Tuesday, February 25, 2025
Tuesday, February 25, 2025

ಸಂಜೀವಿನಿ ಸೇವಾ ಸಂಘ: ‘ಅಜ್ಜಿಗೊಂದು ಮನೆ’ಯ ಗೃಹಪ್ರವೇಶ

ಸಂಜೀವಿನಿ ಸೇವಾ ಸಂಘ: ‘ಅಜ್ಜಿಗೊಂದು ಮನೆ’ಯ ಗೃಹಪ್ರವೇಶ

Date:

ಉಡುಪಿ, ಜು. 9: ಸಂಜೀವಿನಿ ಸೇವಾ ಸಂಘ ಉಡುಪಿ ಮಣಿಪಾಲ ಇದರ 7ನೇ ಮಹತ್ವಾಕಾಂಕ್ಷೆಯ ಯೋಜನೆಯಾಗಿರುವ ‘ಅಜ್ಜಿಗೊಂದು ಮನೆ’ಯ ಗೃಹಪ್ರವೇಶ ಭಾನುವಾರ ಕೊಳಲಗಿರಿ ಮುಟ್ಟಿಕಲ್ಲು ಇಲ್ಲಿ ನಡೆಯಿತು. ಮಾಜಿ ಶಾಸಕರಾದ ಕೆ. ರಘುಪತಿ ಭಟ್, ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ ನ ಅರ್ಜುನ್ ಭಂಡಾರ್ಕರ್, ಹ್ಯುಮಾನಿಟಿ ಟ್ರಸ್ಟ್ ನ ರೋಷನ್ ಬೆಳ್ಮಣ್, ಮಲಬಾರ್ ಗೋಲ್ಡ್ ಡೈಮಂಡ್ ನ ಹಫೀಜ್, ಪ್ರೇಮ, ನಾಗರಾಜ್, ಸಂಘದ ಸ್ಥಾಪಕ ಅಧ್ಯಕ್ಷ ರೋವಿನ್ ಪಾಲನ್, ಅಧ್ಯಕ್ಷರಾದ ವಿಶುಕುಮಾರ್, ಸರ್ವಸದಸ್ಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

ದಾನಿಗಳಿಗೆ ಸಂಘದ ವತಿಯಿಂದ ಗೌರವಿಸಲಾಯಿತು ಹಾಗೂ ಎಸ್ಸೆಸ್ಸೆಲ್ಸಿಯಲ್ಲಿ ಶೇಕಡ 96% ಗಳಿಸಿದ ಚಂದನ ತೊಟ್ಟಂ ಇವರನ್ನು ಸನ್ಮಾನಿಸಲಾಯಿತು. ಸುಧೀರ್ ಪೂಜಾರಿ ಪ್ರಾಸ್ತಾವಿಕವಾಗಿ ಮಾತನಾಡಿದರು. ರಾಕೇಶ್ ನಾಯಕ್ ಸ್ವಾಗತಿಸಿ ವಂದಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ರೆಡ್ ಕ್ರಾಸ್ ಶಿಬಿರ

ಉಡುಪಿ, ಫೆ.24: ಮಹಾತ್ಮ ಗಾಂಧಿ ಸ್ಮಾರಕ ಸಂಧ್ಯಾ ಕಾಲೇಜಿನ ರೆಡ್ ಕ್ರಾಸ್...

ತುಳು ನಟ ನವೀನ್ ಡಿ ಪಡೀಲ್ ಅವರಿಗೆ ವಿಶ್ವಪ್ರಭಾ ಪ್ರಶಸ್ತಿ ಪ್ರದಾನ

ಉಡುಪಿ, ಫೆ.24: ಮಾನಸಿಕವಾಗಿ ದುಗುಡ-ಒತ್ತಡಕ್ಕೆ ಒಳಗಾದಾಗ ನಿವಾರಣೆಗಾಗಿ ನಾನಾ ರೀತಿಯ ಕ್ರಮ...

ಒಳಕಾಡು ಮಜಲು ಕೆರೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ

ಉಡುಪಿ, ಫೆ.24: ಉಡುಪಿ ನಗರಸಭೆಯ ಒಳಕಾಡು ವಾರ್ಡಿನ ರೂ. 30 ಲಕ್ಷ...

ಪಂಚವರ್ಣ ಸ್ವಚ್ಛತಾ ಕಾರ್ಯ

ಕೋಟ, ಫೆ.24: ಕೋಟದ ಹರ್ತಟ್ಟು ಕಲ್ಲಟ್ಟು ಶ್ರೀ ಮಹಾಲಿಂಗೇಶ್ವರ ದೇಗುಲದ ವಾರ್ಷಿಕ...
error: Content is protected !!