Friday, April 17, 2026
Friday, April 17, 2026

ಕೋಟತಟ್ಟು ಪ್ರಕರಣ- ಉಡುಪಿ ಜಿಲ್ಲಾ ಕಾಂಗ್ರೆಸ್ ಮನವಿ

ಕೋಟತಟ್ಟು ಪ್ರಕರಣ- ಉಡುಪಿ ಜಿಲ್ಲಾ ಕಾಂಗ್ರೆಸ್ ಮನವಿ

Date:

ಉಡುಪಿ: ಕೋಟತಟ್ಟು ಗ್ರಾಮದ ಚಿಟ್ಟಿಬೆಟ್ಟುವಿನಲ್ಲಿ ಡಿ. 27 ರಂದು ನಡೆದ ಮೆಹಂದಿ ಕಾರ್ಯಕ್ರಮದಲ್ಲಿ ಪೊಲೀಸರು ರಾಜೇಶ್ ಕೊರಗ ಹಾಗೂ ಇತರರ ಮೇಲೆ ದಾಖಲಿಸಿದ ಪ್ರಕರಣವನ್ನು ಸೂಕ್ತ ತನಿಖೆ ಸಡೆಸಿ ಪ್ರಕರಣವನ್ನು ಶೀಘ್ರ ಪರಿಹರಿಸಬೇಕೆಂದು ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ಜಿಲ್ಲಾ ಕಾಂಗ್ರೆಸ್ ನಿಂದ ಮನವಿ ಸಲ್ಲಿಸಲಾಯಿತು.

ಜಾಹೀರಾತು

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು, ವಿಧಾನ ಪರಿಷತ್ ಸದಸ್ಯರಾದ ಡಾ. ಮಂಜುನಾಥ ಭಂಡಾರಿ, ದಿನೇಶ್ ಪುತ್ರನ್, ಭಾಸ್ಕರ ರಾವ್ ಕಿದಿಯೂರು, ಕಿಶನ್ ಹೆಗ್ಡೆ ಕೊಳ್ಕೆಬೈಲ್, ಕೀರ್ತಿ ಶೆಟ್ಟಿ, ಹರಿಶ್ ಶೆಟ್ಟಿ ಪಾಂಗಾಳ, ರೋಶನಿ ಒಲಿವರಾ, ಶಂಕರ್ ಕುಂದರ್, ರವೀಂದ್ರ ಕಾಮತ್, ನಟರಾಜ ಹೊಳ್ಳ, ಗಣೆಶ್ ನೆಲ್ಲಿಬೆಟ್ಟು, ಬಸವ ಪೂಜಾರಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಭಾರತದ ಮೊದಲ ಪ್ರಯಾಣಿಕ ರೈಲಿನ 173 ನೇ ವಾರ್ಷಿಕೋತ್ಸವ

ನವದೆಹಲಿ, ಏ.17: ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಐತಿಹಾಸಿಕ ಥಾಣೆ ರೈಲ್ವೆ...

ಆಸ್ತಿ ತೆರಿಗೆ: ರಿಯಾಯಿತಿ ಸೌಲಭ್ಯದ ಸದುಪಯೋಗ ಪಡೆದುಕೊಳ್ಳಲು ಸೂಚನೆ

ಉಡುಪಿ, ಏ.17: ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಬರುವ ವಾಸ, ವಾಣಿಜ್ಯ, ಕೈಗಾರಿಕೆ,...

ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ

ಉಡುಪಿ, ಏ.17: ಉಡುಪಿ ನಗರಸಭೆಯ 2025-26 ನೇ ಸಾಲಿನ ಎಸ್.ಎಫ್.ಸಿ ಅನುದಾನದ...

ಶಿಬಿರಗಳಿಂದ ಸಂಸ್ಕಾರದ ಬೆಳವಣಿಗೆ: ಗುಂಡ್ಮಿ ರಾಮಚಂದ್ರ ಐತಾಳ

ಕೋಟ, ಏ.17: ಕಳೆದ ಹದಿಮೂರು ವರ್ಷಗಳಿಂದ ಯಕ್ಷಗಾನ ಕಲಾಕೇಂದ್ರ ಹಂಗಾರಕಟ್ಟೆ ಐರೋಡಿ...
error: Content is protected !!