Sunday, September 22, 2024
Sunday, September 22, 2024

ಕೆರೆಗಳ ಸ್ವಚ್ಛತಾ ಕಾರ್ಯಕ್ರಮ

ಕೆರೆಗಳ ಸ್ವಚ್ಛತಾ ಕಾರ್ಯಕ್ರಮ

Date:

ಉಡುಪಿ: ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ ಉಡುಪಿ ನಗರಸಭೆ, ನೆಹರು ಯುವ ಕೇಂದ್ರ, ಲಯನ್ಸ್ ಕ್ಲಬ್ ಮಣಿಪಾಲ್, ಸ್ಥಳೀಯ ಸಂಘ ಸಂಸ್ಥೆಗಳು ಹಾಗೂ ಎಸ್.ಐ.ಟಿ.ಎ.ಆರ್.ಎ ಸಂಸ್ಥೆ ದಾವಣಗೆರೆ ಇವರ ಸಹಯೋಗದೊಂದಿಗೆ ನೆಲ ಮಟ್ಟದ ಜಲಮೂಲಗಳ ಸಂರಕ್ಷಣೆ ಹಾಗೂ ಕೆರೆ ಸ್ವಚ್ಛಗೊಳಿಸುವ ಮೂಲಕ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕಾರ್ಯಕ್ರಮವನ್ನು ಬುಧವಾರ ಕರಂಬಳ್ಳಿ ಹಾಗೂ ದೊಡ್ಡಣಗುಡ್ಡೆ ಪ್ರದೇಶದ ನೆಕ್ಕೆರೆ ಕೆರೆ, ಮಣಪಳ್ಳ ಕೆರೆಯನ್ನು ಸ್ವಚ್ಛಗೊಳಿಸಲಾಯಿತು.

ನಗರಸಭೆಯ ಸದಸ್ಯರುಗಳಾದ ಗಿರಿಧರ್, ಪ್ರಭಾಕರ ಪೂಜಾರಿ, ಕಲ್ಪನಾ ಸುಧಾಮ, ನಗರಸಭೆಯ ಪರಿಸರ ಅಭಿಯಂತರರಾದ ಸ್ನೇಹಾ, ಹಿರಿಯ ಆರೋಗ್ಯ ನಿರೀಕ್ಷಕ ಕರುಣಾಕರ್, ಜಿಲ್ಲಾ ಯುವಜನ ಅಧಿಕಾರಿ, ವಿಲ್‌ಫ್ರೆಡ್ ಡಿ ಸೋಜಾ, ನಗರಸಭೆಯ ಸ್ವಚ್ಛತಾ ರಾಯಭಾರಿ ಜೋಸೆಫ್ ರೆಬೆಲ್ಲೋ, ಪೂರ್ಣಪ್ರಜ್ಞಾ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಸ್ವಯಂ ಸೇವಕರು, ನಗರಸಭೆಯ ಸಿಬ್ಬಂದಿಗಳು, ವಿದ್ಯಾರ್ಥಿಗಳು ಹಾಗೂ ಮತ್ತಿತರರು ಸ್ವಚ್ಛತಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ರಾಜ್ಯದ ದೇವಾಲಯಗಳಲ್ಲಿ ಮೊದಲಿನಿಂದಲೂ ಪರಿಶುದ್ಧ ಪ್ರಸಾದ

ಬೆಂಗಳೂರು, ಸೆ. 21: ರಾಜ್ಯದ ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಾಲಯಗಳಲ್ಲಿ ಪ್ರಸಾದ,...

ದೇವಾಲಯಗಳಲ್ಲಿ ನಂದಿನಿ ತುಪ್ಪ ಬಳಸಲು ಸೂಚನೆ

ಬೆಂಗಳೂರು, ಸೆ. 21: ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿರುವ ದೇವಸ್ಥಾನಗಳಲ್ಲಿ...

ಗಿಡ ನೆಡುವ ಕಾರ್ಯಕ್ರಮ

ಉಡುಪಿ, ಸೆ.21: ಸ್ವಚತಾ ಹೀ ಅಂದೋಲನ ಪಾಕ್ಷಿಕ-2024 ಆಚರಣೆಯ ಅಂಗವಾಗಿ ನಮ್ಮ...

ವಿಶ್ವ ಶಾಂತಿಗಾಗಿ ಮಾನವೀಯತೆಯ ನಡಿಗೆ ಜಾಥಾ

ಉಡುಪಿ, ಸೆ.21: ಭಾರತೀಯ ರೆಡ್‌ಕ್ರಾಸ್ ರಾಜ್ಯ ಶಾಖೆ ಮತ್ತು ಉಡುಪಿ ಜಿಲ್ಲಾ...
error: Content is protected !!