Friday, September 20, 2024
Friday, September 20, 2024

ಎಸ್.ಕೆ.ಪಿ.ಎ- ಜನಾರ್ದನ್ ಕೊಡವೂರು ನೇತೃತ್ವದ ಉಡುಪಿ ವಲಯಕ್ಕೆ ಅವಳಿ ಪ್ರಶಸ್ತಿ

ಎಸ್.ಕೆ.ಪಿ.ಎ- ಜನಾರ್ದನ್ ಕೊಡವೂರು ನೇತೃತ್ವದ ಉಡುಪಿ ವಲಯಕ್ಕೆ ಅವಳಿ ಪ್ರಶಸ್ತಿ

Date:

ಉಡುಪಿ: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ 14 ವಲಯಗಳ ಪೈಕಿ ಜನಾರ್ದನ್ ಕೊಡವೂರು ನೇತೃತ್ವದ ಉಡುಪಿ ವಲಯಕ್ಕೆ ಅತ್ಯುತ್ತಮ ವಲಯ ಪ್ರಶಸ್ತಿ, ಸಮಗ್ರ ಕ್ರೀಡಾ ತಂಡ ಪ್ರಶಸ್ತಿ ಲಭಿಸಿರುತ್ತದೆ.

ಮಂಗಳೂರಿನ ಟೌನ್ ಹಾಲ್ ನಲ್ಲಿ ನಡೆದ ಜಿಲ್ಲಾ ಮಹಾಸಭೆಯಲ್ಲಿ ಜಿಲ್ಲಾಧ್ಯಕ್ಷ ಆನಂದ ಎನ್ ಕುಂಪಲ ಇವರು ಪ್ರಶಸ್ತಿಯನ್ನು ಹಸ್ತಾಂತರಿಸಿದರು. ಪಾರಿತೋಷಕ ಹಾಗೂ ಹತ್ತು ಸಾವಿರ ನಗದು ಸಹಿತ ಸ್ಮರಣಿಕೆಯನ್ನು ನೀಡಿ ಗೌರವಿಸಲಾಯಿತು.

ಜಿಲ್ಲಾ ಕಾರ್ಯದರ್ಶಿ ನಿತಿನ್ ಬೆಳುವಾಯಿ, ಜಿಲ್ಲಾ ಕೋಶಾಧಿಕಾರಿ ನವೀನ್ ರೈ ಪಂಜಳ, ಜೊತೆ ಕಾರ್ಯದರ್ಶಿ ವಾಮನ ಪಡುಕೆರೆ, ಉಪಾಧ್ಯಕ್ಷರುಗಳಾದ ಪದ್ಮಪ್ರಸಾದ್ ಜೈನ್, ಲೋಕೇಶ್ ಸುಬ್ರಹ್ಮಣ್ಯ, ಛಾಯಾ ಕಾರ್ಯದರ್ಶಿ ಅಮಿತ್ ತೆಕ್ಕಟ್ಟೆ ಹಾಗೂ ಉಡುಪಿ ವಲಯದ ಅಧ್ಯಕ್ಷ ಜನಾರ್ದನ್ ಕೊಡವೂರು, ಕಾರ್ಯದರ್ಶಿ ಪ್ರವೀಣ್ ಕೊರೆಯ, ಕೋಶಾಧಿಕಾರಿ ದಿವಾಕರ್ ಹಿರಿಯಡ್ಕ, ನಿಕಟಪೂರ್ವ ಜಿಲ್ಲಾಧ್ಯಕ್ಷ ಕೆ. ವಾಸುದೇವ ರಾವ್, ಗೌರವಾಧ್ಯಕ್ಷ ಜಯಕರ ಸುವರ್ಣ, ವಲಯದ ಉಪಾಧ್ಯಕ್ಷರುಗಳಾದ ಪ್ರವೀಣ್ ಹೊಡೆ, ಸುರಭಿ ಸುಧೀರ್ ಹಾಗೂ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪುರ: ರಸ್ತೆ ಕಾಮಗಾರಿ ಪೂರ್ಣ

ಮಣಿಪುರ, ಸೆ.19: ಕಾಪು ವಿಧಾನಸಭಾ ಕ್ಷೇತ್ರದ ಮಣಿಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ...

ಎಲ್ಲೋರದ ವಿಶ್ವಕರ್ಮ ಗುಹೆ

ಭಾರತವನ್ನು ಕಲೆ-ವಾಸ್ತುಶಿಲ್ಪ ಕ್ಷೇತ್ರದಲ್ಲಿ "ವಿಸ್ಮಯಗಳ ಬೀಡು" ಮತ್ತು ಜಗತ್ತಿನಲ್ಲೇ ಮುಂಚೂಣಿಯಲ್ಲಿರುವ, ಕಲಾಶೈಲಿಯಲ್ಲಿ...

ಬಾಂಗ್ಲಾ ಟೆಸ್ಟ್ ಸರಣಿ: ಅಶ್ವಿನ್ ಅಜೇಯ ಶತಕ

ಚೆನ್ನೈ, ಸೆ.19: ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಗುರುವಾರ ಆರಂಭವಾದ ಭಾರತ...

ಸಂಚಾರಿ ಕುರಿಗಾಹಿಗಳಿಗೆ ಗುರುತಿನ ಚೀಟಿ ವಿತರಣೆ: ಅರ್ಜಿ ಆಹ್ವಾನ

ಉಡುಪಿ, ಸೆ.19: ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ...
error: Content is protected !!