Wednesday, February 26, 2025
Wednesday, February 26, 2025

ಸಹೋದರತ್ವದ ರಕ್ಷಾ ಬಂಧನದ ರಕ್ಷೆ ರಾಷ್ಟ್ರೀಯವಾದಿ ಸಮಾಜ ನಿರ್ಮಾಣಕ್ಕೆ ಪ್ರೇರಣೆಯಾಗಲಿ: ಯಶ್ಪಾಲ್ ಸುವರ್ಣ

ಸಹೋದರತ್ವದ ರಕ್ಷಾ ಬಂಧನದ ರಕ್ಷೆ ರಾಷ್ಟ್ರೀಯವಾದಿ ಸಮಾಜ ನಿರ್ಮಾಣಕ್ಕೆ ಪ್ರೇರಣೆಯಾಗಲಿ: ಯಶ್ಪಾಲ್ ಸುವರ್ಣ

Date:

ಉಡುಪಿ, ಆ. 30: ಉಡುಪಿ ನಗರ ಬಿಜೆಪಿ ಯುವ ಮೋರ್ಚಾ ಮತ್ತು ಮಹಿಳಾ ಮೋರ್ಚಾ ವತಿಯಿಂದ ಉಡುಪಿ ಪುತ್ತೂರಿನ ಕುದ್ಮುಲ್ ರಂಗ ರಾವ್ ನಗರದ ಎಸ್. ಟಿ. ಕಾಲನಿಯಲ್ಲಿ ಆಯೋಜಿಸಿದ್ದ ರಕ್ಷಾ ಬಂಧನ ಕಾರ್ಯಕ್ರಮದಲ್ಲಿ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಭಾಗವಹಿಸಿ ಮಾತನಾಡಿದರು.

ಸಹೋದರತೆಯ ಸಂಕೇತದ ಹಬ್ಬವಾಗಿ ಆಚರಿಸುವ ರಕ್ಷಾ ಬಂಧನದ ರಕ್ಷೆ ಸಮಾಜದಲ್ಲಿ ಮೇಲು ಕೀಳು ಭಾವನೆಯನ್ನು ಅಳಿಸಿ ಒಗ್ಗಟ್ಟಿನಿಂದ ರಾಷ್ಟ್ರೀಯವಾದಿ ಚಿಂತನೆಯ ಸಮಾಜದ ನಿರ್ಮಾಣದ ಮೂಲಕ ದೇಶದ ಅಭಿವೃದ್ದಿಗೆ ಪ್ರೇರಣೆಯಾಗಲಿ ಎಂದರು.

ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಬೈಕಾಡಿ ಸುಪ್ರಸಾದ್ ಶೆಟ್ಟಿ, ಗೀತಾಂಜಲಿ ಸುವರ್ಣ, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷರಾದ ವೀಣಾ ಶೆಟ್ಟಿ, ಬಿಜೆಪಿ ಯುವ ಮೋರ್ಚಾ ಉಡುಪಿ ನಗರ ಅಧ್ಯಕ್ಷರಾದ ರೋಶನ್ ಶೆಟ್ಟಿ, ಮಹಿಳಾ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಶ್ಮಿತ ಬಾಲಕೃಷ್ಣ ಶೆಟ್ಟಿ, ಮೋರ್ಚಾ ನಗರ ಪ್ರಧಾನ ಕಾರ್ಯದರ್ಶಿ ಸುಜಲ ಸುವರ್ಣ, ನಗರಸಭಾ ಸದಸ್ಯರಾದ ಜಯಂತಿ ಪೂಜಾರಿ, ಬಾಲಕೃಷ್ಣ ಶೆಟ್ಟಿ, ವಿಜಯ ಕೊಡವೂರು, ಸಂತೋಷ್ ಜತ್ತನ್, ಮಾಜಿ ನಗರಸಭಾ ಸದಸ್ಯರಾದ ಸುಬೇಧ ಹಾಗೂ ಪ್ರಮುಖರಾದ ಸರೋಜ ಶೆಣೈ, ನಿತ್ಯಾನಂದ ಶೆಟ್ಟಿ, ಮಾಯ ಕಾಮತ್ ಮೊದಲಾದವರು ಉಪಸ್ಥಿತರಿದ್ದರು. ಕಿಶೋರ್ ಕುಮಾರ್ ಕರಂಬಳ್ಳಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಹೊಂಬೆಳಕು ಕ್ರೀಡಾ ಹಾಗೂ ಸಾಂಸ್ಕೃತಿಕ ಉತ್ಸವದಲ್ಲಿ ಸಾಲಿಗ್ರಾಮ ಪ.ಪಂ.ಗೆ ನಾಲ್ಕು ಬಹುಮಾನ

ಉಡುಪಿ, ಫೆ.25: ಮಂಗಳೂರಿನ ಅಡ್ಯಾರು ಸಹ್ಯಾದ್ರಿ ಕ್ರೀಡಾಂಗಣದಲ್ಲಿ ನಡೆದ ಪಂಚಾಯತ್ ರಾಜ್...

ಆಸ್ತಿ ತೆರಿಗೆ ಪಾವತಿಗೆ ಸೂಚನೆ

ಉಡುಪಿ, ಫೆ.25: ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಕಟ್ಟಡ / ನಿವೇಶನಗಳನ್ನು...

ವೈದ್ಯಾಧಿಕಾರಿ ಹುದ್ದೆ: ಅರ್ಜಿ ಆಹ್ವಾನ

ಉಡುಪಿ, ಫೆ.25: ಆರೋಗ್ಯ ಇಲಾಖೆಯ ವತಿಯಿಂದ ಜಿಲ್ಲೆಯ ಕಾರ್ಕಳ ಸಾರ್ವಜನಿಕ ಆಸ್ಪತ್ರೆಯಲ್ಲಿ...

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಚಿಣ್ಣರು ಶ್ರೀಕೃಷ್ಣನ ಫ್ರೆಂಡ್ಸ್: ಪುತ್ತಿಗೆ ಶ್ರೀ

ಉಡುಪಿ, ಫೆ.25: ಶ್ರೀಕೃಷ್ಣನಿಗೆ ಮಕ್ಕಳು ಎಂದರೆ ಬಹಳ ಪ್ರೀತಿ.​ ಕೃಷ್ಣನು ತನ್ನ...
error: Content is protected !!