Monday, February 24, 2025
Monday, February 24, 2025

ಬಾಳೆಬರೇ ಘಾಟಿ: ಭಾರೀ ವಾಹನಗಳ ಸಂಚಾರ ನಿಷೇಧ

ಬಾಳೆಬರೇ ಘಾಟಿ: ಭಾರೀ ವಾಹನಗಳ ಸಂಚಾರ ನಿಷೇಧ

Date:

ಉಡುಪಿ: ಪ್ರಸಕ್ತ ಸಾಲಿನ ಮಳೆಗಾಲದಲ್ಲಿ ಶಿರಾಡಿ ಘಾಟ್, ಚಾರ್ಮಾಡಿ ಘಾಟ್ ಹಾಗೂ ಮಡಿಕೇರಿ-ಸಂಪಾಜೆ ರಸ್ತೆ ಕುಸಿದಿರುವ ಹಿನ್ನೆಲೆ ವಾಹನಗಳ ಸಂಚಾರ ನಿರ್ಬಂಧಿಸಿರುವುದರಿಂದ ಈ ಮಾರ್ಗಗಳಲ್ಲಿ ಸಂಚರಿಸುವ ಸರಕು ಸಾಗಣೆ ವಾಹನಗಳು ಬಾಳೆಬರೇ ಘಾಟ್ ಮೂಲಕ ಸಂಚರಿಸುತ್ತಿದ್ದು, ಅಧಿಕ ಭಾರ ಹೊತ್ತ ವಾಹನಗಳ ಸಂಚಾರದಿಂದ ರಸ್ತೆ, ಸೇತುವೆ ಮತ್ತು ಮೋರಿಗಳು ಹಾನಿಗೊಳ್ಳುವ ಸಂಭವವಿರುವುದರಿಂದ, ಬ್ರಹ್ಮಾವರ-ಜನ್ನಾಡಿ (ಜಿಲ್ಲಾ ಮುಖ್ಯ ರಸ್ತೆ), ಸೋಮೇಶ್ವರ-ಕೋಟೇಶ್ವರ ರಸ್ತೆ (ಜಿ.ಮು.ರ), ವಿರಾಜ್‌ಪೇಟೆ-ಬೈಂದೂರು (ರಾಜ್ಯ ಹೆದ್ದಾರಿ), ಸೌಢ-ಸಿದ್ಧಾಪುರ (ಜಿ.ಮು.ರ) ಹಾಗೂ ತೀರ್ಥಹಳ್ಳಿ-ಕುಂದಾಪುರ ರಸ್ತೆಯಲ್ಲಿ 18,500 ಆರ್.ಎಲ್.ಡಬ್ಲ್ಯೂ ಕ್ಕಿಂತ ಅಧಿಕ ಭಾರದ ವಾಹನಗಳ ಸಂಚಾರವನ್ನು ನಿಷೇಧಿಸಿ, ಸದರಿ ಭಾರೀ ವಾಹನಗಳು ರಾಷ್ಟ್ರ‍ೀಯ ಹೆದ್ದಾರಿ 66 ಮೂಲಕ ಕೊಗಾರ್ ಘಾಟಿ-ಸಾಗರವಾಗಿ ಶಿವಮೊಗ್ಗಕ್ಕೆ ಪರ್ಯಾಯ ಮಾರ್ಗದಲ್ಲಿ ಸಂಚರಿಸಲು ವಾಹನ ವ್ಯವಸ್ಥೆ ಮಾಡಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಕೂರ್ಮಾರಾವ್ ಎಂ ಆದೇಶ ಹೊರಡಿಸಿರುತ್ತಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾಪು ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ- ಶ್ರೀಕೃಷ್ಣ ಮಠದ ವತಿಯಿಂದ ಹೊರೆಕಾಣಿಕೆ

ಉಡುಪಿ, ಫೆ.23: ಕಾಪು ಹೊಸ ಮಾರಿಗುಡಿ ದೇವಸ್ಥಾನದ ಕಾಪು ಅಮ್ಮನ ಪ್ರತಿಷ್ಠಾ...

ಕುಕ್ಕಿಕಟ್ಟೆ ಶ್ರೀಕೃಷ್ಣ ಬಾಲನಿಕೇತನಕ್ಕೆ ಲ್ಯಾಪ್ ಟಾಪ್ ಪ್ರೊಜೆಕ್ಟರ್ ಕೊಡುಗೆ

ಕುಕ್ಕಿಕಟ್ಟೆ, ಫೆ.23: ಮಣಿಪಾಲದ ಟಾಪ್ಮಿಅಲ್ಯುಮ್ನಿ ಅಸೋಸಿಯೇಷನ್ ನಿಂದ ಮಕ್ಕಳ ವಿದ್ಯಾಭ್ಯಾಸದ ಅನುಕೂಲಕ್ಕಾಗಿ...

ಕೊಹ್ಲಿ ಶತಕ; ಪಾಕಿಸ್ತಾನ ವಿರುದ್ಧ ಭಾರತ ದಿಗ್ವಿಜಯ

ಯು.ಬಿ.ಎನ್.ಡಿ., ಫೆ.23: ಭಾನುವಾರ ದುಬೈನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಹೈ...

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....
error: Content is protected !!