Sunday, April 26, 2026
Sunday, April 26, 2026

ತುಳಸಿ ಸಂಕೀರ್ತನಾ ಸ್ಪರ್ಧೆಯ ಬಹುಮಾನ ವಿತರಣಾ ಕಾರ್ಯಕ್ರಮ

ತುಳಸಿ ಸಂಕೀರ್ತನಾ ಸ್ಪರ್ಧೆಯ ಬಹುಮಾನ ವಿತರಣಾ ಕಾರ್ಯಕ್ರಮ

Date:

ಉಡುಪಿ: ಶ್ರೀ ಕೃಷ್ಣ ಮಠದ ಮಧ್ವಮಂಟಪದಲ್ಲಿ ಪರ್ಯಾಯ ಅದಮಾರು ಮಠದ ಆಶ್ರಯದಲ್ಲಿ ತುಳು ಶಿವಳ್ಳಿ ಮಾಧ್ವ ಮಹಾಮಂಡಲ (ರಿ.) ಉಡುಪಿ ಇವರ ಸಂಯೋಜನೆಯಲ್ಲಿ ತುಳಸಿ ಸಂಕೀರ್ತನಾ ಸ್ಪರ್ಧೆಯಲ್ಲಿ ವಿಜೇತರಾದ ತಂಡಗಳಿಗೆ ಬಹುಮಾನ ವಿತರಣಾ ಕಾರ್ಯಕ್ರಮ ನಡೆಯಿತು.

ಪರ್ಯಾಯ ಪೀಠಾಧೀಶರಾದ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ಅನುಗ್ರಹ ಸಂದೇಶ ನೀಡಿದರು. ಪುರುಷರ, ಮಹಿಳೆಯರ, ಬಾಲಕರ ವಿಭಾಗದಲ್ಲಿ ವಿಜೇತರಿಂದ ಸಂಕೀರ್ತನೆ ನಡೆಯಿತು.

ಅಭ್ಯಾಗತರಾಗಿ ಉದ್ಯಮಿಗಳಾದ ರಂಜನ್ ಕಲ್ಕೂರ, ಬಾಲಾಜಿ ರಾಘವೇಂದ್ರ ಆಚಾರ್ಯ, ಕರ್ನಾಟಕ ಬ್ಯಾಂಕಿನ ಉಡುಪಿ ಪ್ರಾದೇಶಿಕ ಉಪಮಹಾಪ್ರಭಂದಕರಾದ ರಾಜಗೋಪಾಲ ತಂತ್ರಿ ಮತ್ತು ತುಳು ಶಿವಳ್ಳಿ ಮಾಧ್ವ ಮಹಾಮಂಡಲ (ರಿ.) ಪದಾಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಟ್ರಂಪ್ ಭೋಜನಕೂಟದಲ್ಲಿ ಗುಂಡು ಹಾರಾಟ; ಅಮೆರಿಕ ಅಧ್ಯಕ್ಷ ಸ್ಥಳಾಂತರ

ಯು.ಬಿ.ಎನ್.ಡಿ., ಏ.26: ವಾಷಿಂಗ್ಟನ್ ಹಿಲ್ಟನ್‌ನ ಲಾಬಿಯಲ್ಲಿ ಶಂಕಿತ ಗುಂಡು ಹಾರಾಟದ ವರದಿಯಾದ...

ಪೇಟಿಎಂ ಪೇಮೆಂಟ್ಸ್ ಬ್ಯಾಂಕ್‌ನ ಬ್ಯಾಂಕಿಂಗ್ ಪರವಾನಗಿಯನ್ನು ದ್ದುಗೊಳಿಸಿದ ಆರ್.ಬಿ.ಐ

ನವದೆಹಲಿ, ಏ.26: ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಲಿಮಿಟೆಡ್‌ಗೆ ನೀಡಲಾದ ಬ್ಯಾಂಕಿಂಗ್ ಪರವಾನಗಿಯನ್ನು...

ನೀತಿ ಆಯೋಗದ ಉಪಾಧ್ಯಕ್ಷರಾಗಿ ಅಶೋಕ್ ಕುಮಾರ್ ಲಾಹಿರಿ ನೇಮಕ

ನವದೆಹಲಿ, ಏ.26: ಸರ್ಕಾರವು ನೀತಿ ಆಯೋಗವನ್ನು ಪುನರ್ರಚಿಸಿದೆ. ಅರ್ಥಶಾಸ್ತ್ರಜ್ಞ ಅಶೋಕ್ ಕುಮಾರ್...
error: Content is protected !!