Saturday, July 25, 2026
Saturday, July 25, 2026

ಮುನಿಯಾಲು ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾಗಿ ಮಂಜುನಾಥ ಆಚಾರ್ಯ ಅಧಿಕಾರ ಸ್ವೀಕಾರ

ಮುನಿಯಾಲು ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾಗಿ ಮಂಜುನಾಥ ಆಚಾರ್ಯ ಅಧಿಕಾರ ಸ್ವೀಕಾರ

Date:

ಉಡುಪಿ: ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮುನಿಯಾಲು ಇದರ ನೂತನ ಪ್ರಾಂಶುಪಾಲರಾಗಿ ಮಂಜುನಾಥ ಆಚಾರ್ಯ ಅವರು ಅಧಿಕಾರ ಸ್ವೀಕರಿಸಿದರು. ಈ ಹಿಂದೆ ಪ್ರಾಂಶುಪಾಲರಾಗಿದ್ದ ಧರ್ಮಣ್ಣ ಹೆಚ್ ಡಿ ತೀರ್ಥಹಳ್ಳಿ ಕಾಲೇಜಿಗೆ ನಿಯೋಜನೆಗೊಂಡಿದ್ದಾರೆ.

ಈ ಸಂದರ್ಭದಲ್ಲಿ ಉಪನ್ಯಾಸಕರಾದ ವಿಶ್ವೇಶ್ವರ ಗ್ವಾಂವ್ಕರ್, ಕೃಷ್ಣಮೂರ್ತಿ ವೈದ್ಯ, ದತ್ತಕುಮಾರ್ ಕೋಕಿಲ ಹೆಚ್. ಎಸ್., ಉಮೇಶ್ ಬಿ.ಎಮ್., ಹಾಜಿಬಾಬ ಹಾಲ್ವಿ, ನಾಗವೇಣಿ‌, ಸುನೀತಾ, ರಮ್ಯಶ್ರೀ, ರಾಜೇಶ್, ಮಮತಾ ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

‘ರೂಮಿನೊಳಗಿಂದ’ ಬಿಡುಗಡೆ

ಗಂಗೊಳ್ಳಿ, ಜು.24: ನರೇಂದ್ರ ಅವರ ಸಾಹಿತ್ಯದಲ್ಲಿನ ವೈವಿಧ್ಯತೆ ಮತ್ತು ಆಕರ್ಷಣೆ ಅಭಿನಂದನೀಯ....

ಜು.27: ಅಜ್ಜರಕಾಡಿನಲ್ಲಿ ನೇರ ಸಂದರ್ಶನ

ಉಡುಪಿ, ಜು.24: ಉಡುಪಿಯ ಅಜ್ಜರಕಾಡು ಕಿತ್ತೂರು ರಾಣಿ ಚೆನ್ನಮ್ಮ ರಸ್ತೆಯ ಧನಂಜಯ...

ಅಂಚೆ ಜೀವ ವಿಮಾ ಪ್ರತಿನಿಧಿಗಳ ಆಯ್ಕೆಗೆ ನೇರ ಸಂದರ್ಶನ

ಉಡುಪಿ, ಜು.24: ಉಡುಪಿ ಅಂಚೆ ವಿಭಾಗದ ವ್ಯಾಪ್ತಿಯಲ್ಲಿ ಅಂಚೆ ಜೀವ ವಿಮೆ...

ನಾಟಾ ಪರೀಕ್ಷೆ- ಕ್ರಿಯೇಟಿವ್ ಸಂಸ್ಥೆಯ 4 ವಿದ್ಯಾರ್ಥಿಗಳಿಗೆ 100 ರ‍್ಯಾಂಕ್‌ನೊಳಗೆ ಸ್ಥಾನ

ಉಡುಪಿ, ಜು.24: ಕೌನ್ಸಿಲ್ ಆಫ್ ಆರ್ಕಿಟೆಕ್ಚರ್ ನವರು ನಡೆಸಿದ ನಾಟಾ ಪರೀಕ್ಷೆ...
error: Content is protected !!