Saturday, April 18, 2026
Saturday, April 18, 2026

ಆರ್ಥಿಕ ಪ್ರಗತಿಯಲ್ಲಿ ಕೊಂಕಣಿ ಭಾಷಿಗರ ಕೊಡುಗೆ ಅಪಾರ:ವೆಂಕಟೇಶ್ ನಾಯಕ್

ಆರ್ಥಿಕ ಪ್ರಗತಿಯಲ್ಲಿ ಕೊಂಕಣಿ ಭಾಷಿಗರ ಕೊಡುಗೆ ಅಪಾರ:ವೆಂಕಟೇಶ್ ನಾಯಕ್

Date:

ಉಡುಪಿ, ಜೂ. 22: ಕೊಂಕಣಿ ಭಾಷಿಗರು ಕರಾವಳಿಯಲ್ಲಿ ಸ್ವಾವಲಂಬಿಯಾಗಿ ಬೆಳೆದು ದುಡಿಯುವ ಕೈಗಳಿಗೆ ಉದ್ಯೋಗ ನೀಡುವ ಮೂಲಕ ಆರ್ಥಿಕ ಪ್ರಗತಿಗೆ ಕೊಡುಗೆಯನ್ನು ನೀಡುತ್ತಿದ್ದಾರೆ ಎಂದು ವಿಶ್ವ ವಿದ್ಯಾನಿಲಯ ಸಂಧ್ಯಾ ಕಾಲೇಜು ಮಂಗಳೂರು ಇಲ್ಲಿನ ಸಹಾಯಕ ಪ್ರಾಧ್ಯಾಪಕರಾದ ವೆಂಕಟೇಶ್ ನಾಯಕ್ ಹೇಳಿದರು.
ಅವರು ಪೂರ್ಣಪ್ರಜ್ಞ ಸಂಧ್ಯಾ ಕಾಲೇಜು ಉಡುಪಿಯಲ್ಲಿ ನಡೆದ ಕೊಂಕಣಿ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಕಾಲೇಜಿನ ಪ್ರಾಂಶುಪಾಲರಾದ ಡಾ. ಸುಕನ್ಯಾ ಮೇರಿ ಜೆ., ವಿ.ವಿ ಸಂಧ್ಯಾ ಕಾಲೇಜು ಮಂಗಳೂರಿನ ಪ್ರಾಧ್ಯಾಪಕರಾದ ಡಾ. ಬಿ.ದೇವಿದಾಸ್ ಪೈ, ಕೊಂಕಣಿ ಅಧ್ಯಯನ ಪೀಠದ ಸಂಯೋಜಕರಾದ ಡಾ. ಜಯವಂತ ನಾಯಕ್ ಉಪಸ್ಥಿತರಿದ್ದರು. ಉಪನ್ಯಾಸಕಿ ಲವಿಟಾ ಡಿಸೋಜ ಸ್ವಾಗತಿಸಿ, ಉಪಪ್ರಾಂಶುಪಾಲರಾದ ವಿನಾಯಕ್ ಪೈ ಬಿ ವಂದಿಸಿದರು. ಸಹನಾ ಪೈ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಸಾರ್ವಜನಿಕರು ಭೂ- ಅಗೆತ ಕಾಮಗಾರಿ ಕೈಗೊಳ್ಳದಂತೆ ಮೆಸ್ಕಾಂನಿಂದ ಸೂಚನೆ

ಉಡುಪಿ, ಏ.18: ಜಿಲ್ಲೆಯ ಕಾರ್ಕಳ ತಾಲೂಕಿನಲ್ಲಿ ಹಾಲಿ ಇರುವ 33 ಕೆ.ವಿ...

ಉಡುಪಿ ಜ್ಞಾನಸುಧಾ: ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

ಉಡುಪಿ, ಏ.18: ಪ್ರಥಮ ಪಿ.ಯು.ಸಿಯಲ್ಲಿ ೧೦೦ಶೇಕಡಾ ಫಲಿತಾಂಶವನ್ನು ನೀಡಿಕೊಂಡು ದ್ವಿತೀಯ ಪಿ.ಯು.ಸಿಯಲ್ಲಿ...

ತ್ರಾಸಿ ಕಡಲ ತೀರ ಸ್ವಚ್ಛತಾ ಕಾರ್ಯಕ್ರಮ

ಕುಂದಾಪುರ, ಏ.18: ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು,...

ಸಮಾಜಕ್ಕೆ ಉಪಯುಕ್ತವಾಗುವಂತಹ ಪ್ರಾಜೆಕ್ಟ್ ಗಳನ್ನು ಮಾಡಬೇಕು: ವಿದ್ಯಾರ್ಥಿಗಳಿಗೆ ಡಾ. ಕೃಷ್ಣಮೂರ್ತಿ ಮಕ್ಕಿತ್ತಾಯ ಕರೆ

ನಿಟ್ಟೆ, ಏ.18: ವಿದ್ಯಾರ್ಥಿಗಳು ತಮ್ಮ ಜ್ಞಾನವೃದ್ಧಿಗಾಗಿ ಸಮಾಜಕ್ಕೆ ಉಪಯುಕ್ತವಾಗುವಂತಹ ಪ್ರಾಜೆಕ್ಟ್ ಗಳನ್ನು...
error: Content is protected !!