Wednesday, July 29, 2026
Wednesday, July 29, 2026

ಪಣಿಯಾಡಿ ದೇವಳ: ಆಮ೦ತ್ರಣ ಪತ್ರಿಕೆ ಬಿಡುಗಡೆ

ಪಣಿಯಾಡಿ ದೇವಳ: ಆಮ೦ತ್ರಣ ಪತ್ರಿಕೆ ಬಿಡುಗಡೆ

Date:

ಉಡುಪಿ, ಫೆ. 5: ಉಡುಪಿಯ ಇತಿಹಾಸ ಪ್ರಸಿದ್ಧ ಪಣಿಯಾಡಿ ಶ್ರೀ ಅನಂತಾಸನ ಶ್ರೀ ಲಕ್ಷ್ಮೀ ಅನಂತಪದ್ಮನಾಭ ದೇವಸ್ಥಾನದ ಮಹಾಬಲಿ ಪೀಠದ ಪಾದುಕಾನ್ಯಾಸ ಮತ್ತು ಧ್ವಜಸ್ತಂಭದ ರತ್ನನ್ಯಾಸ ಕಾರ್ಯಕ್ರಮ, ಪ್ರಪ್ರಥಮ ಉತ್ಸವ ಹಾಗೂ ನೇಮೋತ್ಸವ ಆಮಂತ್ರಣ ಪತ್ರಿಕೆಯ ಬಿಡುಗಡೆಯ ಕಾರ್ಯಕ್ರಮ ಭಾನುವಾರ ಶ್ರೀ ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ ನಡೆಯಿತು.

ಪುತ್ತಿಗೆ ಮಠದ ಎಂ ನಾಗರಾಜ ಆಚಾರ್ಯ, ಎಂ ಪ್ರಸನ್ನ ಆಚಾರ್ಯ, ರತೀಶ್ ತಂತ್ರಿ, ಅರ್ಚಕರಾದ ವಾದಿರಾಜ ತಂತ್ರಿ ಪೂತ್ತೂರು, ರಾಘವೇ೦ದ್ರ ಭಟ್, ಜೀರ್ಣೋದ್ದಾರ ಸಮಿತಿಯ ಪದಾಧಿಕಾರಿಗಳಾದ ಎಸ್ ನಾರಾಯಣ ಮಡಿ, ಎಂ ವಿಶ್ವನಾಥ ಭಟ್, ಬಿ. ವಿಜಯರಾಘವ ರಾವ್, ಶ್ರೀನಿವಾಸ ಆಚಾರ್ಯ ಪಣಿಯಾಡಿ, ಶ್ರೀಧರ ಭಟ್, ರಾಜೇಶ್ ಪಣಿಯಾಡಿ, ತಲ್ಲೂರು ಚಂದ್ರಶೇಖರ್ ಶೆಟ್ಟಿ, ಲಕ್ಷ್ಮೀನಾರಾಯಣ ಹೆಗ್ಡೆ, ವಿಠಲ ಭಟ್, ಕೃಷ್ಣಮೂರ್ತಿ ಭಟ್, ರಾಘವೇಂದ್ರ ಭಟ್, ವಿಠಲಮೂರ್ತಿ ಆಚಾರ್ಯ, ಭಾರತಿ ಕೃಷ್ಣಮೂರ್ತಿ, ಸುಮಿತ್ರ ಕೆರೆಮಠ ಹಾಗೂ ಊರ ಹತ್ತು ಸಮಸ್ತರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನಿವೃತ್ತ ಶಿಕ್ಷಕ ಮಲ್ಪೆ ರಾಘವೇಂದ್ರರಿಗೆ ಸೇವಾ ಪ್ರಶಸ್ತಿ

ಕಟಪಾಡಿ, ಜು.28: ಶ್ರೀ ಕ್ಷೇತ್ರ ಶಂಕರಪುರ ಶ್ರೀ ಸಾಯಿ ಮುಖ್ಯಪ್ರಾಣ ದೇವಸ್ಥಾನದಲ್ಲಿ...

ಹೆಜಮಾಡಿ ಟೋಲ್ ಸಮಸ್ಯೆ: ಅಧಿಕಾರಿಗಳು ಮತ್ತು ಸ್ಥಳೀಯರೊಂದಿಗೆ ಶಾಸಕರ ಸಭೆ

ಹೆಜಮಾಡಿ, ಜು.28: ಹೆಜಮಾಡಿ ಟೋಲ್ ಸಮಸ್ಯೆಗೆ ಸಂಬಂಧಿಸಿದಂತೆ ಶಾಸಕರಾದ ಗುರ್ಮೆ ಸುರೇಶ್...

ಶ್ರೀ ಕಾಮೇಶ್ವರ ದೇವಸ್ಥಾನ ಬೈಕಾಡಿ: ಸಮಿತಿ ಸದಸ್ಯರಿಂದ ಧರ್ಮಸ್ಥಳ ಭೇಟಿ

ಬ್ರಹ್ಮಾವರ, ಜು.28: ಶ್ರೀ ಕಾಮೇಶ್ವರ ದೇವಸ್ಥಾನ ಬೈಕಾಡಿ ಇದರ ಅಭಿವೃದ್ಧಿ ಮತ್ತು...
error: Content is protected !!