Wednesday, September 25, 2024
Wednesday, September 25, 2024

ದೊಡ್ಡಣಗುಡ್ಡೆ ಶ್ರೀ ದುರ್ಗಾ ಆದಿಶಕ್ತಿ ದೇವಸ್ಥಾನಕ್ಕೆ ತುಮಕೂರು ಸಮಾಜಕಾರ್ಯ ವಿದ್ಯಾರ್ಥಿಗಳ ಭೇಟಿ

ದೊಡ್ಡಣಗುಡ್ಡೆ ಶ್ರೀ ದುರ್ಗಾ ಆದಿಶಕ್ತಿ ದೇವಸ್ಥಾನಕ್ಕೆ ತುಮಕೂರು ಸಮಾಜಕಾರ್ಯ ವಿದ್ಯಾರ್ಥಿಗಳ ಭೇಟಿ

Date:

ಉಡುಪಿ: ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ಪಟ್ಟಣದ ಶುಕ್ರವಾರದ ಕೋಟೆ ಬಾಗಿಲಿನ ಶಕ್ತಿ ಮಾತೆ ಶ್ರೀ ಸರ್ವೇಶ್ವರಿ ಮಹಾಲಕ್ಷ್ಮೀ ಮದ್ದರಲಕ್ಕಮ್ಮ ದೇವಿ ಸನ್ನಿಧಿಯ ಆಡಳಿತ ಮುಖ್ಯಸ್ಥರಾದ ಲಕ್ಷ್ಮೀಶ ಸಿ. ಆರ್. ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಮಾಜಕಾರ್ಯ ವಿಭಾಗದ ಮುಖ್ಯಸ್ಥರಾದ ನಾಗರಾಜ್ ಬಿಜಿ ಹಾಗೂ ಪ್ರಶಾಂತ್, ಚಂದ್ರಮೌಳಿ, ಮತ್ತು ಪ್ರಶಿಕ್ಷಣಾರ್ಥಿಗಳು ಮಂಗಳೂರು ಹಾಗೂ ಉಡುಪಿ ಜಿಲ್ಲೆಯಲ್ಲಿ ಶೈಕ್ಷಣಿಕ ಪ್ರವಾಸ ಕೈಗೊಂಡ ಸಂದರ್ಭದಲ್ಲಿ ಉಡುಪಿಯಲ್ಲಿರುವ ಕಾರ್ಣಿಕ ಕ್ಷೇತ್ರವಾದ ದೊಡ್ಡಣಗುಡ್ಡೆ ಶ್ರೀ ದುರ್ಗಾ ಆದಿಶಕ್ತಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದರು.

ಕ್ಷೇತ್ರದ ಧರ್ಮಕರ್ತರಾದ ಶ್ರೀ ರಮಾನಂದ ಗುರೂಜಿಯವರ ಧಾರ್ಮಿಕ ಕಾರ್ಯಕ್ರಮಗಳ ಕುರಿತು ಶ್ಲಾಘಸಿ ಸರ್ವೇಶ್ವರಿ ಸನ್ನಿಧಿಯ ವತಿಯಿಂದ ಗೌರವಿಸಲಾಯಿತು. ಕ್ಷೇತ್ರದ ಉಸ್ತುವಾರಿ ಕುಸುಮ ನಾಗರಾಜ್ ಹಾಗೂ ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ರಾಜ್ಯದ ಪ್ರಪ್ರಥಮ ನೈಸರ್ಗಿಕ ಅನಿಲ ಆಧಾರಿತ ವಿದ್ಯುತ್‌ ಸ್ಥಾವರ ಲೋಕಾರ್ಪಣೆ

ಬೆಂಗಳೂರು, ಸೆ.25: ರಾಜ್ಯದ ಪ್ರಪ್ರಥಮ 370 ಮೆಗಾವ್ಯಾಟ್‌ ಸಾಮರ್ಥ್ಯದ ನೈಸರ್ಗಿಕ ಅನಿಲ...

ಕಾನೂನು ಸಚಿವರನ್ನು ಭೇಟಿಯಾದ ಉಡುಪಿ ವಕೀಲರ ಸಂಘದ ನಿಯೋಗ

ಉಡುಪಿ, ಸೆ.24: ಉಡುಪಿ ವಕೀಲರ ಸಂಘದ ನಿಯೋಗವು ಕರ್ನಾಟಕ ರಾಜ್ಯದ ಕಾನೂನು...

ಕಾನೂನು ಹೋರಾಟದ ಬಗ್ಗೆ ತಜ್ಞರೊಂದಿಗೆ ಚರ್ಚೆ ಮಾಡಿ ತೀರ್ಮಾನ: ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಸೆ.24: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ, ಬಿಎನ್‌ಎಸ್‌ಎಸ್ 218ರ ಹಾಗೂ ಪಿಸಿ...
error: Content is protected !!