Thursday, July 23, 2026
Thursday, July 23, 2026

ಬ್ರಹ್ಮಾವರ: ಬೀಳ್ಕೊಡುಗೆ ಕಾರ್ಯಕ್ರಮ

ಬ್ರಹ್ಮಾವರ: ಬೀಳ್ಕೊಡುಗೆ ಕಾರ್ಯಕ್ರಮ

Date:

ಬ್ರಹ್ಮಾವರ: ಬ್ರಹ್ಮಾವರ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ ಓ. ಆರ್ ಪ್ರಕಾಶ್ ಇವರು ಮಂಗಳೂರಿನ ಸಿಟಿಇ ಗೆ ವರ್ಗಾವಣೆಗೊಂಡಿದ್ದು ಇವರ ಬೀಳ್ಕೊಡುಗೆ ಸಮಾರಂಭವು ತಾಲೂಕು ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ಸಂಘಟನೆ ನೇತೃತ್ವದಲ್ಲಿ ಸರಕಾರಿ ಪ.ಪೂ.ಕಾಲೇಜು ಬ್ರಹ್ಮಾವರದ ಉಪಪ್ರಾಂಶುಪಾಲರಾದ ಬಿ ಟಿ ನಾಯಕ್ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.

ವರ್ಗಾವಣೆಗೊಂಡಿರುವ ಕ್ಷೇತ್ರ ಶಿಕ್ಷಣಾಧಿಕಾರಿಯವರನ್ನು ಡಯಟ್ ನ ಉಪಪ್ರಾಂಶುಪಾಲರಾದ ಅಶೋಕ ಕಾಮತ್ ಅಭಿನಂದಿಸಿದರು. ಸಭೆಯಲ್ಲಿ ಪ್ರೌಢಶಾಲಾ ಸಹಶಿಕ್ಷಕರ ಸಂಘದ ಅಧ್ಯಕ್ಷರಾದ ಕಿರಣ ಹೆಗ್ಡೆ, ಕ.ರಾ.ಪ್ರಾ.ಶಾ.ಶಿಕ್ಷಕರ ಬ್ರಹ್ಮಾವರ ತಾಲೂಕು ಅಧ್ಯಕ್ಷರಾದ ಪ್ರಶಾಂತ ಶೆಟ್ಟಿ ಹಾವಂಜೆ, ಅನುದಾನಿತ ಶಾಲಾ ಶಿಕ್ಷಕರ ಸಂಘಟನೆಯ ಶಾಂತರಾಜ ಶೆಟ್ಟಿ, ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಗ್ರೇಡ್ 1 ದಿನಕರ ಶೆಟ್ಟಿ, ಪ್ರೌಢಶಾಲಾ ವಲಯ ಶಿಕ್ಷಕರ ಸಂಘದ ಸತೀಶ್ ಐತಾಳ್, ಕಛೇರಿ ವ್ಯವಸ್ಥಾಪಕರಾದ ರೇಖಾ ಹಾಗೂ ವಲಯದ ಶಿಕ್ಷಕರು ಭಾಗವಹಿಸಿದ್ದರು.

ಶಶಿಧರ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಬೊಮ್ಮರಬೆಟ್ಟು: ಗ್ರಾಮಸ್ಥರ ಅಹವಾಲು ಸ್ವೀಕಾರ

ಕಾಪು, ಜು.21: ಬೊಮ್ಮರಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮಸ್ಥರ ಅಹವಾಲು ಸ್ವೀಕಾರ...

ರಿಕ್ಷಾ ಚಾಲಕರ ಅಗತ್ಯ ಬೇಡಿಕೆಗಳ ಈಡೇರಿಕೆಗೆ ವಿಶೇಷ ಆದ್ಯತೆ: ಯಶ್ಪಾಲ್ ಸುವರ್ಣ

ಬ್ರಹ್ಮಾವರ, ಜು.21: ಸಾರ್ವಜನಿಕರ ಸಾರಿಗೆ ವ್ಯವಸ್ಥೆಯಲ್ಲಿ ವಿಶೇಷ ಪಾತ್ರವಹಿಸುವ ರಿಕ್ಷಾ ಚಾಲಕರ...

ಬಡಾ ಗ್ರಾಮ ಪಂಚಾಯತ್: ವಿವಿಧ ಸವಲತ್ತು ವಿತರಣೆ

ಕಾಪು, ಜು.21: ಬಡಾ ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮಸ್ಥರ ಅಹವಾಲು ಸ್ವೀಕಾರ...

ಕ್ರೀಡಾ ದಾಖಲೆಗಳ ಮಾಹಿತಿ ಹಾಗೂ ತರಬೇತಿ ಸಾಧನೆಗೆ ಸ್ಪೂರ್ತಿ: ಡಾ.ಸುಧಾಕರ ಶೆಟ್ಟಿ

ಮಣಿಪಾಲ, ಜು.21: ಕ್ರೀಡಾ ದಾಖಲೆಗಳ ಮಾಹಿತಿ ಹಾಗೂ ತರಬೇತಿ ವಿದ್ಯಾರ್ಥಿಗಳ ಸಾಧನೆಗೆ...
error: Content is protected !!