Monday, February 9, 2026
Monday, February 9, 2026

ಅರುಣೋದಯ ಯುವಕ ಸಂಘ ಬಾಚನಬೈಲು- ವಿಶಿಷ್ಟ ರೀತಿಯಲ್ಲಿ ದೀಪಾವಳಿ ಆಚರಣೆ

ಅರುಣೋದಯ ಯುವಕ ಸಂಘ ಬಾಚನಬೈಲು- ವಿಶಿಷ್ಟ ರೀತಿಯಲ್ಲಿ ದೀಪಾವಳಿ ಆಚರಣೆ

Date:

ಉಡುಪಿ: ಅರುಣೋದಯ ಯುವಕ ಸಂಘ ರಿ. ಬಾಚನಬೈಲು ಕೊಡವೂರು ವತಿಯಿಂದ ಸಂಘದ ಸದಸ್ಯರು ಹಾಗೂ ಊರ ಪರವೂರ ದಾನಿಗಳಿಂದ ಸಂಗ್ರಹಿಸಿದ ಸಮಾರು 22 ಸಾವಿರ ರೂಪಾಯಿಯ ದಿನಬಳಕೆಯ ವಸ್ತುಗಳನ್ನು ‘ಮಮತೆಯ ತೊಟ್ಟಿಲು’ ಇಲ್ಲಿಗೆ ನೀಡುವ ಮೂಲಕ ದೀಪಾವಳಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ಗೌರವಾಧ್ಯಕ್ಷರಾದ ಭಾಸ್ಕರ್ ಪಾಲನ್, ಅಧ್ಯಕ್ಷರಾದ ಭರತ್ ಭೂಷಣ್, ಕಾರ್ಯದರ್ಶಿ ದೀಪಕ್ ಶೆಟ್ಟಿ ಹಾಗೂ ಸಂಘದ ಸದಸ್ಯರು ಉಪಸ್ಥಿತರಿದ್ದರು.

ಜಾಹೀರಾತು

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪೆರ್ಡೂರು: ಜನಸಂಪರ್ಕ ಸಭೆ

ಪೆರ್ಡೂರು, ಫೆ.8: ಪೆರ್ಡೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮಸ್ಥರಿಂದ ಅಹವಾಲು ಸ್ವೀಕಾರ,...

ಕಾರ್ಕಡ ಗೆಳೆಯರ ಬಳಗ: ಸಾಧಕರಿಗೆ ಸನ್ಮಾನ

ಕೋಟ, ಫೆ.8: ಕಾರ್ಕಡ ಗೆಳೆಯರ ಬಳಗ ಇದರ ೩೮ನೇ ವಾರ್ಷಿಕೋತ್ಸವ, ಪ್ರತಿಭಾ...

ವಿದ್ಯಾರ್ಥಿಗಳಲ್ಲಿ ಕಲಿಕೆಯ ಬಗ್ಗೆ ಆಸಕ್ತಿ ಮೂಡಿಸುವುದು ಶಿಕ್ಷಕರ ಜವಾಬ್ದಾರಿ : ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ

ಉಡುಪಿ, ಫೆ.7: ವಿದ್ಯಾರ್ಥಿಗಳಲ್ಲಿ ಕಲಿಕೆಯ ಬಗ್ಗೆ ಆಸಕ್ತಿ ಬರುವಂತೆ ಮಾಡುವುದರೊಂದಿಗೆ ಅವರು...
error: Content is protected !!