Friday, September 20, 2024
Friday, September 20, 2024

ಶಂಕರಪುರ: ವಿದ್ಯಾರ್ಥಿವೇತನ ವಿತರಣೆ

ಶಂಕರಪುರ: ವಿದ್ಯಾರ್ಥಿವೇತನ ವಿತರಣೆ

Date:

ಕಟಪಾಡಿ, ಜೂನ್ 6: ರೋಟರಿ ಕ್ಲಬ್ ಶಂಕರಪುರದ ವತಿಯಿಂದ ಆರ್ಥಿಕವಾಗಿ ಹಿಂದುಳಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವನ್ನು ವಿತರಿಸಲಾಯಿತು. ಮುಖ್ಯ ಅತಿಥಿಗಳಾಗಿ ಎಸ್.ವಿ.ಎಚ್.ಪಿ.ಯು ಕಾಲೇಜು ಇನ್ನಂಜೆ ನಿವೃತ್ತ ಪ್ರಾಂಶುಪಾಲರಾದ ಕೆ ಕೃಷ್ಣಮೂರ್ತಿ ರಾವ್, 23 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವನ್ನು ವಿತರಣೆ ಮಾಡಿ ಶುಭ ಹಾರೈಸಿದರು. ರೋಟರಿ ಕ್ಲಬ್ ಶಂಕರಪುರದ ಅಧ್ಯಕ್ಷರಾದ ಗ್ಲಾಡಸನ್ ಕುಂದರ್ ಸ್ವಾಗತಿಸಿದರು. ವಿನ್ಸೆಂಟ್ ಸಲ್ದಾನ್ಹ ಪ್ರಾರ್ಥನೆ ನೆರೆವೇರಿಸಿದರು.

ಮುಖ್ಯ ಅತಿಥಿಗಳ ಪರಿಚಯವನ್ನು ಅಂಥೋನಿ ಡೇಸಾ ನೆರವೇರಿಸಿದರು. ವಿದ್ಯಾರ್ಥಿವೇತನ ವಿತರಣಾ ಕಾರ್ಯಕ್ರಮವನ್ನು ಫ್ರಾನ್ಸಿಸ್ ಡೇಸಾ ನೆರವೇರಿಸಿದರು. ಕಾರ್ಯದರ್ಶಿ ಸಿಲ್ವಿಯಾ ಕಾಸ್ಟಲಿನೋ ವಂದಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪುರ: ರಸ್ತೆ ಕಾಮಗಾರಿ ಪೂರ್ಣ

ಮಣಿಪುರ, ಸೆ.19: ಕಾಪು ವಿಧಾನಸಭಾ ಕ್ಷೇತ್ರದ ಮಣಿಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ...

ಎಲ್ಲೋರದ ವಿಶ್ವಕರ್ಮ ಗುಹೆ

ಭಾರತವನ್ನು ಕಲೆ-ವಾಸ್ತುಶಿಲ್ಪ ಕ್ಷೇತ್ರದಲ್ಲಿ "ವಿಸ್ಮಯಗಳ ಬೀಡು" ಮತ್ತು ಜಗತ್ತಿನಲ್ಲೇ ಮುಂಚೂಣಿಯಲ್ಲಿರುವ, ಕಲಾಶೈಲಿಯಲ್ಲಿ...

ಬಾಂಗ್ಲಾ ಟೆಸ್ಟ್ ಸರಣಿ: ಅಶ್ವಿನ್ ಅಜೇಯ ಶತಕ

ಚೆನ್ನೈ, ಸೆ.19: ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಗುರುವಾರ ಆರಂಭವಾದ ಭಾರತ...

ಸಂಚಾರಿ ಕುರಿಗಾಹಿಗಳಿಗೆ ಗುರುತಿನ ಚೀಟಿ ವಿತರಣೆ: ಅರ್ಜಿ ಆಹ್ವಾನ

ಉಡುಪಿ, ಸೆ.19: ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ...
error: Content is protected !!