Saturday, October 19, 2024
Saturday, October 19, 2024

ಸೆ. 22: ಉಡುಪಿ ಜಿಲ್ಲೆಯ ವಿವಿಧೆಡೆ ವಿದ್ಯುತ್ ವ್ಯತ್ಯಯ

ಸೆ. 22: ಉಡುಪಿ ಜಿಲ್ಲೆಯ ವಿವಿಧೆಡೆ ವಿದ್ಯುತ್ ವ್ಯತ್ಯಯ

Date:

ಉಡುಪಿ, ಸೆ.20: 110/11 ಕೆ.ವಿ ಹಾಲಾಡಿ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11ಕೆ.ವಿ ಆವರ್ಸೆ, ಬಿದ್ಕಲ್‌ಕಟ್ಟೆ, ಬೈಲೂರು, ಬೆಳ್ವೆ, ಹೈಕಾಡಿ ಮತ್ತು ಕೆ.ಎನ್.ಎನ್.ಎಲ್ ಹಾಲಾಡಿ ಮಾರ್ಗಗಳಲ್ಲಿ ಪಾಲನಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಕುಳುಂಜೆ, ಶಂಕರನಾರಾಯಣ, ಬಿದ್ಕಲ್‌ಕಟ್ಟೆ, ಹಾಲಾಡಿ, ಮೊಳಹಳ್ಳಿ, ಹಾರ್ದಳ್ಳಿ-ಮಂಡಳ್ಳಿ, ಕಕ್ಕುಂಜೆ, ಯಡಾಡಿ-ಮತ್ಯಾಡಿ, ಹೆಸ್ಕತ್ತೂರು, ಮಚ್ಚಟ್ಟು, ಅಮಾಸೆಬೈಲು, ಹಳ್ಳಾಡಿ-ಹರ್ಕಾಡಿ, ಅಲ್ಬಾಡಿ, ಆರ್ಡಿ, ಶೇಡಿಮನೆ, ಹೈಕಾಡಿ, ಗೋಳಿಯಂಗಡಿ, ಬೆಳ್ವೆ, ಹೆಂಗವಳ್ಳಿ, ಸೂರ್ಗೋಳಿ, ಬೈಲೂರು, ಕಾಜಾಡಿ ಮತ್ತು ಕೊಂಡಳ್ಳಿ ಗ್ರಾಮಗಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹಾಗೂ 110/11 ಕೆ.ವಿ ಬ್ರಹ್ಮಾವರ ಉಪವಿದ್ಯುತ್ ಕೇಂದ್ರದಿಂದ ಹೊರಡುವ 11 ಕೆ.ವಿ ಬ್ರಹ್ಮಾವರ, ಮಾಬುಕಳ ಮತ್ತು ಹೊನ್ನಾಳ ಫೀಡರ್ ಮಾರ್ಗದಲ್ಲಿ ಪರಿವರ್ತಕ ಕೇಂದ್ರಗಳ ಸ್ಟ್ರಕ್ಚರ್ ಬದಲಾವಣೆ, ತುರ್ತು ಕಾಮಗಾರಿ ಮತ್ತು ಎಲ್.ಟಿ ಮಾರ್ಗ ವಿಸ್ತರಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಹಂದಾಡಿ, ಬೇಳೂರುಜೆಡ್ಡು, ಬ್ರಹ್ಮಾವರ, ರಥಬೀದಿ, ಚಾಂತಾರು, ವಾರಂಬಳ್ಳಿ, ಕುಮ್ರಗೋಡು, ಉಪ್ಪಿನಕೋಟೆ, ಬಾಳ್ತಾರು, ಸೂಲ್ಕುದ್ರು, ಆದರ್ಶನಗರ, ಕೀರ್ತಿನಗರ, ಸಾಲಿಕೇರಿ, ಬಿರ್ತಿ, ಹೊನ್ನಾಳ, ಕುಕ್ಕುಡೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸೆಪ್ಟಂಬರ್ 22 ರಂದು ಬೆಳಗ್ಗೆ 9.30 ರಿಂದ ಸಂಜೆ 5.30 ರ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಸಂಕ: ಮೈ ಮರೆತರೆ ಕಾದಿದೆ ಅಪಾಯ

ಉಡುಪಿ, ಅ.19: ಉಡುಪಿ ನಗರದ ಕಲ್ಸಂಕ ಮಣಿಪಾಲ ರಸ್ತೆಯ ಮಾಲ್ ಒಂದರ...

ಅಧ್ಯಯನ ಪ್ರವಾಸ

ಕುಂದಾಪುರ, ಅ.19: ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಗಣಕ...

ಸ್ಯಾಮ್ ಸಂಗ್ ಸಾಲ್ವ್ ಫಾರ್ ಟುಮಾರೊ 2024 ಫಲಿತಾಂಶ ಪ್ರಕಟ

ಉಡುಪಿ, ಅ.19: ಸ್ಯಾಮ್ ಸಂಗ್ ಇಂಡಿಯಾ ಕಂಪನಿಯ ಪ್ರಮುಖ ರಾಷ್ಟ್ರೀಯ ಶಿಕ್ಷಣ...

ಮಕ್ಕಳಿಗೆ ಎಳವೆಯಲ್ಲಿಯೇ ವೇದಿಕೆ ಕಲ್ಪಿಸಿ: ಗೀತಾ ಆನಂದ್ ಕುಂದರ್

ಕೋಟ, ಅ.19: ಎಳವೆಯಲ್ಲಿಯೇ ಮಕ್ಕಳಿಗೆ ಸಮರ್ಪಕ ವೇದಿಕೆ ಕಲ್ಪಿಸಿಕೊಡಬೇಕು, ಮಕ್ಕಳ ಪ್ರಥಮ...
error: Content is protected !!