Friday, September 20, 2024
Friday, September 20, 2024

ಪುತ್ತಿಗೆ ಮಠದ ಪಂಚಾಂಗ ಬಿಡುಗಡೆ

ಪುತ್ತಿಗೆ ಮಠದ ಪಂಚಾಂಗ ಬಿಡುಗಡೆ

Date:

ಉಡುಪಿ: ಶ್ರೀ ಪುತ್ತಿಗೆ ಮಠದ 33 ನೇ ವರ್ಷದ ಪ್ರಕಟಣೆ ಶೋಭಕೃತ ಸಂವತ್ಸರದ ದೃಗ್ಗಣಿತ ಆಧಾರಿತ
ಶ್ರೀ ಕೃಷ್ಣ ಮುಖ್ಯಪ್ರಾಣ ಪಂಚಾಂಗವನ್ನು ಶ್ರೀ ಪುತ್ತಿಗೆ ಮಠಾಧೀಶರಾದ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ ಬಿಡುಗಡೆಗೊಳಿಸಿದರು.

ರಥಬೀದಿಯಲ್ಲಿರುವ ಶ್ರೀ ಚಂದ್ರಮೌಳೀಶ್ವರ ದೇಗುಲದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದ ಶ್ರೀಪಾದರು, ಹೊಸ ವರ್ಷದ ಪಂಚಾoಗದ ಸದುಪಯೋಗ ಆಸ್ತಿಕ ಭಕ್ತರಿಗೆ ದೊರಕಲಿ ಎಂದು ಹಾರೈಸಿದರು.

ಶ್ರೀ ಮಠದ ಬೆಂಗಳೂರಿನ ಶಾಖೆ ಶ್ರೀ ಗೋವರ್ಧನ ಕ್ಷೇತ್ರ ಸಹಿತ ವಿವಿಧ ಕೇಂದ್ರಗಳಲ್ಲಿ ಪಂಚಾಂಗ ಲಭ್ಯವಿವೆ ಎಂದು ಶ್ರೀ ಮಠದ ಪ್ರಕಟಣೆ ತಿಳಿಸಿದೆ. ಹೆಚ್ಚಿನ ಮಾಹಿತಿಗಾಗಿ 8792158946 ಸಂಪರ್ಕಿಸಿ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಿಲ್ಲಾಮಟ್ಟದ ಸಮೂಹಗಾನ ಸ್ಪರ್ಧೆ

ಮಂಗಳೂರು, ಸೆ.20: ಕರ್ನಾಟಕ ನಾಮಕರಣ ಸುವರ್ಣ ಸಂಭ್ರಮಾಚರಣೆಯ ಪ್ರಯುಕ್ತ ಮಂಗಳೂರಿನಲ್ಲಿ ನಡೆಯಲಿರುವ...

ರೆಡ್‌ಕ್ರಾಸ್ ಚಟುವಟಿಕೆಗಳ ಉದ್ಘಾಟನೆ

ಕುಂದಾಪುರ, ಸೆ.20: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ...

ಜೋರ್ಡಾನ್ ಕುಷ್ಠರೋಗ ಮುಕ್ತ ರಾಷ್ಟ್ರ

ಯು.ಬಿ.ಎನ್.ಡಿ., ಸೆ.20: ವಿಶ್ವ ಆರೋಗ್ಯ ಸಂಸ್ಥೆ ಜೋರ್ಡಾನ್ ಅನ್ನು ಕುಷ್ಠರೋಗವನ್ನು ತೊಡೆದು...

ಸಾಗರ ಸುರಕ್ಷತೆಗಾಗಿ ಎಂಒಯುಗೆ ಭಾರತೀಯ ಕೋಸ್ಟ್ ಗಾರ್ಡ್ ಸಹಿ

ನವದೆಹಲಿ, ಸೆ.20: ಭಾರತೀಯ ಕೋಸ್ಟ್ ಗಾರ್ಡ್ ನವದೆಹಲಿಯಲ್ಲಿ ಸಾಗರ ಸಂರಕ್ಷಣೆಗಾಗಿ ದಿ...
error: Content is protected !!