Sunday, September 22, 2024
Sunday, September 22, 2024

ಕಾರ್ಕಡ ಗೆಳಯರ ಬಳಗಕ್ಕೆ ತಾರನಾಥ ಹೊಳ್ಳ ಪುನರಾಯ್ಕೆ

ಕಾರ್ಕಡ ಗೆಳಯರ ಬಳಗಕ್ಕೆ ತಾರನಾಥ ಹೊಳ್ಳ ಪುನರಾಯ್ಕೆ

Date:

ಕೋಟ: ಗೆಳೆಯರ ಬಳಗ ಕಾರ್ಕಡ ಇದರ ೩೩ನೇ ವಾರ್ಷಿಕ ಮಹಾಸಭೆಯು ಕಾರ್ಕಡ ಹೊಸ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬಳಗದ ಅಧ್ಯಕ್ಷ ಕೆ. ತಾರಾನಾಥ ಹೊಳ್ಳರ ಅಧ್ಯಕ್ಷತೆಯಲ್ಲಿ ಜರಗಿತು.

ವಾರ್ಷಿಕ ವರದಿಯನ್ನು ಬಳಗದ ಕಾರ್ಯದರ್ಶಿ ಚಂದ್ರಕಾಂತ ನಾಯರಿ ಹಾಗೂ ಆಯವ್ಯಯ ಕೋಶಾಧಿಕಾರಿ ಕೆ. ನಾಗರಾಜ ಉಪಾಧ್ಯ ಸಭೆಯಲ್ಲಿ ಮಂಡಿಸಿದರು. ನಂತರ ಕಾರ್ಯಕಾರಿಣಿ ಸಭೆಯಲ್ಲಿ ೩ ವರ್ಷದ ಅವಧಿಗೆ ಅವಿರೋಧವಾಗಿ ಆಯ್ಕೆ ಮಾಡಲಾಯಿತು.

ಅಧ್ಯಕ್ಷರಾಗಿ ಕೆ. ತಾರಾನಾಥ ಹೊಳ್ಳ ಪುನರಾಯ್ಕೆಗೊಂಡರು. ಉಪಾಧ್ಯಕ್ಷ ಕೆ. ಶಶಿಧರ ಮಯ್ಯ, ಕಾರ್ಯದರ್ಶಿ ಕೆ. ಶೀನ, ಜೊತೆ ಕಾರ್ಯದರ್ಶಿ ಕೆ. ಶ್ರೀಕಾಂತ ಐತಾಳ, ಖಜಾಂಚಿ ನಾಗರಾಜ ಉಪಾಧ್ಯ, ಕಾರ್ಯಕಾರಿ ಸಮಿತಿ ಕೆ. ಚಂದ್ರಕಾಂತ ನಾಯರಿ, ಕೆ. ಜಗದೀಶ ಆಚಾರ್ಯ, ಕೆ. ಶ್ರೀಪತಿ ಆಚಾರ್ಯ, ಕೆ. ಎನ್. ತಮ್ಮಯ್ಯ, ಕೆ. ಉದಯ ಐತಾಳ, ಕೆ. ರಾಘವೇಂದ್ರ, ಹಾಗೂ ಕೆ. ನಾಗಭೂಷಣ ಬ್ರಹ್ಮ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ರಾಜ್ಯದ ದೇವಾಲಯಗಳಲ್ಲಿ ಮೊದಲಿನಿಂದಲೂ ಪರಿಶುದ್ಧ ಪ್ರಸಾದ

ಬೆಂಗಳೂರು, ಸೆ. 21: ರಾಜ್ಯದ ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಾಲಯಗಳಲ್ಲಿ ಪ್ರಸಾದ,...

ದೇವಾಲಯಗಳಲ್ಲಿ ನಂದಿನಿ ತುಪ್ಪ ಬಳಸಲು ಸೂಚನೆ

ಬೆಂಗಳೂರು, ಸೆ. 21: ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿರುವ ದೇವಸ್ಥಾನಗಳಲ್ಲಿ...

ಗಿಡ ನೆಡುವ ಕಾರ್ಯಕ್ರಮ

ಉಡುಪಿ, ಸೆ.21: ಸ್ವಚತಾ ಹೀ ಅಂದೋಲನ ಪಾಕ್ಷಿಕ-2024 ಆಚರಣೆಯ ಅಂಗವಾಗಿ ನಮ್ಮ...

ವಿಶ್ವ ಶಾಂತಿಗಾಗಿ ಮಾನವೀಯತೆಯ ನಡಿಗೆ ಜಾಥಾ

ಉಡುಪಿ, ಸೆ.21: ಭಾರತೀಯ ರೆಡ್‌ಕ್ರಾಸ್ ರಾಜ್ಯ ಶಾಖೆ ಮತ್ತು ಉಡುಪಿ ಜಿಲ್ಲಾ...
error: Content is protected !!