Wednesday, July 29, 2026
Wednesday, July 29, 2026

ಮಗುವಿನ ಚಿಕಿತ್ಸೆಗಾಗಿ ಬಂದಿದ್ದ ಮಂಗಳೂರು ನಿವಾಸಿ ನಾಪತ್ತೆ

ಮಗುವಿನ ಚಿಕಿತ್ಸೆಗಾಗಿ ಬಂದಿದ್ದ ಮಂಗಳೂರು ನಿವಾಸಿ ನಾಪತ್ತೆ

Date:

ಉಡುಪಿ: ಮಗುವಿನ ಚಿಕಿತ್ಸೆಗಾಗಿ ಕೊಡವೂರು ಮಧ್ವನಗರದ ಮೂಡುಬೆಟ್ಟುವಿಗೆ ಬಂದಿದ್ದ ಮಂಗಳೂರಿನ ಮೇರ್ಲಪದವಿನ ನಿವಾಸಿ ವಿಜಯ ಶೆಟ್ಟಿ (47) ಎಂಬವರು ನವೆಂಬರ್ 6 ರಿಂದ ನಾಪತ್ತೆಯಾಗಿರುತ್ತಾರೆ. 5 ಅಡಿ 7 ಇಂಚು ಎತ್ತರ, ಬಿಳಿ ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದು, ಕನ್ನಡ, ಇಂಗ್ಲೀಷ್ ಹಾಗೂ ತುಳು ಭಾಷೆ ಮಾತನಾಡುತ್ತಾರೆ.

ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಮಲ್ಪೆ ಠಾಣೆ ದೂ.ಸಂಖ್ಯೆ: 0820-2537999, ಮೊ.ನಂ.: 9480805447, ಉಡುಪಿ ವೃತ್ತ ನಿರೀಕ್ಷಕರ ಕಚೇರಿ ಮೊ.ನಂ: 9480805430 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಮಲ್ಪೆ ಪೊಲೀಸ್ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನಿವೃತ್ತ ಶಿಕ್ಷಕ ಮಲ್ಪೆ ರಾಘವೇಂದ್ರರಿಗೆ ಸೇವಾ ಪ್ರಶಸ್ತಿ

ಕಟಪಾಡಿ, ಜು.28: ಶ್ರೀ ಕ್ಷೇತ್ರ ಶಂಕರಪುರ ಶ್ರೀ ಸಾಯಿ ಮುಖ್ಯಪ್ರಾಣ ದೇವಸ್ಥಾನದಲ್ಲಿ...

ಹೆಜಮಾಡಿ ಟೋಲ್ ಸಮಸ್ಯೆ: ಅಧಿಕಾರಿಗಳು ಮತ್ತು ಸ್ಥಳೀಯರೊಂದಿಗೆ ಶಾಸಕರ ಸಭೆ

ಹೆಜಮಾಡಿ, ಜು.28: ಹೆಜಮಾಡಿ ಟೋಲ್ ಸಮಸ್ಯೆಗೆ ಸಂಬಂಧಿಸಿದಂತೆ ಶಾಸಕರಾದ ಗುರ್ಮೆ ಸುರೇಶ್...

ಶ್ರೀ ಕಾಮೇಶ್ವರ ದೇವಸ್ಥಾನ ಬೈಕಾಡಿ: ಸಮಿತಿ ಸದಸ್ಯರಿಂದ ಧರ್ಮಸ್ಥಳ ಭೇಟಿ

ಬ್ರಹ್ಮಾವರ, ಜು.28: ಶ್ರೀ ಕಾಮೇಶ್ವರ ದೇವಸ್ಥಾನ ಬೈಕಾಡಿ ಇದರ ಅಭಿವೃದ್ಧಿ ಮತ್ತು...
error: Content is protected !!