Sunday, September 22, 2024
Sunday, September 22, 2024

ಪಂಚವರ್ಣ ನೇತೃತ್ವದಲ್ಲಿ 146 ನೇ ವಾರದ ಸ್ವಚ್ಛತಾ ಅಭಿಯಾನ

ಪಂಚವರ್ಣ ನೇತೃತ್ವದಲ್ಲಿ 146 ನೇ ವಾರದ ಸ್ವಚ್ಛತಾ ಅಭಿಯಾನ

Date:

ಉಡುಪಿ: ಪಂಚವರ್ಣ ಯುವಕ ಮಂಡಲ ಹಾಗೂ ಪಂಚವರ್ಣ ಮಹಿಳಾ ಮಂಡಲ ಕೋಟ ಇದರ ನೇತೃತ್ವದಲ್ಲಿ ಹಂದಟ್ಟು ಮಹಿಳಾ ಬಳಗ, ಮಣೂರು ಫ್ರೆಂಡ್ಸ್, ಯಕ್ಷ ಸೌರಭ ಕಲಾರಂಗ ಕೋಟ, ವಿಪ್ರ ಮಹಿಳಾ ಬಳಗ ಸಾಲಿಗ್ರಾಮ, ಕೋಟ ಗ್ರಾ.ಪಂ ಎಸ್ ಎಲ್ ಆರ್ ರಂ ಘಟಕ, ಗೆಳೆಯರ ಬಳಗ ಕಾರ್ಕಡ ಇವರುಗಳ ಸಂಯುಕ್ತ ಸಹಯೋಗದೊಂದಿಗೆ 146ನೇ ವಾರದ ಸ್ವಚ್ಛತಾ ಅಭಿಯಾನ ನಡೆಯಿತು.

ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯ ಕಾರ್ಕಡ ಮುಡೋಳಿ ಪರಿಸರದಲ್ಲಿದ್ದ ತ್ಯಾಜ್ಯದ ಕೊಂಪೆಯನ್ನು ಸ್ವಚ್ಛತಾ ಅಭಿಯಾನದ ಮೂಲಕ ತೆರೆವುಗೊಳಿಸಲಾಯಿತು.

ಈ ಸಂದರ್ಭದಲ್ಲಿ ಕೋಟ ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಅಜಿತ್ ಆಚಾರ್ಯ, ಕಾರ್ಯದರ್ಶಿ ಸುಧೀಂದ್ರ ಜೋಗಿ, ಗಿರೀಶ್ ಆಚಾರ್ಯ, ಶಶಿಧರ ಕಾಂಚನ್, ಕಾರ್ತಿಕ್ ಆಚಾರ್ಯ, ಅಶ್ವಿನ್, ಸುಧೀರ್ ಕೊಯ್ಕೂರು, ನಿತೀನ್ ಕುಮಾರ್, ದಿನೇಶ್ ಪೂಜಾರಿ, ಪಂಚವರ್ಣ ಮಹಿಳಾ ಮಂಡಲದ ಅಧ್ಯಕ್ಷೆ ಕಲಾವತಿ ಅಶೋಕ್, ಉಪಾಧ್ಯಕ್ಷೆ ವಸಂತಿ ಪೂಜಾರಿ, ಗೌರವಾಧ್ಯಕ್ಷೆ ಕುಸುಮಾ ದೇವಾಡಿಗ, ಕೋಟ ಎಸ್ ಎಲ್ ಆರ್ ಎಂ ಘಟಕದ ಮುಖ್ಯಸ್ಥೆ ಲೋಲಾಕ್ಷಿ ಕೋತ್ವಾಲ್, ಸಾಲಿಗ್ರಾಮ ಪ.ಪಂ ಸದಸ್ಯ ಸಂಜೀವ ದೇವಡಿಗ, ಹಂದಟ್ಟು ಮಹಿಳಾ ಬಳಗದ ಅಧ್ಯಕ್ಷೆ ಪುಷ್ಭಾ ಕೆ ಹಂದಟ್ಟು, ಶಕೀಲ, ಯಶೋಧ, ಸುಜಾತ, ಚಂದ್ರಾವತಿ, ಗೆಳೆಯರ ಬಳಗ ಕಾರ್ಕಡ ಅಧ್ಯಕ್ಷ ಕೆ.ತಾರಾನಾಥ ಹೊಳ್ಳ, ಕಾರ್ಯದರ್ಶಿ ಶೀನ, ಉಪಾಧ್ಯಕ್ಷ ಶಶಧರ ಮಯ್ಯ, ಮಣೂರು ಫ್ರೆಂಡ್ಸ್ ಅಧ್ಯಕ್ಷ ದಿನೇಶ್ ಆಚಾರ್ಯ, ಯಕ್ಷಸೌರಭ ಕಲಾರಂಗದ ಅಧ್ಯಕ್ಷ ಪ್ರಶಾಂತ ಪಡುಕರೆ, ಸತ್ಯನಾರಾಯಣ ಆಚಾರ್ಯ, ವಿಪ್ರ ಮಹಿಳಾ ಬಳಗದ ಸುಜಾತ ಬಾಯರಿ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ರವೀಂದ್ರ ಕೋಟ ಸಂಯೋಜಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ರಾಜ್ಯದ ದೇವಾಲಯಗಳಲ್ಲಿ ಮೊದಲಿನಿಂದಲೂ ಪರಿಶುದ್ಧ ಪ್ರಸಾದ

ಬೆಂಗಳೂರು, ಸೆ. 21: ರಾಜ್ಯದ ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಾಲಯಗಳಲ್ಲಿ ಪ್ರಸಾದ,...

ದೇವಾಲಯಗಳಲ್ಲಿ ನಂದಿನಿ ತುಪ್ಪ ಬಳಸಲು ಸೂಚನೆ

ಬೆಂಗಳೂರು, ಸೆ. 21: ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿರುವ ದೇವಸ್ಥಾನಗಳಲ್ಲಿ...

ಗಿಡ ನೆಡುವ ಕಾರ್ಯಕ್ರಮ

ಉಡುಪಿ, ಸೆ.21: ಸ್ವಚತಾ ಹೀ ಅಂದೋಲನ ಪಾಕ್ಷಿಕ-2024 ಆಚರಣೆಯ ಅಂಗವಾಗಿ ನಮ್ಮ...

ವಿಶ್ವ ಶಾಂತಿಗಾಗಿ ಮಾನವೀಯತೆಯ ನಡಿಗೆ ಜಾಥಾ

ಉಡುಪಿ, ಸೆ.21: ಭಾರತೀಯ ರೆಡ್‌ಕ್ರಾಸ್ ರಾಜ್ಯ ಶಾಖೆ ಮತ್ತು ಉಡುಪಿ ಜಿಲ್ಲಾ...
error: Content is protected !!