Tuesday, February 25, 2025
Tuesday, February 25, 2025

ಛಾಯಾಗ್ರಹಣ ಒಂದು ಕಲೆ ಮತ್ತು ವೃತ್ತಿ: ಪ್ರಕಾಶ್ ಕೊಡಂಕೂರ್

ಛಾಯಾಗ್ರಹಣ ಒಂದು ಕಲೆ ಮತ್ತು ವೃತ್ತಿ: ಪ್ರಕಾಶ್ ಕೊಡಂಕೂರ್

Date:

ಉಡುಪಿ, ಜು. 28: ಛಾಯಾಗ್ರಹಣ ಎನ್ನುವುದು ಕೇವಲ ನೆನಪುಗಳನ್ನು ಸೆರೆಹಿಡಿಯುವ ಕೆಲಸವಲ್ಲ. ಅದೊಂದು ಅದ್ಬುತವಾದ ಕಲೆ. ಇಂದಿನ ದಿನಮಾನಗಳಲ್ಲಿ ಛಾಯಾಗ್ರಹಣಕ್ಕೆ ವಿಶೇಷವಾದ ಸ್ಥಾನ ಇದೆ ಎಂದು ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಉಡುಪಿ ವಲಯದ ನೇತೃತ್ವದಲ್ಲಿ ಪ್ಯಾನಾಸೋನಿಕ್ ಲುಮಿಕ್ಸ್‌ ಕಾರ‍್ಯಗಾರವನ್ನು ಕ್ಯಾಮೆರಾ ಕ್ಲಿಕ್ ಮಾಡುವ ಮೂಲಕ ನಿಕಟಪೂರ್ವ ಅಧ್ಯಕ್ಷ ಪ್ರಕಾಶ್ ಕೊಡಂಕೂರು ಚಾಲನೆ ನೀಡಿ ಮಾತನಾಡಿದರು. ಏರಿಯಾ ಸೇಲ್ಸ್ ಮ್ಯಾನೇಜರ್ ಚೇತನ್, ಮೆಂಟರ್ ಗಳಾದ ರಘು, ಅಶೋಕ್, ದಿನೇಶ್ ಗೋಡೆ ಕುಂದಾಪುರ, ಸುರಭಿ ಸುಧೀರ್ ಉಪಸ್ಥಿತರಿದ್ದರು.

ವಲಯಾಧ್ಯಕ್ಷ ಜನಾರ್ದನ್ ಕೊಡವೂರು ಸ್ವಾಗತಿಸಿ, ಕೋಶಾಧಿಕಾರಿ ದಿವಾಕರ್ ಹಿರಿಯಡ್ಕ ವಂದಿಸಿದರು. ಛಾಯಾ ಕಾರ್ಯದರ್ಶಿ ಸಂದೀಪ್ ಕಾಮತ್ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಹೊಂಬೆಳಕು ಕ್ರೀಡಾ ಹಾಗೂ ಸಾಂಸ್ಕೃತಿಕ ಉತ್ಸವದಲ್ಲಿ ಸಾಲಿಗ್ರಾಮ ಪ.ಪಂ.ಗೆ ನಾಲ್ಕು ಬಹುಮಾನ

ಉಡುಪಿ, ಫೆ.25: ಮಂಗಳೂರಿನ ಅಡ್ಯಾರು ಸಹ್ಯಾದ್ರಿ ಕ್ರೀಡಾಂಗಣದಲ್ಲಿ ನಡೆದ ಪಂಚಾಯತ್ ರಾಜ್...

ಆಸ್ತಿ ತೆರಿಗೆ ಪಾವತಿಗೆ ಸೂಚನೆ

ಉಡುಪಿ, ಫೆ.25: ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಕಟ್ಟಡ / ನಿವೇಶನಗಳನ್ನು...

ವೈದ್ಯಾಧಿಕಾರಿ ಹುದ್ದೆ: ಅರ್ಜಿ ಆಹ್ವಾನ

ಉಡುಪಿ, ಫೆ.25: ಆರೋಗ್ಯ ಇಲಾಖೆಯ ವತಿಯಿಂದ ಜಿಲ್ಲೆಯ ಕಾರ್ಕಳ ಸಾರ್ವಜನಿಕ ಆಸ್ಪತ್ರೆಯಲ್ಲಿ...

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಚಿಣ್ಣರು ಶ್ರೀಕೃಷ್ಣನ ಫ್ರೆಂಡ್ಸ್: ಪುತ್ತಿಗೆ ಶ್ರೀ

ಉಡುಪಿ, ಫೆ.25: ಶ್ರೀಕೃಷ್ಣನಿಗೆ ಮಕ್ಕಳು ಎಂದರೆ ಬಹಳ ಪ್ರೀತಿ.​ ಕೃಷ್ಣನು ತನ್ನ...
error: Content is protected !!