Tuesday, September 1, 2026
Tuesday, September 1, 2026

ಆರ್ಥಿಕ ಪ್ರಗತಿಯಲ್ಲಿ ಕೊಂಕಣಿ ಭಾಷಿಗರ ಕೊಡುಗೆ ಅಪಾರ:ವೆಂಕಟೇಶ್ ನಾಯಕ್

ಆರ್ಥಿಕ ಪ್ರಗತಿಯಲ್ಲಿ ಕೊಂಕಣಿ ಭಾಷಿಗರ ಕೊಡುಗೆ ಅಪಾರ:ವೆಂಕಟೇಶ್ ನಾಯಕ್

Date:

ಉಡುಪಿ, ಜೂ. 22: ಕೊಂಕಣಿ ಭಾಷಿಗರು ಕರಾವಳಿಯಲ್ಲಿ ಸ್ವಾವಲಂಬಿಯಾಗಿ ಬೆಳೆದು ದುಡಿಯುವ ಕೈಗಳಿಗೆ ಉದ್ಯೋಗ ನೀಡುವ ಮೂಲಕ ಆರ್ಥಿಕ ಪ್ರಗತಿಗೆ ಕೊಡುಗೆಯನ್ನು ನೀಡುತ್ತಿದ್ದಾರೆ ಎಂದು ವಿಶ್ವ ವಿದ್ಯಾನಿಲಯ ಸಂಧ್ಯಾ ಕಾಲೇಜು ಮಂಗಳೂರು ಇಲ್ಲಿನ ಸಹಾಯಕ ಪ್ರಾಧ್ಯಾಪಕರಾದ ವೆಂಕಟೇಶ್ ನಾಯಕ್ ಹೇಳಿದರು.
ಅವರು ಪೂರ್ಣಪ್ರಜ್ಞ ಸಂಧ್ಯಾ ಕಾಲೇಜು ಉಡುಪಿಯಲ್ಲಿ ನಡೆದ ಕೊಂಕಣಿ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಕಾಲೇಜಿನ ಪ್ರಾಂಶುಪಾಲರಾದ ಡಾ. ಸುಕನ್ಯಾ ಮೇರಿ ಜೆ., ವಿ.ವಿ ಸಂಧ್ಯಾ ಕಾಲೇಜು ಮಂಗಳೂರಿನ ಪ್ರಾಧ್ಯಾಪಕರಾದ ಡಾ. ಬಿ.ದೇವಿದಾಸ್ ಪೈ, ಕೊಂಕಣಿ ಅಧ್ಯಯನ ಪೀಠದ ಸಂಯೋಜಕರಾದ ಡಾ. ಜಯವಂತ ನಾಯಕ್ ಉಪಸ್ಥಿತರಿದ್ದರು. ಉಪನ್ಯಾಸಕಿ ಲವಿಟಾ ಡಿಸೋಜ ಸ್ವಾಗತಿಸಿ, ಉಪಪ್ರಾಂಶುಪಾಲರಾದ ವಿನಾಯಕ್ ಪೈ ಬಿ ವಂದಿಸಿದರು. ಸಹನಾ ಪೈ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಎಚ್‌ಐವಿ/ಏಡ್ಸ್ ಜಾಗೃತಿ ಕಾರ್ಯಕ್ರಮ

ಮಂಗಳೂರು, ಆ. 31: ನಗರದ ರಥಬೀದಿಯ ಡಾ. ಪಿ. ದಯಾನಂದ ಪೈ–...

ರಾಷ್ಟ್ರೀಯ ಕ್ರೀಡಾ ದಿನಾಚರಣೆ

ಕಾಪು, ಆ.31: ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕಾಪು ಇಲ್ಲಿ ದೈಹಿಕ...

ಫುಟ್‌ಬಾಲ್: ಕಾರ್ಕಳ ಜ್ಞಾನಸುಧಾದ ತಂಡ ರನ್ನರ್‌ಅಪ್

ಗಣಿತನಗರ, ಆ.31: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಕಾರ್ಕಳ ಹಾಗೂ ಡಾ.ಎನ್.ಎಸ್.ಎ.ಎಂ....

ಉಡುಪಿ-ಬ್ರಹ್ಮಾವರ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ

ಉಡುಪಿ, ಆ.31: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ...
error: Content is protected !!