Home ಸುದ್ಧಿಗಳು ಪ್ರಾದೇಶಿಕ ಗೃಹ ನಿರ್ಮಾಣಕ್ಕಾಗಿ ಆರ್ಥಿಕ ಸಹಕಾರ

ಗೃಹ ನಿರ್ಮಾಣಕ್ಕಾಗಿ ಆರ್ಥಿಕ ಸಹಕಾರ

434
0

ಉಡುಪಿ: ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ) ಉಡುಪಿ ವತಿಯಿಂದ ಇಬ್ಬರು ಕಲಾವಿದರಿಗೆ ಗೃಹ ನಿರ್ಮಾಣಕ್ಕಾಗಿ ಆರ್ಥಿಕ ಸಹಕಾರವನ್ನು ನೀಡಲಾಯಿತು.

ಈ ಸಂದರ್ಭದಲ್ಲಿ ಸಂಸ್ಥೆಯ ಗೌರವಾಧ್ಯಕ್ಷರಾದ ವಿಶ್ವನಾಥ ಶೆಣೈ, ಅಧ್ಯಕ್ಷರಾದ ಪ್ರೊ. ಶಂಕರ್, ಉಪಾಧ್ಯಕ್ಷರುಗಳಾದ ಮರವಂತೆ ನಾಗರಾಜ್ ಹೆಬ್ಬಾರ್, ಸಂಧ್ಯಾ ಶೆಣೈ, ಪ್ರಧಾನ ಕಾರ್ಯದರ್ಶಿ ಗಿರೀಶ್ ತಂತ್ರಿ, ಖಜಾಂಚಿ ರಾಜೇಶ್ ಭಟ್ ಪಣಿಯಾಡಿ, ಕಾರ್ಯದರ್ಶಿ ಶಿಲ್ಪ ಜೋಷಿ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.