Wednesday, February 26, 2025
Wednesday, February 26, 2025

ಭವಾನಿ ವಿ. ಶೆಟ್ಟಿ ಪುಳಿಮಾರು ಇವರಿಗೆ ​ವಿಶ್ವ ಸಂಸ್ಕ್ರತಿ ಪುರಸ್ಕಾರ

ಭವಾನಿ ವಿ. ಶೆಟ್ಟಿ ಪುಳಿಮಾರು ಇವರಿಗೆ ​ವಿಶ್ವ ಸಂಸ್ಕ್ರತಿ ಪುರಸ್ಕಾರ

Date:

ಉಡುಪಿ, ಸೆ. 5: ವೃತ್ತಿಯಿಂದ ನಿವೃತ್ತರಾಗಿದ್ದರೂ ಎಲ್ಲ ಕಾಲದಲ್ಲೂ ಜನರು, ಶಿಷ್ಯರು ಗುರುತಿಸಿ ಗೌರವಿಸುವ ಶಿಕ್ಷಕ ವೃತ್ತಿ ಪೂಜನೀಯವಾದದು, ನಿತ್ಯ ಜನ ಮನ್ನಣೆ ಪಡೆಯುವಂತದ್ದು ಎಂದು ಕಸಾಪ ವಿಶ್ವ ಸಂಸ್ಕ್ರತಿ ಪುರಸ್ಕಾರ ಪುರಸ್ಕ್ರತರಾದ ಭವಾನಿ ವಿ. ಶೆಟ್ಟಿ ಪುಳಿಮಾರು ಅಭಿಪ್ರಾಯಪಟ್ಟರು. ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಉಡುಪಿ ತಾಲೂಕು ಘಟಕದಿಂದ ಗೃಹಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಶಿಕ್ಷಕರ ದಿನಾಚರಣೆ ನಿವೃತ್ತ ಶಿಕ್ಷಕರಲ್ಲಿ ಸಾರ್ಥಕ ಹಾಗು ಸಂತಸದ ಭಾವ ತುಂಬುತ್ತದೆ ಎಂದರು.

ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಸಂಸ್ಥಾಪಕಾಧ್ಯಕ್ಷ ಉಡುಪಿ ವಿಶ್ವನಾಥ ಶೆಣೈ, ಅಧ್ಯಕ್ಷ ಪ್ರೊ. ಶಂಕರ್, ನರಸಿಂಹಮೂರ್ತಿ, ಚಂದ್ರಶೇಖರ್ ಶೆಟ್ಟಿ, ಸುಲೋಚನ ಶೆಟ್ಟಿ, ರಾಘವೇಂದ್ರ ಪ್ರಭು ಕರ್ವಾಲು ಉಪಸ್ಥಿತರಿದ್ದರು. ಕಸಾಪ ಉಡುಪಿ ಜಿಲ್ಲಾ ಮಹಿಳಾ ಪ್ರತಿನಿಧಿ ಪೂರ್ಣಿಮಾ ಜನಾರ್ದನ್ ಸನ್ಮಾನಿತರನ್ನು ಪರಿಚಯಿಸಿದರು. ಕಸಾಪ ಉಡುಪಿ ತಾಲೂಕು ಘಟಕದ ಅಧ್ಯಕ್ಷ ರವಿರಾಜ್ ಎಚ್.ಪಿ ಪ್ರಸ್ತಾವಿಕವಾಗಿ ಮಾತನಾಡಿದರು. ಗೌರವ ಕಾರ್ಯದರ್ಶಿ ಜನಾರ್ದನ್ ಕೊಡವೂರು ಸ್ವಾಗತಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಹೊಂಬೆಳಕು ಕ್ರೀಡಾ ಹಾಗೂ ಸಾಂಸ್ಕೃತಿಕ ಉತ್ಸವದಲ್ಲಿ ಸಾಲಿಗ್ರಾಮ ಪ.ಪಂ.ಗೆ ನಾಲ್ಕು ಬಹುಮಾನ

ಉಡುಪಿ, ಫೆ.25: ಮಂಗಳೂರಿನ ಅಡ್ಯಾರು ಸಹ್ಯಾದ್ರಿ ಕ್ರೀಡಾಂಗಣದಲ್ಲಿ ನಡೆದ ಪಂಚಾಯತ್ ರಾಜ್...

ಆಸ್ತಿ ತೆರಿಗೆ ಪಾವತಿಗೆ ಸೂಚನೆ

ಉಡುಪಿ, ಫೆ.25: ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಕಟ್ಟಡ / ನಿವೇಶನಗಳನ್ನು...

ವೈದ್ಯಾಧಿಕಾರಿ ಹುದ್ದೆ: ಅರ್ಜಿ ಆಹ್ವಾನ

ಉಡುಪಿ, ಫೆ.25: ಆರೋಗ್ಯ ಇಲಾಖೆಯ ವತಿಯಿಂದ ಜಿಲ್ಲೆಯ ಕಾರ್ಕಳ ಸಾರ್ವಜನಿಕ ಆಸ್ಪತ್ರೆಯಲ್ಲಿ...

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಚಿಣ್ಣರು ಶ್ರೀಕೃಷ್ಣನ ಫ್ರೆಂಡ್ಸ್: ಪುತ್ತಿಗೆ ಶ್ರೀ

ಉಡುಪಿ, ಫೆ.25: ಶ್ರೀಕೃಷ್ಣನಿಗೆ ಮಕ್ಕಳು ಎಂದರೆ ಬಹಳ ಪ್ರೀತಿ.​ ಕೃಷ್ಣನು ತನ್ನ...
error: Content is protected !!