Friday, October 18, 2024
Friday, October 18, 2024

ತ್ರಿಶಾ ವಿದ್ಯಾ ಕಾಲೇಜಿನ ವಿದ್ಯಾರ್ಥಿಗೆ ‘ಜನಸ್ಪಂದನ ಕಲಾಸಿರಿ ರತ್ನ’ ಪ್ರಶಸ್ತಿ

ತ್ರಿಶಾ ವಿದ್ಯಾ ಕಾಲೇಜಿನ ವಿದ್ಯಾರ್ಥಿಗೆ ‘ಜನಸ್ಪಂದನ ಕಲಾಸಿರಿ ರತ್ನ’ ಪ್ರಶಸ್ತಿ

Date:

ಉಡುಪಿ, ಆ. 2: ಕರ್ನಾಟಕ ಜನಸ್ಪಂದನ ಟ್ರಸ್ಟ್(ರಿ.), ಕರ್ನಾಟಕ ರಾಜ್ಯಸಂಸ್ಥೆ ಟಿ ದಾಸರಹಳ್ಳಿ ಬೆಂಗಳೂರು ಇದರ ವತಿಯಿಂದ ನಡೆದ ವಾರ್ಷಿಕೋತ್ಸವದಲ್ಲಿ ತ್ರಿಶಾ ವಿದ್ಯಾ ಪಿಯು ಕಾಲೇಜು ಕಟಪಾಡಿ‌ಯ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ದೀಕ್ಷ್ಣ ಎನ್ ಕಲ್ಮಾಡಿ ಇವರಿಗೆ ‘ಜನಸ್ಪಂದನ ಕಲಾಸಿರಿ ರತ್ನ’ ಪ್ರಶಸ್ತಿ ಹಾಗೂ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ಇವರು ನವೀನ್ ಕಲ್ಮಾಡಿ ಹಾಗು ಉಷಾ ನವೀನ ದಂಪತಿಗಳ ಪುತ್ರಿಯಾಗಿದ್ದು ಸುಗಮ ಸಂಗೀತ, ಭರತನಾಟ್ಯ ಹಲವು ಕರ್ನಾಟಕ ಸಂಗೀತವನ್ನು ಅಭ್ಯಾಸ ಮಾಡುತ್ತಿದ್ದಾರೆ. ಇವರ ಈ ಸಾಧನೆಗೆ ತ್ರಿಶಾ ಸಂಸ್ಥೆ ಶುಭ ಹಾರೈಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಇತರರ ಭಾವದಲ್ಲಿ

ಸವಿಗೆ ಪಿಯುಸಿಯಲ್ಲಿ 85% ಮಾರ್ಕ್ಸ್ ಬಂದಿತ್ತು. ಅವಳಿಗೆ ಸಿಗಬೇಕಾದ ಅಂಕಕ್ಕಿಂತ 10%...

ಅ.27: ಸಾಂಪ್ರದಾಯಿಕ ಗೂಡುದೀಪ ಸ್ಪರ್ಧೆ, ಪ್ರದರ್ಶನ ಮತ್ತು ಮಾರಾಟ

ಉಡುಪಿ, ಅ.18: ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂ ಉಡುಪಿ ಜಿಲ್ಲೆ, ಶಬರಿಮಲೆ...

ಕಬ್ಬದುಳುಮೆ: ಹಳೆಗನ್ನಡ ಕಾವ್ಯದೋದು ಕಮ್ಮಟ

ತೆಂಕನಿಡಿಯೂರು, ಅ.18: ನೆಲವನ್ನು ಉತ್ತು ಅದರೊಡಲಿಗೆ ಕಾಳು ಬಿತ್ತಿ ಬಾಳು ಕಟ್ಟಿಕೊಂಡ...

ಇಸ್ರೇಲ್ ದಾಳಿಗೆ ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವಾರ್ ಸಾವು

ಯು.ಬಿ.ಎನ್.ಡಿ., ಅ.18: ಹಮಾಸ್ ಮುಖ್ಯಸ್ಥ ಮತ್ತು ಕಳೆದ ವರ್ಷ ಅಕ್ಟೋಬರ್ 7...
error: Content is protected !!