ನು ಕಲೆ-ವಾಸ್ತುಶಿಲ್ಪ ಕ್ಷೇತ್ರದಲ್ಲಿ "ವಿಸ್ಮಯಗಳ ಬೀಡು" ಮತ್ತು ಜಗತ್ತಿನಲ್ಲೇ ಮುಂಚೂಣಿಯಲ್ಲಿರುವ, ಕಲಾಶೈಲಿಯಲ್ಲಿ...

ಬಾಂಗ್ಲಾ ಟೆಸ್ಟ್ ಸರಣಿ: ಅಶ್ವಿನ್ ಅಜೇಯ ಶತಕ

ಚೆನ್ನೈ, ಸೆ.19: ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಗುರುವಾರ ಆರಂಭವಾದ ಭಾರತ...

ಸಂಚಾರಿ ಕುರಿಗಾಹಿಗಳಿಗೆ ಗುರುತಿನ ಚೀಟಿ ವಿತರಣೆ: ಅರ್ಜಿ ಆಹ್ವಾನ

ಉಡುಪಿ, ಸೆ.19: ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ...

ತಾತ್ಕಾಲಿಕ ಸುಡುಮದ್ದು ಮಾರಾಟ ಪರವಾನಿಗೆ ಪಡೆಯಲು ಅರ್ಜಿ ಆಹ್ವಾನ

ಉಡುಪಿ, ಸೆ.19: ದೀಪಾವಳಿ ಹಬ್ಬದ ಸಂದರ್ಭದಲ್ಲಿ (ಅಕ್ಟೋಬರ್ 30 ರಿಂದ ನವೆಂಬರ್...
error: Content is protected !!