Sunday, February 23, 2025
Sunday, February 23, 2025

ಉಡುಪಿ ಇ-ಸ್ಯಾಂಡ್ ಆ್ಯಪ್, ಮರಳು ಮಿತ್ರ ಆ್ಯಪ್ ಮೂಲಕ ಮರಳು ಲಭ್ಯ

ಉಡುಪಿ ಇ-ಸ್ಯಾಂಡ್ ಆ್ಯಪ್, ಮರಳು ಮಿತ್ರ ಆ್ಯಪ್ ಮೂಲಕ ಮರಳು ಲಭ್ಯ

Date:

ಉಡುಪಿ: ಜಿಲ್ಲಾ ವ್ಯಾಪ್ತಿಯ ಕುಂದಾಪುರ ತಾಲೂಕು ಗುಲ್ವಾಡಿ, ಕಾವ್ರಾಡಿ, ಬಳ್ಕೂರು ಗ್ರಾಮದ ಮರಳು ಬ್ಲಾಕ್ ಸಂಖ್ಯೆ 4, ಹಳ್ನಾಡು, ಜಪ್ತಿ ಗ್ರಾಮದ ಮರಳು ಬ್ಲಾಕ್ ಸಂಖ್ಯೆ 6 ರಲ್ಲಿನ ಮರಳು ಸ್ಟಾಕ್‌ಯಾರ್ಡ್ನಲ್ಲಿ ಲಭ್ಯವಿರುವ ಮರಳನ್ನು ಸಾರ್ವಜನಿಕರು, ಖಾಸಗಿಯವರು & ಸರ್ಕಾರಿ ಕಾಮಗಾರಿಗಳಿಗೆ ಉಡುಪಿ ಇ-ಸ್ಯಾಂಡ್ ಆ್ಯಪ್ ಮೂಲಕ ಹಾಗೂ ಕಾರ್ಯಪಾಲಕ ಅಭಿಯಂತರರು, ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ವಿಭಾಗ, ಮಂಗಳೂರು ರವರಿಗೆ ಸರ್ಕಾರಿ ಕಾಮಗಾರಿಗೆ ಮೀಸಲಿರಿಸಿರುವ ಅಂಪಾರು ಗ್ರಾಮದ ಮರಳು ಬ್ಲಾಕ್ ಸಂಖ್ಯೆ 11 ರಲ್ಲಿ ಸರ್ಕಾರಿ ಕಾಮಗಾರಿಗಾಗಿ ಹಾಗೂ ಕೆ.ಎಸ್.ಎಂ.ಸಿ.ಎಲ್, ಬೆಂಗಳೂರು ರವರಿಗೆ ಬೈಂದೂರು ಮತ್ತು ಕುಂದಾಪುರ ತಾಲೂಕಿನ ಸೇನಾಪುರ, ಹೊಸಾಡು & ಹಕ್ಲಾಡಿ, ಹೆಮ್ಮಾಡಿ, ಕಟ್‌ಬೆಲ್ತೂರು ಗ್ರಾಮದಲ್ಲಿ ಅಣೆಕಟ್ಟಿನ ಹಿನ್ನೀರಿನ ನದಿ ಪಾತ್ರದ ವ್ಯಾಪ್ತಿಯಲ್ಲಿ ಹೂಳಿನಲ್ಲಿ ದೊರಕುವ ಮರಳನ್ನು ತೆಗೆಯಲು ಕಾರ್ಯಾದೇಶ ನೀಡಿರುವ ಮರಳು ಬ್ಲಾಕ್‌ನಲ್ಲಿ ಕೆ.ಎಸ್.ಎಂ.ಸಿ.ಎಲ್, ಬೆಂಗಳೂರು ರವರಿಗೆ ಒದಗಿಸಿರುವ ಕರ್ನಾಟಕ ಸರ್ಕಾರದ ಮರಳು ಮಿತ್ರ ಆ್ಯಪ್ ಮೂಲಕ ಅಕ್ಟೋಬರ್ 27 ರಿಂದ ಸಾರ್ವಜನಿಕರಿಗೆ ಹಾಗೂ ಸರ್ಕಾರಿ ಅಭಿವೃದ್ಧಿ ಕಾಮಗಾರಿಗಳಿಗೆ ಲಭ್ಯವಿರುತ್ತದೆ.

