Friday, September 20, 2024
Friday, September 20, 2024

ಮಣಿಪಾಲ: ತರಬೇತಿ ಕಾರ್ಯಾಗಾರ

ಮಣಿಪಾಲ: ತರಬೇತಿ ಕಾರ್ಯಾಗಾರ

Date:

ಮಣಿಪಾಲ, ಏ. 2: ಮೈ ಟ್ರು ಸ್ಕಿಲ್ಸ್, ಆಸರೆ ಹಾಗೂ ಮಾಹೆ ಮಣಿಪಾಲ ಸಂಯುಕ್ತ ಆಶ್ರಯದಲ್ಲಿ ವಿಶೇಷ ಚೇತನ ಮಕ್ಕಳ ಶಿಕ್ಷಕರು, ಪಾಲಕರು ಹಾಗೂ ಪೋಷಕರಿಗೆ ಮಾರ್ಗದರ್ಶನ ನೀಡಲು ಅಂತರ್ಗತ ಶಿಕ್ಷಣ ಹಾಗೂ ಕೌಶಲ ತರಬೇತಿ ಕಾರ್ಯಾಗಾರ ಮಣಿಪಾಲದ ಮಾಹೆಯ ಇಂಟರಾಕ್ಟ್ ಹಾಲ್ ನಲ್ಲಿ ನಡೆಯಿತು. ಮಾಹೆ ಡೀನ್ ಡಾ. ಪದ್ಮರಾಜ್ ಹೆಗ್ಡೆ ಉದ್ಘಾಟನೆ ನೆರವೇರಿಸಿದರು. ಸಂಪನ್ಮೂಲ ವ್ಯಕ್ತಿ ಡಾ. ನೀನ ರಾವ್ ಅವರ ಮೈಂಡ್ ಸ್ಕೇಪ್ ಪುಸ್ತಕವನ್ನು ಇದೇ ಸಂದರ್ಭದಲ್ಲಿ ಬಿಡುಗಡೆಗೊಳಿಸಲಾಯಿತು.

ಉಡುಪಿ ಜಿಲ್ಲೆಯ ವಿಶೇಷ ಚೇತನ ಶಿಕ್ಷಕರ ಸಂಘದ ಅಧ್ಯಕ್ಷರಾದ ಎಚ್. ರವೀಂದ್ರ, ಆಸರೆಯ ನಿರ್ದೇಶಕರಾದ ಜಯವಿಠ್ಠಲ್, ಮಾಹೆಯ ಡೈರಕ್ಟರ್ ಹನರಲ್ ಕರ್ನಲ್ ಪ್ರಕಾಶ್ ಚಂದ್ರ, ಪ್ರಸನ್ನ ಸ್ಕೂಲ್ ಆಫ್ ಹೆಲ್ತ್ ಸೈನ್ಸ್ ನ ಅಸಿಸ್ಟಂಟ್ ಪ್ರೊಫೆಸರ್ ಐಡ ಡಿಸೋಜ, ‘ಮೈ ಟ್ರು ಸ್ಕಿಲ್ಸ್’ ನ ಸಂಸ್ಥಾಪಕಿ ಸುಪರ್ಣ ಮಣಿಪಾಲ್ ಹಾಗೂ ನಿರ್ದೇಶಕ ಡಾ. ಪ್ರಣವ್ ಪ್ರಕಾಶ್ ಉಪಸ್ಥಿತರಿದ್ದರು. ಸ್ಮಿತಾ ಪಾಟೀಲ್ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಿ.ಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಕ್ಕೆಹಳ್ಳಿ: ಡಿಜಿಟಲ್ ಗ್ರಂಥಾಲಯ, ಹ್ಯಾಪಿ ಇಂಗ್ಲೀಷ್ ಕ್ಲಾಸ್ ಉದ್ಘಾಟನೆ; ದಾನಿಗಳಿಗೆ ಸನ್ಮಾನ

ಉಡುಪಿ, ಸೆ.20: ಪಿ.ಎಂ.ಶ್ರೀ ಯೋಜನೆಯಡಿಯಲ್ಲಿ ಮಂಜೂರಾದ ಡಿಜಿಟಲ್ ಗ್ರಂಥಾಲಯ ಹಾಗೂ ಪಿ.ಎಂ.ಶ್ರೀ....

ಸನಾತನ ಧರ್ಮವನ್ನು ಅಪವಿತ್ರಗೊಳಿಸುವುದನ್ನು ಕೊನೆಗೊಳಿಸಲು ನಾವೆಲ್ಲರೂ ಒಗ್ಗೂಡಬೇಕು: ಪವನ್ ಕಲ್ಯಾಣ್

ತಿರುಪತಿ, ಸೆ.20: ತಿರುಪತಿ ಬಾಲಾಜಿ ಪ್ರಸಾದದಲ್ಲಿ ಬೆರೆತಿರುವ ಪ್ರಾಣಿಗಳ ಕೊಬ್ಬನ್ನು (ಮೀನಿನ...

ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ- ತುಂತುರು ನೀರಾವರಿ ಘಟಕ: ಅರ್ಜಿ ಆಹ್ವಾನ

ಉಡುಪಿ, ಸೆ.20: ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಧಾನಮಂತ್ರಿ ಕೃಷಿ...

ಕಾಲರಾ ರೋಗ ಹರಡದಂತೆ ಎಚ್ಚರ ವಹಿಸಿ

ಉಡುಪಿ, ಸೆ.20: ಜಿಲ್ಲೆಯಲ್ಲಿ ಕಾಲರಾ ಪ್ರಕರಣ ಕಂಡುಬಂದಿದ್ದು, ನಗರಸಭಾ ವ್ಯಾಪ್ತಿಯಲ್ಲಿ ಸಾರ್ವಜನಿಕರು...
error: Content is protected !!