Saturday, October 19, 2024
Saturday, October 19, 2024

ಉಡುಪಿ ಜಿಲ್ಲಾಮಟ್ಟದ ಬರಹ ಸ್ಪರ್ಧೆ

ಉಡುಪಿ ಜಿಲ್ಲಾಮಟ್ಟದ ಬರಹ ಸ್ಪರ್ಧೆ

Date:

ಉಡುಪಿ, ಆ.1: ಸಾಹಿತ್ಯ ತಂಗುದಾಣ ಗಂಗೊಳ್ಳಿ ಮತ್ತು ಬಿಲ್ಲವರ ಹಿತರಕ್ಷಣಾ ವೇದಿಕೆ ಗಂಗೊಳ್ಳಿ ಇವರ ಸಹಭಾಗಿತ್ವದಲ್ಲಿ ಭಾರತದ 76ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಉಡುಪಿ ಜಿಲ್ಲಾಮಟ್ಟದ ಬರಹ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿದೆ. ಬರಹದ ವಿಷಯ ‘ಮೇರು ಅಭಿವೃದ್ಧಿಯ ಪಥದಲ್ಲಿ ಭಾರತ’ ಕಳೆದೊಂದು ದಶಕದಲ್ಲಿ ಭಾರತವು ವಿಶ್ವ ಮಟ್ಟದಲ್ಲಿ ಗುರುತಿಸಿಕೊಳ್ಳಲು ಕಾರಣವಾಗಿರುವ ಅಂಶಗಳ ಬಗೆಗೆ ಬರಹವನ್ನು ಐನೂರು ಪದಗಳಿಗೆ ಮೀರದಂತೆ ಬರೆದು ಅಥವಾ ಟೈಪಿಸಿ 9242127307 ನಂಬರಿಗೆ ಅಥವಾ [email protected] ಗೆ ಮೇಲ್ ಮಾಡಬೇಕು.

ಪೋಸ್ಟ್ ಮೂಲಕ ಕಳಿಸುವುದಾದರೆ ನರೇಂದ್ರ ಎಸ್ ಗಂಗೊಳ್ಳಿ. ಸಾಹಿತ್ಯ ತಂಗುದಾಣ ನಿರ್ವಾಹಕರು. ಮ್ಯಾಂಗನೀಸ್ ರಸ್ತೆ ಗಂಗೊಳ್ಳಿ ಕುಂದಾಪುರ ತಾಲೂಕು.576216 ಈ ವಿಳಾಸಕ್ಕೆ ಕಳುಹಿಸಿಕೊಡಬೇಕು. ಬರಹ ತಲುಪಲು ಕೊನೆಯ ದಿನಾಂಕ 10-08-2023. ಪ್ರಥಮ, ದ್ವಿತೀಯ ಮತ್ತು ನಂತರದ ಉತ್ತಮ ಮೂರು ಬರಹಗಳಿಗೆ ಪುಸ್ತಕ ಬಹುಮಾನಗಳನ್ನು ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ 9242127307

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಇತರರ ಭಾವದಲ್ಲಿ

ಸವಿಗೆ ಪಿಯುಸಿಯಲ್ಲಿ 85% ಮಾರ್ಕ್ಸ್ ಬಂದಿತ್ತು. ಅವಳಿಗೆ ಸಿಗಬೇಕಾದ ಅಂಕಕ್ಕಿಂತ 10%...

ಅ.27: ಸಾಂಪ್ರದಾಯಿಕ ಗೂಡುದೀಪ ಸ್ಪರ್ಧೆ, ಪ್ರದರ್ಶನ ಮತ್ತು ಮಾರಾಟ

ಉಡುಪಿ, ಅ.18: ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂ ಉಡುಪಿ ಜಿಲ್ಲೆ, ಶಬರಿಮಲೆ...

ಕಬ್ಬದುಳುಮೆ: ಹಳೆಗನ್ನಡ ಕಾವ್ಯದೋದು ಕಮ್ಮಟ

ತೆಂಕನಿಡಿಯೂರು, ಅ.18: ನೆಲವನ್ನು ಉತ್ತು ಅದರೊಡಲಿಗೆ ಕಾಳು ಬಿತ್ತಿ ಬಾಳು ಕಟ್ಟಿಕೊಂಡ...

ಇಸ್ರೇಲ್ ದಾಳಿಗೆ ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವಾರ್ ಸಾವು

ಯು.ಬಿ.ಎನ್.ಡಿ., ಅ.18: ಹಮಾಸ್ ಮುಖ್ಯಸ್ಥ ಮತ್ತು ಕಳೆದ ವರ್ಷ ಅಕ್ಟೋಬರ್ 7...
error: Content is protected !!