ಮರಳನ್ನು ಪಡೆದುಕೊಳ್ಳಲು ಇಚ್ಚಿಸುವವವರು ಸದರಿ ಮರಳು ಬ್ಲಾಕ್‌ಗಳಿಗೆ ಸಂಬಂಧಿಸಿದ ಸ್ಟಾಕ್ ಯಾರ್ಡ್ನಿಂದ ಉಡುಪಿ ಇ-ಸ್ಯಾಂಡ್ ಆ್ಯಪ್ ಮತ್ತು ಕರ್ನಾಟಕ ಸರ್ಕಾರದ ಮರಳು ಮಿತ್ರ ಆ್ಯಪ್ ಮುಖಾಂತರ ಪಡೆದುಕೊಳ್ಳಬಹುದಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಹಿರಿಯ ಭೂವಿಜ್ಞಾನಿಯವರ ಕಚೇರಿ, ಗಣಿ ಮತ್ತು ಭೂವಿಜ್ಞಾನ ಇಲಾಖೆ, ರಜತಾದ್ರಿ, ಮಣಿಪಾಲ, ಉಡುಪಿ, ಮರಳು ಮಿತ್ರ ದೂರವಾಣಿ ಸಂಖ್ಯೆ: 8028055000, ಉಡುಪಿ ಇ-ಸ್ಯಾಂಡ್ ಆ್ಯಪ್ ದೂರವಾಣಿ ಸಂಖ್ಯೆ – 6366248666, 6366743888 ಹಾಗೂ 6366871888 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಹಿರಿಯ ಭೂ ವಿಜ್ಞಾನಿ ಹಾಗೂ ಜಿಲ್ಲಾ ಮರಳು ಉಸ್ತುವಾರಿ ಸಮಿತಿಯ ಸದಸ್ಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....

ಪ್ರಧಾನಿ ನರೇಂದ್ರ ಮೋದಿ ಅವರ ಪ್ರಿನ್ಸಿಪಲ್ ಸೆಕ್ರೆಟರಿ ಆಗಿ ಮಾಜಿ ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ನೇಮಕ

ನವದೆಹಲಿ, ಫೆ.22: ಭಾರತೀಯ ರಿಸರ್ವ್ ಬ್ಯಾಂಕ್‌ನ ಮಾಜಿ ಗವರ್ನರ್ ಶಕ್ತಿಕಾಂತ ದಾಸ್...

ಕಾರ್ಕಳ ಜ್ಞಾನಸುಧಾ: ವಾಣಿಜ್ಯ ವಿಭಾಗದಲ್ಲಿ ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನ

ಗಣಿತನಗರ, ಫೆ.22: ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್(ರಿ.) ಇದರ ಆಡಳಿತಕ್ಕೆ ಒಳಪಟ್ಟ...

ಸುರಂಗದ ಛಾವಣಿ ಕುಸಿತ; ಸಿಲುಕಿದ ಕಾರ್ಮಿಕರಿಗಾಗಿ ರಕ್ಷಣಾ ಕಾರ್ಯಾಚರಣೆ

ಯು.ಬಿ.ಎನ್.ಡಿ., ಫೆ.22: ತೆಲಂಗಾಣದ ನಾಗರ್ಕರ್ನೂಲ್ ಜಿಲ್ಲೆಯ ಶ್ರೀಶೈಲಂ ಎಡದಂಡೆ ಕಾಲುವೆಯ (ಎಸ್‌ಎಲ್‌ಬಿಸಿ)...
error: Content is protected !!