Wednesday, February 26, 2025
Wednesday, February 26, 2025

ತ್ರೋಬಾಲ್ ಪಂದ್ಯಾಟ: ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಬಾಲಕರ ತಂಡ ಪ್ರಥಮ

ತ್ರೋಬಾಲ್ ಪಂದ್ಯಾಟ: ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಬಾಲಕರ ತಂಡ ಪ್ರಥಮ

Date:

ಕುಂದಾಪುರ, ಸೆ. 11: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಮತ್ತು ಶ್ರೀ ವೆಂಕಟರಮಣ ಪದವಿಪೂರ್ವ ಕಾಲೇಜು ಕುಂದಾಪುರ ಇವರ ಜಂಟಿ ಆಶ್ರಯದಲ್ಲಿ ನಡೆದ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳ ತ್ರೋಬಾಲ್ ಪಂದ್ಯಾಟದಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಬಾಲಕರ ತಂಡ ಪ್ರಥಮ ಸ್ಥಾನವನ್ನು ಗಳಿಸಿದೆ. ಸರಸ್ವತಿ ವಿದ್ಯಾಲಯದ ನವೀನ್, ಧರ್ಮೇಶ್, ಆರ್ಯನ್, ಚರಣ್, ಶರತ್, ಯತೀಶ್, ಸುಜನ್ ವೀರೇಶ್, ಶಮಿತ್ ,ನಾಗರಾಜ್, ಆದಿತ್ಯ ಮತ್ತು ಯುವರಾಜ್ ತಂಡದಲ್ಲಿ ಭಾಗವಹಿಸಿದ್ದರು. ಈ ತಂಡದ ಏಳು ವಿದ್ಯಾರ್ಥಿಗಳು ಉಡುಪಿ ಜಿಲ್ಲಾಮಟ್ಟದಲ್ಲಿ ಕುಂದಾಪುರದ ವಿದ್ಯಾರ್ಥಿಗಳ ತ್ರೋಬಾಲ್ ತಂಡವನ್ನು ಪ್ರತಿನಿಧಿಸಲು ಆಯ್ಕೆಯಾಗಿದ್ದಾರೆ.

ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಶ್ರೇಯ ಮೇಸ್ತ ಉಡುಪಿ ಜಿಲ್ಲಾಮಟ್ಟದಲ್ಲಿ ಕುಂದಾಪುರ ತಾಲೂಕಿನ ಬಾಲಕಿಯರ ತ್ರೋಬಾಲ್ ತಂಡವನ್ನು ಪ್ರತಿನಿಧಿಸಲಿದ್ದು ಪ್ರಥಮ ಪಿಯುಸಿ ವಿದ್ಯಾರ್ಥಿನಿ ಸುನಿಧಿ ಉಡುಪಿ ಜಿಲ್ಲಾಮಟ್ಟದಲ್ಲಿ ಕುಂದಾಪುರ ತಾಲೂಕಿನ ಬಾಲಕಿಯರ ಕಬ್ಬಡಿ ತಂಡವನ್ನು ಪ್ರತಿನಿಧಿಸಲು ಆಯ್ಕೆಯಾಗಿದ್ದಾರೆ. ಸೋಮವಾರ ಕಾಲೇಜಿನಲ್ಲಿ ನಡೆದ ಸಮಾರಂಭದಲ್ಲಿ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಹೊಂಬೆಳಕು ಕ್ರೀಡಾ ಹಾಗೂ ಸಾಂಸ್ಕೃತಿಕ ಉತ್ಸವದಲ್ಲಿ ಸಾಲಿಗ್ರಾಮ ಪ.ಪಂ.ಗೆ ನಾಲ್ಕು ಬಹುಮಾನ

ಉಡುಪಿ, ಫೆ.25: ಮಂಗಳೂರಿನ ಅಡ್ಯಾರು ಸಹ್ಯಾದ್ರಿ ಕ್ರೀಡಾಂಗಣದಲ್ಲಿ ನಡೆದ ಪಂಚಾಯತ್ ರಾಜ್...

ಆಸ್ತಿ ತೆರಿಗೆ ಪಾವತಿಗೆ ಸೂಚನೆ

ಉಡುಪಿ, ಫೆ.25: ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಕಟ್ಟಡ / ನಿವೇಶನಗಳನ್ನು...

ವೈದ್ಯಾಧಿಕಾರಿ ಹುದ್ದೆ: ಅರ್ಜಿ ಆಹ್ವಾನ

ಉಡುಪಿ, ಫೆ.25: ಆರೋಗ್ಯ ಇಲಾಖೆಯ ವತಿಯಿಂದ ಜಿಲ್ಲೆಯ ಕಾರ್ಕಳ ಸಾರ್ವಜನಿಕ ಆಸ್ಪತ್ರೆಯಲ್ಲಿ...

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಚಿಣ್ಣರು ಶ್ರೀಕೃಷ್ಣನ ಫ್ರೆಂಡ್ಸ್: ಪುತ್ತಿಗೆ ಶ್ರೀ

ಉಡುಪಿ, ಫೆ.25: ಶ್ರೀಕೃಷ್ಣನಿಗೆ ಮಕ್ಕಳು ಎಂದರೆ ಬಹಳ ಪ್ರೀತಿ.​ ಕೃಷ್ಣನು ತನ್ನ...
error: Content is protected !!