Friday, September 20, 2024
Friday, September 20, 2024

ಪುತ್ತಿಗೆ ಶ್ರೀಗಳ ಕೋಟಿ ಗೀತಾ ಲೇಖನದಲ್ಲಿ ಭಾಗವಹಿಸಿ: ಉದಯಕುಮಾರ್ ಶೆಟ್ಟಿ

ಪುತ್ತಿಗೆ ಶ್ರೀಗಳ ಕೋಟಿ ಗೀತಾ ಲೇಖನದಲ್ಲಿ ಭಾಗವಹಿಸಿ: ಉದಯಕುಮಾರ್ ಶೆಟ್ಟಿ

Date:

ಉಡುಪಿ: ಪುತ್ತಿಗೆ ಮಠದ ಮುಂಭಾಗದಲ್ಲಿನ ಶ್ರೀಗಳವರ ಪ್ರತಿಕೃತಿ ಇರುವ ಕೋಟಿ ಗೀತಾ ಲೇಖನ ಯಜ್ಞದ ನೂತನ ಕೇಂದ್ರವನ್ನು ನಗರಸಭೆಯ ಪೌರಾಯುಕ್ತರಾದ ಉದಯಕುಮಾರ್ ಶೆಟ್ಟಿ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದಂಗಳವರ 2024 – 26ರ ಪರ್ಯಾಯ ಉತ್ಸವದ ಬೃಹತ್ ಯೋಜನೆಯಾದ ಕೋಟಿ ಶ್ರೀ ಕೃಷ್ಣ ಭಕ್ತರಿಂದ ಬರೆಸಲ್ಪಡುವ ಗೀತಾ ಲೇಖನ ಯಜ್ಞದಲ್ಲಿ ಭಾಗವಹಿಸಿ ಶ್ರೀ ಕೃಷ್ಣ ಹಾಗೂ ಗುರುಗಳ ಅನುಗ್ರಹಕ್ಕೆ ಪಾತ್ರರಾಗಿ ಎಂದರುರು. ಮುಖ್ಯ ಅತಿಥಿ ತೆಂಕಪೇಟೆ ವಾರ್ಡಿನ ನಗರಸಭಾ ಸದಸ್ಯೆ ಮಾನಸ ಪೈ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ದಿವಾನರಾದ ನಾಗರಾಜ ಆಚಾರ್ಯ, ಅನಂತ ಕೃಷ್ಣಪ್ರಸಾದ್, ವಿಷ್ಣುಮೂರ್ತಿ ಉಪಾಧ್ಯಾಯ, ರಮಣ ಆಚಾರ್, ಚಂದನ್ ಕಾರಂತ್, ಸುರೇಶ್ ಕಾರಂತ್, ಎನ್ ವಿ ಉಡುಪ, ಶ್ರೀಶ ಆಚಾರ್, ರವೀಂದ್ರ ಆಚಾರ್ಯ, ಸೀತಾರಾಮ್ ಭಟ್, ಸಾತ್ವಿಕ್ ಭಟ್ ಹಾಗೂ ಗೀತಾ ಮಾತೆಯರು ಉಪಸ್ಥಿತರಿದ್ದರು.

ರಮೇಶ್ ಭಟ್ ಪ್ರಸ್ತಾವಿಕವಾಗಿ ಮಾತಾಡಿ ಅತಿಥಿಗಳನ್ನು ಸ್ವಾಗತಿಸಿದರು. ಮಹಿತೋಷ್ ಆಚಾರ್ಯ ವಂದಿಸಿದರು, ವಿಕ್ರಮ್ ಕುಂಟಾರ್ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಸಾಗರ ಸುರಕ್ಷತೆಗಾಗಿ ಎಂಒಯುಗೆ ಭಾರತೀಯ ಕೋಸ್ಟ್ ಗಾರ್ಡ್ ಸಹಿ

ನವದೆಹಲಿ, ಸೆ.20: ಭಾರತೀಯ ಕೋಸ್ಟ್ ಗಾರ್ಡ್ ನವದೆಹಲಿಯಲ್ಲಿ ಸಾಗರ ಸಂರಕ್ಷಣೆಗಾಗಿ ದಿ...

ಶಿಕ್ಷಕರು ಹೊಸ ತಂತ್ರಜ್ಞಾನಕ್ಕೆ ತೆರೆದುಕೊಳ್ಳಬೇಕು: ಡಾ.ಅಶೋಕ ಕಾಮತ್

ಉಡುಪಿ, ಸೆ.20: ರೋಟರಿ ಉಡುಪಿ ಮತ್ತು ಇನ್ನರ್ ವೀಲ್ ಕ್ಲಬ್ ಅವರ...

ತಿರುಪತಿ ಪ್ರಸಾದಕ್ಕೆ ಅಪಚಾರ- ತಪ್ಪಿತಸ್ಥರನ್ನು ಬಂಧಿಸಿ ಕಠಿಣ ಶಿಕ್ಷೆ ನೀಡಿ: ಸಂಸದ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ, ಸೆ.20: ಆರಾಧ್ಯ ಮೂರ್ತಿ ಶ್ರೀ ತಿರುಪತಿ ತಿಮ್ಮಪ್ಪನ ಪವಿತ್ರ ಪ್ರಸಾದಕ್ಕೆ...

ಮಣಿಪುರ: ರಸ್ತೆ ಕಾಮಗಾರಿ ಪೂರ್ಣ

ಮಣಿಪುರ, ಸೆ.19: ಕಾಪು ವಿಧಾನಸಭಾ ಕ್ಷೇತ್ರದ ಮಣಿಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ...
error: Content is protected !!