Home ಸುದ್ಧಿಗಳು ಪ್ರಾದೇಶಿಕ ಮೇ 13: ಉಡುಪಿ ಜಿಲ್ಲೆಯಾದ್ಯಂತ ಪ್ರತಿಬಂಧಕಾಜ್ಞೆ

ಮೇ 13: ಉಡುಪಿ ಜಿಲ್ಲೆಯಾದ್ಯಂತ ಪ್ರತಿಬಂಧಕಾಜ್ಞೆ

451
0

ಉಡುಪಿ, ಮೇ 11: ದಿನಾಂಕ 13.05.2023 ರಂದು ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ – 2023 ರ ಮತ ಎಣಿಕೆ ನಡೆಯಲಿರುವ ಸಂಬಂಧ ಕಾನೂನು ಸುವ್ಯವಸ್ಥೆ, ಸಾರ್ವಜನಿಕ ಶಾಂತಿ ಕಾಪಾಡುವ ದೃಷ್ಟಿಯಿಂದ ದಿನಾಂಕ 13.05.2023 ರ ಬೆಳಿಗ್ಗೆ 05.00 ಗಂಟೆಯಿಂದ ಮಧ್ಯರಾತ್ರಿ 12.00 ಗಂಟೆಯವರೆಗೆ ಜಿಲ್ಲೆಯಾದ್ಯಂತ ಪ್ರತಿಬಂಧಕಾಜ್ಞೆಯನ್ನು ಘೋಷಿಸಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಆದೇಶ ಹೊರಡಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.