Saturday, September 21, 2024
Saturday, September 21, 2024

ಉದ್ಯಾವರ- ಹಿರಿಯ ವಿದ್ಯಾರ್ಥಿಗಳಿಂದ ಗುರುವಂದನೆ

ಉದ್ಯಾವರ- ಹಿರಿಯ ವಿದ್ಯಾರ್ಥಿಗಳಿಂದ ಗುರುವಂದನೆ

Date:

ಉದ್ಯಾವರ: ಉದ್ಯಾವರ ಸರಕಾರಿ ಪ್ರೌಢ ಶಾಲೆಯ 1992-93ನೇ ಸಾಲಿನ ಎಸ್‌ಎಸ್‌ಎಲ್‌ಸಿ ಹಿರಿಯ ವಿದ್ಯಾರ್ಥಿಗಳಿಂದ ಅಧ್ಯಾಪಕರಿಗೆ ಹಾಗೂ ಕಚೇರಿ ಸಿಬ್ಬಂದಿಗಳಿಗೆ ಗೌರವಿಸುವ ಕಾರ್ಯಕ್ರಮ ಉದ್ಯಾವರ ಲಯನ್ಸ್ ಭವನದಲ್ಲಿ ನಡೆಯಿತು.

ಅಂದು ಮುಖ್ಯೋಪಾಧ್ಯಾಯರೂ, ಆಂಗ್ಲ ಭಾಷೆ ಬೋಧನೆ ಮಾಡಿದ ಮಹಾಬಲ ತಿಂಗಳಾಯ ದೀಪ ಬೆಳಗಿಸಿ ಉದ್ಘಾಟಿಸಿದರು.

ಅಗಲಿದ ಗುರುಗಳಿಗೆ ಹಾಗೂ ಸಹಪಾಠಿಗಳಿಗೆ ನುಡಿನಮನ ಸಲ್ಲಿಸಲಾಯಿತು. ಗಣಿತ ಶಿಕ್ಷಕರಾದ ವಿಠ್ಠಲ ಮಾಸ್ಟರ್, ದೈಹಿಕ ಶಿಕ್ಷಕರಾದ ಉಮಾನಾಥ ಶೆಟ್ಟಿ, ವಿಜ್ಞಾನ ಶಿಕ್ಷಕರಾದ ಐಜೆ ವಿಲಿಯಮ್, ಸಮಾಜ ವಿಜ್ಞಾನ ಶಿಕ್ಷಕರಾದ ಮರ್ಜೋರೀ ಪಯಾಜ್, ಕನ್ಮಡ ಶಿಕ್ಷಕರಾದ ಪಿಆರ್ ಹನಸಿ, ಸಮಾಜ ವಿಜ್ಜಾನ ಶಿಕ್ಷಕರಾದ ಎಂ ಎನ್ ಶೇರಿಗಾರ್, ಟೈಲರಿಂಗ್ ವಿಭಾಗದ ಶರಣಪ್ಪ ಹಾಗೂ ಕಚೇರಿ ಸಿಬ್ಬಂದಿ ವೃಂದದವರಾದ ಕೆ.ಮಾಧವ ಶೇರಿಗಾರ್, ಗೋಪಾಲಕೃಷ್ಣ ನಾಯಕ್, ಅಂಗಾರ ಪೂಜಾರಿ, ಗೋಪಾಲ ದೇವಾಡಿಗ ಗೌರವ ಅಭಿನಂದನೆಗಳನ್ನು ಸ್ವೀಕರಿಸಿದರು‌.

ಸನ್ಮಾನಿತರು ತಮ್ಮ ಅನುಭವಗಳನ್ನು ಹಂಚಿಕೊಂಡರು. ಶಾಲೆಗೆ ಕಂಪ್ಯೂಟರ್ ಕೊಡುಗೆಯಾಗಿ ನೀಡಲಾಯಿತು. ಹಿರಿಯ ವಿದ್ಯಾರ್ಥಿಗಳ ಮಕ್ಕಳಿಂದ ನೃತ್ಯ ವೈವಿಧ್ಯ, ಗಾಯನ ಜರಗಿತು. ಜಗದೀಶ್ ಕುಮಾರ್ ಸ್ವಾಗತಿಸಿ, ಪ್ರಸ್ತಾವಿಕವಾಅಗಿ ಮಾತನಾಡಿದರು. ದಯಾನಂದ ಕರ್ಕೇರ ನಿರೂಪಿಸಿದರು. ದಯಾನಂದ ವಂದಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಿ.ಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಕ್ಕೆಹಳ್ಳಿ: ಡಿಜಿಟಲ್ ಗ್ರಂಥಾಲಯ, ಹ್ಯಾಪಿ ಇಂಗ್ಲೀಷ್ ಕ್ಲಾಸ್ ಉದ್ಘಾಟನೆ; ದಾನಿಗಳಿಗೆ ಸನ್ಮಾನ

ಉಡುಪಿ, ಸೆ.20: ಪಿ.ಎಂ.ಶ್ರೀ ಯೋಜನೆಯಡಿಯಲ್ಲಿ ಮಂಜೂರಾದ ಡಿಜಿಟಲ್ ಗ್ರಂಥಾಲಯ ಹಾಗೂ ಪಿ.ಎಂ.ಶ್ರೀ....

ಸನಾತನ ಧರ್ಮವನ್ನು ಅಪವಿತ್ರಗೊಳಿಸುವುದನ್ನು ಕೊನೆಗೊಳಿಸಲು ನಾವೆಲ್ಲರೂ ಒಗ್ಗೂಡಬೇಕು: ಪವನ್ ಕಲ್ಯಾಣ್

ತಿರುಪತಿ, ಸೆ.20: ತಿರುಪತಿ ಬಾಲಾಜಿ ಪ್ರಸಾದದಲ್ಲಿ ಬೆರೆತಿರುವ ಪ್ರಾಣಿಗಳ ಕೊಬ್ಬನ್ನು (ಮೀನಿನ...

ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ- ತುಂತುರು ನೀರಾವರಿ ಘಟಕ: ಅರ್ಜಿ ಆಹ್ವಾನ

ಉಡುಪಿ, ಸೆ.20: ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಧಾನಮಂತ್ರಿ ಕೃಷಿ...

ಕಾಲರಾ ರೋಗ ಹರಡದಂತೆ ಎಚ್ಚರ ವಹಿಸಿ

ಉಡುಪಿ, ಸೆ.20: ಜಿಲ್ಲೆಯಲ್ಲಿ ಕಾಲರಾ ಪ್ರಕರಣ ಕಂಡುಬಂದಿದ್ದು, ನಗರಸಭಾ ವ್ಯಾಪ್ತಿಯಲ್ಲಿ ಸಾರ್ವಜನಿಕರು...
error: Content is protected !!