Thursday, September 19, 2024
Thursday, September 19, 2024

ಕೊಡವೂರು- ಪೌರ ಕಾರ್ಮಿಕರಿಗೆ ಸನ್ಮಾನ

ಕೊಡವೂರು- ಪೌರ ಕಾರ್ಮಿಕರಿಗೆ ಸನ್ಮಾನ

Date:

ಕೊಡವೂರು: ಕೊಡವೂರಿನಲ್ಲಿ ಪ್ರತಿದಿನ ಸ್ವಚ್ಛತೆಯನ್ನು ಕಾಪಾಡುತ್ತಿರುವ ಕಸ ವಿಲೇವಾರಿ ಮಾಡುವ ಉಡುಪಿ ನಗರಸಭೆಯ ವಾಹನ ಚಾಲಕರು ಮತ್ತು ಲೋಡರ್ ಗಳಾಗಿ ಕಾರ್ಯನಿರ್ವಹಿಸುತ್ತಿರುವ ಸಂದೀಪ್, ರಮೇಶ್, ಶಾಮ ಇವರನ್ನು ಪೌರ ಕಾರ್ಮಿಕರ ದಿನಾಚರಣೆ ಪ್ರಯುಕ್ತ ಕೊಡವೂರಿನ ನಾಗರಿಕರ ಪರವಾಗಿ ಕೊಡವೂರು ಯುವಕ ಸಂಘದಲ್ಲಿ ಗೌರವಿಸಲಾಯಿತು.

ನಗರಸಭಾ ಸದಸ್ಯರಾದ ವಿಜಯ್ ಕೊಡವೂರು, ವಾರ್ಡ್ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಅಶೋಕ್ ಶೆಟ್ಟಿಗಾರ್, ರಾಘವೇಂದ್ರ ರಾವ್, ವರ್ಷ ನಾರಾಯಣ್ ರಾವ್, ವಾಣಿ, ವಿನಯ್ ಮುಂತಾದವರು ಉಪಸ್ಥಿತರಿದ್ದರು. ಪ್ರಭಾತ್ ಕೊಡವೂರು ಸ್ವಾಗತಿಸಿ ವಂದಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಎಲ್ಲೋರದ ವಿಶ್ವಕರ್ಮ ಗುಹೆ

ಭಾರತವನ್ನು ಕಲೆ-ವಾಸ್ತುಶಿಲ್ಪ ಕ್ಷೇತ್ರದಲ್ಲಿ "ವಿಸ್ಮಯಗಳ ಬೀಡು" ಮತ್ತು ಜಗತ್ತಿನಲ್ಲೇ ಮುಂಚೂಣಿಯಲ್ಲಿರುವ, ಕಲಾಶೈಲಿಯಲ್ಲಿ...

ಬಾಂಗ್ಲಾ ಟೆಸ್ಟ್ ಸರಣಿ: ಅಶ್ವಿನ್ ಅಜೇಯ ಶತಕ

ಚೆನ್ನೈ, ಸೆ.19: ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಗುರುವಾರ ಆರಂಭವಾದ ಭಾರತ...

ಸಂಚಾರಿ ಕುರಿಗಾಹಿಗಳಿಗೆ ಗುರುತಿನ ಚೀಟಿ ವಿತರಣೆ: ಅರ್ಜಿ ಆಹ್ವಾನ

ಉಡುಪಿ, ಸೆ.19: ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ...

ತಾತ್ಕಾಲಿಕ ಸುಡುಮದ್ದು ಮಾರಾಟ ಪರವಾನಿಗೆ ಪಡೆಯಲು ಅರ್ಜಿ ಆಹ್ವಾನ

ಉಡುಪಿ, ಸೆ.19: ದೀಪಾವಳಿ ಹಬ್ಬದ ಸಂದರ್ಭದಲ್ಲಿ (ಅಕ್ಟೋಬರ್ 30 ರಿಂದ ನವೆಂಬರ್...
error: Content is protected !!