Thursday, April 23, 2026
Thursday, April 23, 2026

ಸುಮೇಧಾ ಪ್ರಜ್ಞಾ ವಿಕಾಸ ಕೇಂದ್ರ ನೀಲಾವರ- ಶಿಕ್ಷಕ ರಕ್ಷಕ ಸಭೆ

ಸುಮೇಧಾ ಪ್ರಜ್ಞಾ ವಿಕಾಸ ಕೇಂದ್ರ ನೀಲಾವರ- ಶಿಕ್ಷಕ ರಕ್ಷಕ ಸಭೆ

Date:

ಬ್ರಹ್ಮಾವರ: ಸುಮೇಧಾ ಪ್ರಜ್ಞಾ ವಿಕಾಸ ಕೇಂದ್ರ ನೀಲಾವರ ವಿಶೇಷ ಮಕ್ಕಳ ಶಾಲೆಯಲ್ಲಿ ಶಿಕ್ಷಕ ರಕ್ಷಕ ಸಭೆ ನಡೆಯಿತು. ಅಧ್ಯಕ್ಷತೆ ವಹಿಸಿದ ಸಂಸ್ಥಾಪಕರಾದ ಪೇಜಾವರ ಶ್ರೀ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯವರು ಸಂಸ್ಥೆಯ ಸ್ಥಾಪನೆಯ ಉದ್ಧೇಶವನ್ನು ವಿವರಿಸಿ ಇದರ ಸದುಪಯೋಗ ಪಡೆಯುವಂತೆ ಕರೆ ನೀಡಿದರು.

ಸಂಸ್ಥೆಯ ಮಾರ್ಗದರ್ಶಕರಾದ ಡಾ. ಪಿ.ವಿ. ಭಂಡಾರಿಯವರು ಹೆತ್ತವರಿಗೆ ಅನೇಕ ಸೂಚನೆಗಳನ್ನು ನೀಡಿ ಅವರ ಸಮಸ್ಯೆಗಳಿಗೆ ಸೂಕ್ತ ಮಾರ್ಗದರ್ಶನ ಹಾಗೂ ಸಲಹೆಗಳನ್ನು ನೀಡಿದರು. ನಿವೃತ್ತ ವಿಕಲಚೇತನ ವಿಭಾಗದ ಅಧಿಕಾರಿ ನಿರಂಜನ ಭಟ್ ಸರಕಾರದ ಸವಲತ್ತುಗಳು ಕುರಿತು ಪೋಷಕರಿಗೆ ವಿಶೇಷ ಮಾಹಿತಿ ನೀಡಿದರು.

ಸಭೆಯಲ್ಲಿ ಸಂಸ್ಥೆಯ ಕಾರ್ಯದರ್ಶಿಗಳಾದ ಜನಾರ್ಧನ್ ಭಟ್, ಕೋಶಾಧಿಕಾರಿ ರಾಮಚಂದ್ರ ಉಪಾಧ್ಯಾಯ, ಆಡಳಿತ ಮಂಡಳಿಯ ಸದಸ್ಯರಾದ ಬೈಕಾಡಿ ಸುಪ್ರಸಾದ ಶೆಟ್ಟಿ, ಚಂದ್ರಶೇಖರ್ ಆಚಾರ್ಯ ಉಪಸ್ಥಿತರಿದ್ದರು. ಸಂಸ್ಥೆಯ ಮುಖ್ಯೋಪಾಧ್ಯಾಯಿನಿ ಸುಮನ ವಂದಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮನುಷ್ಯ ಮಾನವೀಯನಾಗುವುದು ಮೂಕಜ್ಜಿಯ ಸಂದೇಶ: ಪ್ರೊ.ಸ್ವೀವನ್ ಕ್ವಾಡ್ರಸ್

ಉಡುಪಿ, ಏ.22: ಮನುಷ್ಯ ತನ್ನ ಎಲ್ಲಾ ಸಣ್ಣತನಗಳನ್ನು ಕಳೆದುಕೊಂಡು ಮಾನವೀಯ ವ್ಯಕ್ತಿತ್ವವನ್ನು...

ಹ್ಯಾಕ್ ಫೆಸ್ಟ್ 2026

ಕಾರ್ಕಳ, ಏ.22: ನಿಟ್ಟೆಯ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ಫೈನೈಟ್...

ಸ್ಪರ್ಧಾತ್ಮಕ ಪರೀಕ್ಷೆ ಮತ್ತು ಯಶಸ್ವಿನ ತಂತ್ರಗಳು

ಬಸ್ರೂರು, ಏ.22: ಶ್ರೀ ಶಾರದಾ ಕಾಲೇಜು ಬಸ್ರೂರು ಗ್ರಂಥಾಲಯ ಮತ್ತು ಮಾಹಿತಿ...

ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ವರ್ಷ- ಭಯೋತ್ಪಾದನಾ ಕೃತ್ಯ ಎಸಗಿದವರಿಗೆ ಭಾರತೀಯ ಸೇನೆಯ ಕಠಿಣ ಎಚ್ಚರಿಕೆ

ಶ್ರೀನಗರ, ಏ.22: ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ವರ್ಷ ಈ ದಿನದಂದು,...
error: Content is protected !!