Tuesday, October 15, 2024
Tuesday, October 15, 2024

ಬ್ಯಾರಿಕೇಡ್ ಕೊಡುಗೆ

ಬ್ಯಾರಿಕೇಡ್ ಕೊಡುಗೆ

Date:

ಕಾರ್ಕಳ: ಯೂಥ್ ಫಾರ್ ಸೇವಾ ವತಿಯಿಂದ ಕಾರ್ಲ ಸೂಪರ್ ಮಾರ್ಕೆಟ್ ಇವರ ಸಹಕಾರದಲ್ಲಿ ಕಾರ್ಕಳ ನಗರ ಠಾಣೆಗೆ 2 ಬ್ಯಾರಿಕೆಡ್ ಹಸ್ತಾಂತರಿಸಲಾಯಿತು.

ನಗರ ಪೊಲೀಸ್ ಠಾಣೆಯ ಎಎಸ್ಐ ದಿನಕರ, ದಾನಿಗಳಾದ ಉದ್ಯಮಿ ದೀಕ್ಷಿತ್ ಜೈನ್, ಅಭಿನಂದನ್ ಜೈನ್, ಪ್ರೊಬೇಷನರಿ ಎಸ್.ಐ ಮಹೇಶ್ ಕಂಬಿ, ಯೂಥ್ ಫಾರ್ ಸೇವಾ ರಮಿತಾ ಶೈಲೇಂದ್ರ ರಾವ್, ಠಾಣಾ ಸಿಬ್ಬಂದಿ ಆನಂದ್, ಸ್ಥಳೀಯ ಪುರಸಭಾ ಸದಸ್ಯರಾದ ಭಾರತಿ ಅಮೀನ್, ಗುಡ್ಡೆಯಂಗಡಿ ಫ್ರೆಂಡ್ಸ್ ಕ್ಲಬ್(ರಿ.) ಅಧ್ಯಕ್ಷರಾದ ವಿಜಯ ಸಪಳಿಗ, ಪಂಚಾಯತ್ ಸದಸ್ಯ ಮಹೇಶ್ ರಾವ್, ಸುಶಾಂತ್ ಸುಧಾಕರ್ ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

‘ಕೀರ್ತಿಶೇಷ ಲೋಕನಾಥ ಬೋಳಾರ್ ವೇಯ್ಟ್ ಲಿಫ್ಟಿಂಗ್ ತರಬೇತಿ ಕೇಂದ್ರ’ ಉದ್ಘಾಟನೆ

ವಿದ್ಯಾಗಿರಿ, ಅ.14: ‘ಕಠಿಣ ಪರಿಶ್ರಮ, ಶ್ರಮದಲ್ಲಿನ ಭಕ್ತಿ, ಸಮರ್ಪಣಾ ಭಾವ ಮತ್ತು...

ಮನೆಗಳ ಹಸ್ತಾಂತರ

ಬೆಂಗಳೂರು, ಅ.14: ರಾಜೀವ್ ಗಾಂಧಿ ವಸತಿ ನಿಗಮದಿಂದ 135 ಕೋಟಿ ರೂ....

ಕರಾವಳಿಯಲ್ಲಿ ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ

ಉಡುಪಿ, ಅ.14: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಅಕ್ಟೋಬರ್ 15 ರಿಂದ 17...

ಸೌತ್‌ ಝೋನ್‌ ಜೂನಿಯರ್‌ ಅತ್ಲೆಟಿಕ್ಸ್‌ ಚಾಂಪಿಯನ್‌ಶಿಪ್‌ ಗೆ ಮಣಿಪಾಲ ಜ್ಞಾನಸುಧಾ ವಿದ್ಯಾರ್ಥಿ ಚಿರಾಗ್‌ ಸಿ ಪೂಜಾರಿ ಆಯ್ಕೆ

ಉಡುಪಿ, ಅ.14: ಮಣಿಪಾಲ ಜ್ಞಾನಸುಧಾ ಪದವಿಪೂರ್ವ ಕಾಲೇಜು, ವಿದ್ಯಾನಗರದ ಪ್ರಥಮ ವಿಜ್ಞಾನ...
error: Content is protected !!