Wednesday, February 26, 2025
Wednesday, February 26, 2025

ಹಾರಾಡಿ: ಬಿಜೆಪಿ ಬೆಂಬಲಿತ ಅಭ್ಯರ್ಥಿಗೆ ಶಾಸಕ ಯಶ್ಪಾಲ್ ಸುವರ್ಣ ಅಭಿನಂದನೆ

ಹಾರಾಡಿ: ಬಿಜೆಪಿ ಬೆಂಬಲಿತ ಅಭ್ಯರ್ಥಿಗೆ ಶಾಸಕ ಯಶ್ಪಾಲ್ ಸುವರ್ಣ ಅಭಿನಂದನೆ

Date:

ಬ್ರಹ್ಮಾವರ, ಜು. 26: ಹಾರಾಡಿ ಗ್ರಾಮ ಪಂಚಾಯತ್ ಉಪಚುನಾವಣೆಯಲ್ಲಿ ದಾಖಲೆ ಮತಗಳ ಅಂತರದಲ್ಲಿ ಜಯಗಳಿಸಿದ ಬಿಜೆಪಿ ಬೆಂಬಲಿತ ಅಭ್ಯರ್ಥಿ ಸಚಿನ್ ಕುಮಾರ್ ಯು ರವರಿಗೆ ಉಡುಪಿ ಶಾಸಕರಾದ ಯಶ್ಪಾಲ್ ಸುವರ್ಣ ಅಭಿನಂದನೆ ಸಲ್ಲಿಸಿದರು.

ಮಂಡಲ ಅಧ್ಯಕ್ಷರಾದ ವೀಣಾ ವಿ. ನಾಯ್ಕ್, ಮಂಡಲದ ಪ್ರಧಾನ ಕಾರ್ಯದರ್ಶಿ ಸಚಿನ್ ಪೂಜಾರಿ, ಹಾರಾಡಿ ಶಕ್ತಿ ಕೇಂದ್ರ ಸಂಚಾಲಕರಾದ ಗಣೇಶ್ ಶೆಟ್ಟಿ, ಬೈಕಾಡಿ ಶಕ್ತಿ ಕೇಂದ್ರ ಸಂಚಾಲಕರಾದ ಚಂದ್ರಶೇಖರ್ ಬೈಕಾಡಿ, ಮಹಿಳಾ ಮೋರ್ಚಾ ಅಧ್ಯಕ್ಷರಾದ ವಸಂತಿ ಸತೀಶ್ ಪೂಜಾರಿ, ಪಂಚಾಯತ್ ಸದಸ್ಯರಾದ ಸುಜಾತ ಪೂಜಾರಿ, ಉಷಾ, ಲಕ್ಷ್ಮೀ, ಮೀರಾ ಸದಾನಂದ ಪೂಜಾರಿ, ಪ್ರಮುಖರಾದ ಭಾಸ್ಕರ್ ಪೂಜಾರಿ, ಪ್ರದೀಪ್ ಕುಂದರ್, ಸುಶಾಂತ್, ಕಿಶೋರ್ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಹೊಂಬೆಳಕು ಕ್ರೀಡಾ ಹಾಗೂ ಸಾಂಸ್ಕೃತಿಕ ಉತ್ಸವದಲ್ಲಿ ಸಾಲಿಗ್ರಾಮ ಪ.ಪಂ.ಗೆ ನಾಲ್ಕು ಬಹುಮಾನ

ಉಡುಪಿ, ಫೆ.25: ಮಂಗಳೂರಿನ ಅಡ್ಯಾರು ಸಹ್ಯಾದ್ರಿ ಕ್ರೀಡಾಂಗಣದಲ್ಲಿ ನಡೆದ ಪಂಚಾಯತ್ ರಾಜ್...

ಆಸ್ತಿ ತೆರಿಗೆ ಪಾವತಿಗೆ ಸೂಚನೆ

ಉಡುಪಿ, ಫೆ.25: ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಕಟ್ಟಡ / ನಿವೇಶನಗಳನ್ನು...

ವೈದ್ಯಾಧಿಕಾರಿ ಹುದ್ದೆ: ಅರ್ಜಿ ಆಹ್ವಾನ

ಉಡುಪಿ, ಫೆ.25: ಆರೋಗ್ಯ ಇಲಾಖೆಯ ವತಿಯಿಂದ ಜಿಲ್ಲೆಯ ಕಾರ್ಕಳ ಸಾರ್ವಜನಿಕ ಆಸ್ಪತ್ರೆಯಲ್ಲಿ...

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಚಿಣ್ಣರು ಶ್ರೀಕೃಷ್ಣನ ಫ್ರೆಂಡ್ಸ್: ಪುತ್ತಿಗೆ ಶ್ರೀ

ಉಡುಪಿ, ಫೆ.25: ಶ್ರೀಕೃಷ್ಣನಿಗೆ ಮಕ್ಕಳು ಎಂದರೆ ಬಹಳ ಪ್ರೀತಿ.​ ಕೃಷ್ಣನು ತನ್ನ...
error: Content is protected !!