Monday, February 24, 2025
Monday, February 24, 2025

ಮುನಿಯಾಲು ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾಗಿ ಮಂಜುನಾಥ ಆಚಾರ್ಯ ಅಧಿಕಾರ ಸ್ವೀಕಾರ

ಮುನಿಯಾಲು ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾಗಿ ಮಂಜುನಾಥ ಆಚಾರ್ಯ ಅಧಿಕಾರ ಸ್ವೀಕಾರ

Date:

ಉಡುಪಿ: ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮುನಿಯಾಲು ಇದರ ನೂತನ ಪ್ರಾಂಶುಪಾಲರಾಗಿ ಮಂಜುನಾಥ ಆಚಾರ್ಯ ಅವರು ಅಧಿಕಾರ ಸ್ವೀಕರಿಸಿದರು. ಈ ಹಿಂದೆ ಪ್ರಾಂಶುಪಾಲರಾಗಿದ್ದ ಧರ್ಮಣ್ಣ ಹೆಚ್ ಡಿ ತೀರ್ಥಹಳ್ಳಿ ಕಾಲೇಜಿಗೆ ನಿಯೋಜನೆಗೊಂಡಿದ್ದಾರೆ.

ಈ ಸಂದರ್ಭದಲ್ಲಿ ಉಪನ್ಯಾಸಕರಾದ ವಿಶ್ವೇಶ್ವರ ಗ್ವಾಂವ್ಕರ್, ಕೃಷ್ಣಮೂರ್ತಿ ವೈದ್ಯ, ದತ್ತಕುಮಾರ್ ಕೋಕಿಲ ಹೆಚ್. ಎಸ್., ಉಮೇಶ್ ಬಿ.ಎಮ್., ಹಾಜಿಬಾಬ ಹಾಲ್ವಿ, ನಾಗವೇಣಿ‌, ಸುನೀತಾ, ರಮ್ಯಶ್ರೀ, ರಾಜೇಶ್, ಮಮತಾ ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಗೆಳೆಯರ ಬಳಗ ಕಾರ್ಕಡ- ವಾರ್ಷಿಕೋತ್ಸವ; ಸಾಧಕರಿಗೆ ಸನ್ಮಾನ

ಸಾಲಿಗ್ರಾಮ, ಫೆ.23: ಸಂಘಟನೆಗಳ ನಿರಂತರ ಸಾಮಾಜಿಕ ಕಾರ್ಯ ಅಸಾಮಾನ್ಯವಾದದ್ದು. ಈ ನಿಟ್ಟಿನಲ್ಲಿ...

ಭಜನಾ ಮಂಗಲೋತ್ಸವ

ಸಾಸ್ತಾನ, ಫೆ.23: ಶ್ರೀ ರಾಘವೇಂದ್ರ ಭಜನಾ ಮಂದಿರ ಪಾಂಡೇಶ್ವರ ಸಾಸ್ತಾನ ಇಲ್ಲಿ...

ಹೀಗೊಂದು ಜಾಹೀರಾತು

ನೀವು ತಿಂಗಳಿಗೆ ಲಕ್ಷಗಟ್ಟಲೆ ಸಂಪಾದಿಸಬೇಕಾದರೆ ಇದನ್ನು ಮಾಡಿರಿ, ಮಿಲಿನಿಯರ್ ಆಗಲು ಹೀಗೆ...
error: Content is protected !!