Monday, October 21, 2024
Monday, October 21, 2024

ಕ್ರಿಯೇಟಿವ್‌ ಕಾಲೇಜು: ಸಿ.ಎ, ಸಿ.ಎಸ್‌.ಇ.ಇ.ಟಿ ಮಾಹಿತಿ ಕಾರ್ಯಗಾರ

ಕ್ರಿಯೇಟಿವ್‌ ಕಾಲೇಜು: ಸಿ.ಎ, ಸಿ.ಎಸ್‌.ಇ.ಇ.ಟಿ ಮಾಹಿತಿ ಕಾರ್ಯಗಾರ

Date:

ಉಡುಪಿ, ಜು. 20: ಕ್ರಿಯೇಟಿವ್‌ ಪಿಯು ಕಾಲೇಜಿನ ವಾಣಿಜ್ಯ ವಿದ್ಯಾರ್ಥಿಗಳಿಗಾಗಿ ಸಿ.ಎ, ಸಿ.ಎಸ್‌.ಇ.ಇ.ಟಿ ಮಾಹಿತಿ ಕಾರ್ಯಗಾರ ನಡೆಯಿತು. ಸಿ.ಎ ಕಾರ್ಯಗಾರದಲ್ಲಿ ಮುಖ್ಯ ಸಂಪನ್ಮೂಲ ವ್ಯಕ್ತಿಗಳಾಗಿ ಪ್ರೊ. ರಾಜ್‌ ಗಣೇಶ್‌ ಕಾಮತ್‌ ಆಗಮಿಸಿ, ಪ್ರಸ್ತುತ ವಿದ್ಯಮಾನದಲ್ಲಿ ಚಾರ್ಟರ್ಡ್‌ ಅಕೌಂಟ್‌ ಕೋರ್ಸ್‌ ಗೆ ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ವಿಫುಲ ಅವಕಾಶಗಳಿದ್ದು ವಿದ್ಯಾರ್ಥಿಗಳು ಕಾಲೇಜುನಲ್ಲಿ ಒದಗಿಸುವ ಈ ಕೋರ್ಸ್‌ ನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದರು.

ಸಿ.ಎಸ್.ಇ.ಇ.ಟಿ ಬಗ್ಗೆ ಖ್ಯಾತ ಕಂಪೆನಿ ಸೆಕ್ರೇಟರಿ ಸಂತೋಷ ಪ್ರಭು ವಿದ್ಯಾರ್ಥಿಗಳಿಗೆ ಕಂಪೆನಿ ಸೆಕ್ರೇಟಿಯ ಕಾರ್ಯವೈಖರಿ ಹಾಗೂ ಅಗತ್ಯತೆಗಳ ಬಗ್ಗೆ ವಿವರಿಸಿದರು.

ಸಂಸ್ಥೆಯ ಸಂಸ್ಥಾಪಕರದ ಅಶ್ವತ್ ಎಸ್.ಎಲ್‌ ಹಾಗೂ ಗಣಪತಿ ಭಟ್‌ ಕೆ.ಎಸ್‌ ವಿದ್ಯಾರ್ಥಿಗಳಿಗೆ ಕೋರ್ಸ್‌ ನ ಮಹತ್ವದ ಬಗ್ಗೆ ಬಗ್ಗೆ ಮಾಹಿತಿ ನೀಡಿ ಶುಭ ಹಾರೈಸಿದರು.

ಉಪನ್ಯಾಸಕರಾದ ರಾಘವೇಂದ್ರ ಬಿ.ರಾವ್‌, ಉಮೇಶ್‌, ಚಂದ್ರಕಾಂತ್‌, ಜ್ಞಾನೇಶ್‌ ಕೋಟ್ಯಾನ್‌ ಮತ್ತಿತರಿದ್ದರು. ವಿದ್ಯಾರ್ಥಿನಿ ಸಾನ್ವಿ ಎಸ್‌. ರಾವ್‌ ಕಾರ್ಯಕ್ರಮ ನಿರೂಪಿಸಿ, ನಮನ್‌ ವಂದಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕೊಲ್ಲೂರು: ಚಿನ್ನಾಭರಣವಿದ್ದ ಪರ್ಸ್ ಕಳವು

ಕೊಲ್ಲೂರು, ಅ.20: ಕೇರಳದ ಸಾಯಿಪ್ರಸನ್ನ ಎಂಬವರು ದಿನಾಂಕ 18/10/2024 ರಂದು ಸಂಜೆ...

ಡಾ.ನಾ ಮೊಗಸಾಲೆಗೆ ಗೆಳೆಯರ ಬಳಗ ಕಾರ್ಕಡ ಕಾರಂತ ಪುರಸ್ಕಾರ ಪ್ರದಾನ

ಕೋಟ, ಅ.20: ಕಾರಂತರ ವ್ಯಕ್ತಿತ್ವ ಬಹು ವಿಶಿಷ್ಟವಾದದ್ದು ಅವರ ಸಾಹಿತ್ಯಿಕ ಬದುಕು...

ಉಡುಪಿ ಪತ್ರಕರ್ತರ ‘ರಜತ ಕ್ರೀಡಾ ಸಂಭ್ರಮ’ದ ಜೆರ್ಸಿ ಅನಾವರಣ

ಉಡುಪಿ, ಅ.21: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಕ್ರೀಡಾಕೂಟ...
error: Content is protected !!