Friday, September 20, 2024
Friday, September 20, 2024

ಕಲಾ ಲೋಕದ ಮಹಾನ್ ತಪಸ್ವಿ ಅಂಬಾತನಯ ಮುದ್ರಾಡಿ ನಿಧನ

ಕಲಾ ಲೋಕದ ಮಹಾನ್ ತಪಸ್ವಿ ಅಂಬಾತನಯ ಮುದ್ರಾಡಿ ನಿಧನ

Date:

ಹೆಬ್ರಿ, ಫೆ. 21: ಖ್ಯಾತ ಸಾಹಿತಿ, ಯಕ್ಷಗಾನ ಅರ್ಥದಾರಿ, ಪ್ರಸಂಗಕರ್ತ ಕಸಾಪ ಮಾಜಿ ಜಿಲ್ಲಾಧ್ಯಕ್ಷ ಅಂಬಾತನಯ ಮುದ್ರಾಡಿ ಇಂದು ನಿಧನರಾದರು. ವಯೋಸಹಜ ಅಸೌಖ್ಯದಿಂದ ಅವರು ಮುದ್ರಾಡಿಯ ತಮ್ಮ ಸ್ವಗೃಹದಲ್ಲಿ ವಿಧಿವಶರಾದರು. ಅವರಿಗೆ 85 ವರ್ಷ ವಯಸ್ಸಾಗಿತ್ತು. ಪತ್ನಿ, ಮೂವರು ಪುತ್ರರು, ನಾಲ್ವರು ಪುತ್ರಿಯರನ್ನು ಅಗಲಿದ್ದಾರೆ.

ಅಂಬಾತನಯ ಮುದ್ರಾಡಿ ಎಂದೇ ಖ್ಯಾತರಾಗಿದ್ದ ಕೇಶವ ಶೆಟ್ಟಿಗಾರ ಅವರ ಮೊಟ್ಟಮೊದಲ ಕೃತಿ ವಿಹಾರವಾಚಿಕೆ. 1935 ಜೂನ್ 4 ರಂದು ಜನಿಸಿದ ಮುದ್ರಾಡಿಯವರು ಕೇವಲ 8ನೇ ತರಗತಿ ವರೆಗೆ ಮಾತ್ರ ಓದಿದದೂ ಅವರ ಲೋಕಜ್ಞಾನ ಅಪಾರವಾಗಿತ್ತು. ಇವರ ಕೃತಿಗಳಿಗೆ ರಾಷ್ಟ್ರಕವಿ ಗೋವಿಂದ ಪೈ ಸೇರಿದಂತೆ ಹಲವರು ಮುನ್ನುಡಿ ಬರೆದಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಿಲ್ಲಾಮಟ್ಟದ ಸಮೂಹಗಾನ ಸ್ಪರ್ಧೆ

ಮಂಗಳೂರು, ಸೆ.20: ಕರ್ನಾಟಕ ನಾಮಕರಣ ಸುವರ್ಣ ಸಂಭ್ರಮಾಚರಣೆಯ ಪ್ರಯುಕ್ತ ಮಂಗಳೂರಿನಲ್ಲಿ ನಡೆಯಲಿರುವ...

ರೆಡ್‌ಕ್ರಾಸ್ ಚಟುವಟಿಕೆಗಳ ಉದ್ಘಾಟನೆ

ಕುಂದಾಪುರ, ಸೆ.20: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ...

ಜೋರ್ಡಾನ್ ಕುಷ್ಠರೋಗ ಮುಕ್ತ ರಾಷ್ಟ್ರ

ಯು.ಬಿ.ಎನ್.ಡಿ., ಸೆ.20: ವಿಶ್ವ ಆರೋಗ್ಯ ಸಂಸ್ಥೆ ಜೋರ್ಡಾನ್ ಅನ್ನು ಕುಷ್ಠರೋಗವನ್ನು ತೊಡೆದು...

ಸಾಗರ ಸುರಕ್ಷತೆಗಾಗಿ ಎಂಒಯುಗೆ ಭಾರತೀಯ ಕೋಸ್ಟ್ ಗಾರ್ಡ್ ಸಹಿ

ನವದೆಹಲಿ, ಸೆ.20: ಭಾರತೀಯ ಕೋಸ್ಟ್ ಗಾರ್ಡ್ ನವದೆಹಲಿಯಲ್ಲಿ ಸಾಗರ ಸಂರಕ್ಷಣೆಗಾಗಿ ದಿ...
error: Content is protected !!