Friday, September 20, 2024
Friday, September 20, 2024

ರಿಯಾಯಿತಿ ದರದ ವಿದ್ಯಾರ್ಥಿ ಬಸ್ ಪಾಸ್: ಅರ್ಜಿ ಆಹ್ವಾನ

ರಿಯಾಯಿತಿ ದರದ ವಿದ್ಯಾರ್ಥಿ ಬಸ್ ಪಾಸ್: ಅರ್ಜಿ ಆಹ್ವಾನ

Date:

ಉಡುಪಿ, ಜೂನ್ 13: ಪ್ರಸಕ್ತ ಸಾಲಿನಲ್ಲಿ ಕ.ರಾ.ರ.ಸಾ. ನಿಗಮದ ರಿಯಾಯಿತಿ ದರದ ವಿದ್ಯಾರ್ಥಿ ಬಸ್‌ಪಾಸ್ ಸೌಲಭ್ಯ ಪಡೆಯಲು ಸೇವಾಸಿಂಧು ಪೋರ್ಟಲ್ http://URL-https://sevasindhuservices.karnataka.gov.in.ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ವಿದ್ಯಾರ್ಥಿಗಳು ಕರ್ನಾಟಕ-ಒನ್, ಗ್ರಾಮ ಒನ್ ಕೇಂದ್ರಗಳಲ್ಲಿಯೂ ಸಹ ರೂ.30 ಸೇವಾ ಶುಲ್ಕ ಪಾವತಿಸಿ, ಅರ್ಜಿ ಸಲ್ಲಿಸಬಹುದಾಗಿದೆ.

ರಾಜ್ಯ ಸರ್ಕಾರವು ಮಹಿಳೆಯರಿಗೆ (ವಿದ್ಯಾರ್ಥಿನಿಯರು, ಲಿಂಗತ್ವ ಅಲ್ಪ ಸಂಖ್ಯಾತರು ಸೇರಿದಂತೆ) ಶಕ್ತಿ ಯೋಜನೆಯಡಿ ರಾಜ್ಯದೊಳಗೆ ಉಚಿತ ಪ್ರಯಾಣ ಸೌಲಭ್ಯವನ್ನು ಒದಗಿಸಿದ್ದು, ನೆರೆ ರಾಜ್ಯದಲ್ಲಿ ವಾಸವಿದ್ದು, ಕರ್ನಾಟಕ ರಾಜ್ಯದ ಶಾಲೆ ಹಾಗೂ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ, ಗಡಿಭಾಗದ ಮಾರ್ಗಗಳಲ್ಲಿನ ವಿದ್ಯಾರ್ಥಿನಿಯರು ಸಹ ವಿದ್ಯಾರ್ಥಿ ರಿಯಾಯಿತಿ ಬಸ್ಸ್ ಪಾಸುಗಳನ್ನು ಪಡೆಯಬೇಕು.

ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‌ಸೈಟ್ https://ksrtc.karnataka.gov.in/student pass ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕ.ರಾ.ರ.ಸಾ.ಸಂ ಮಂಗಳೂರು ವಿಭಾಗದ ಹಿರಿಯ ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪುರ: ರಸ್ತೆ ಕಾಮಗಾರಿ ಪೂರ್ಣ

ಮಣಿಪುರ, ಸೆ.19: ಕಾಪು ವಿಧಾನಸಭಾ ಕ್ಷೇತ್ರದ ಮಣಿಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ...

ಎಲ್ಲೋರದ ವಿಶ್ವಕರ್ಮ ಗುಹೆ

ಭಾರತವನ್ನು ಕಲೆ-ವಾಸ್ತುಶಿಲ್ಪ ಕ್ಷೇತ್ರದಲ್ಲಿ "ವಿಸ್ಮಯಗಳ ಬೀಡು" ಮತ್ತು ಜಗತ್ತಿನಲ್ಲೇ ಮುಂಚೂಣಿಯಲ್ಲಿರುವ, ಕಲಾಶೈಲಿಯಲ್ಲಿ...

ಬಾಂಗ್ಲಾ ಟೆಸ್ಟ್ ಸರಣಿ: ಅಶ್ವಿನ್ ಅಜೇಯ ಶತಕ

ಚೆನ್ನೈ, ಸೆ.19: ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಗುರುವಾರ ಆರಂಭವಾದ ಭಾರತ...

ಸಂಚಾರಿ ಕುರಿಗಾಹಿಗಳಿಗೆ ಗುರುತಿನ ಚೀಟಿ ವಿತರಣೆ: ಅರ್ಜಿ ಆಹ್ವಾನ

ಉಡುಪಿ, ಸೆ.19: ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ...
error: Content is protected !!