Sunday, February 23, 2025
Sunday, February 23, 2025

ಸಂಗೊಳ್ಳಿ ರಾಯಣ್ಣನವರ ಸ್ಮರಣೆ ನಿತ್ಯ ನಿರಂತರವಾಗಲಿ: ಸಿದ್ದಬಸಯ್ಯ ಸ್ವಾಮಿ ಚಿಕ್ಕಮಠ

ಸಂಗೊಳ್ಳಿ ರಾಯಣ್ಣನವರ ಸ್ಮರಣೆ ನಿತ್ಯ ನಿರಂತರವಾಗಲಿ: ಸಿದ್ದಬಸಯ್ಯ ಸ್ವಾಮಿ ಚಿಕ್ಕಮಠ

Date:

ಉಡುಪಿ: ಸಂಗೊಳ್ಳಿ ರಾಯಣ್ಣನ 191 ನೆಯ ಸ್ಮರಣೋತ್ಸವದ ಪ್ರಯುಕ್ತ ಉಡುಪಿ ಜಿಲ್ಲಾ ಕೇಂದ್ರ ಕಚೇರಿಯಲ್ಲಿ ರಾಯಣ್ಣನ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ 2ನೇ ವರ್ಷದ ಹುತಾತ್ಮ ಮಾಲಾ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಜಿಲ್ಲಾಧ್ಯಕ್ಷ ಸಿದ್ದಬಸಯ್ಯ ಸ್ವಾಮಿ ಚಿಕ್ಕಮಠ, ರಾಯಣ್ಣನ ಆರಾಧನೆ ಜನವರಿ 26 ಆಗಸ್ಟ್ 15 ಕ್ಕಷ್ಟೆ ಸೀಮಿತವಾಗದೆ ನಾವು ಮಾಡುವ ಪ್ರತಿಯೊಂದು ಕ್ಷೇತ್ರದಲ್ಲೂ ಪ್ರತಿದಿನ ಅಂತಹ ಮಹಾತ್ಮರನ್ನು ಸ್ಮರಿಸುವಂತಾಗಬೇಕು.

ರಾಜ್ಯ ಸಂಸ್ಥಾಪಕ ಅಧ್ಯಕ್ಷರು ಕಳೆದ ವರ್ಷ ಚಾಲನೆ ನೀಡಿದ ಹುತಾತ್ಮ ಮಾಲಾ ಅಭಿಯಾನ ಮುಂದೊಂದು ದಿನ ರಾಜ್ಯ ಮತ್ತು ರಾಷ್ಟ್ರ ವ್ಯಾಪಿಯಾಗಲಿ. ಅದಕ್ಕೆ ನಾವೆಲ್ಲ ಜೊತೆ ನಿಲ್ಲೋಣ ಎಂದು ರಾಜ್ಯದ ಎಲ್ಲಾ ರಾಯಣ್ಣ ಅಭಿಮಾನಿ ಬಳಗದವರಿಗೆ ಮನವಿ ಮಾಡಿದರು.

ನಿವೃತ್ತ ಯೋಧ ಕೃಷ್ಣ ಶೆಟ್ಟಿಬೆಟ್ಟು, ಉಪಾಧ್ಯಕ್ಷ ಲಕ್ಷ್ಮಣ್ ಕೊಲ್ಕಾರ್, ಈರಪ್ಪ ಗೌಂಡಿ, ಮಹಿಳಾ ಬಳಗದ ಸವಿತಾ ನೋಟಗಾರ್, ಬಸವರಾಜ್ ಐಹೊಳೆ, ಮಹೇಶ್ ಗುಂಡಿಬೈಲ್, ಸಿದ್ದಣ್ಣ ಪೂಜಾರಿ, ಶರಣಪ್ಪ ಬಾರಕೇರ, ಹನುಮಂತರಾಯ ಪೂಜಾರಿ, ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....

ಪ್ರಧಾನಿ ನರೇಂದ್ರ ಮೋದಿ ಅವರ ಪ್ರಿನ್ಸಿಪಲ್ ಸೆಕ್ರೆಟರಿ ಆಗಿ ಮಾಜಿ ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ನೇಮಕ

ನವದೆಹಲಿ, ಫೆ.22: ಭಾರತೀಯ ರಿಸರ್ವ್ ಬ್ಯಾಂಕ್‌ನ ಮಾಜಿ ಗವರ್ನರ್ ಶಕ್ತಿಕಾಂತ ದಾಸ್...

ಕಾರ್ಕಳ ಜ್ಞಾನಸುಧಾ: ವಾಣಿಜ್ಯ ವಿಭಾಗದಲ್ಲಿ ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನ

ಗಣಿತನಗರ, ಫೆ.22: ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್(ರಿ.) ಇದರ ಆಡಳಿತಕ್ಕೆ ಒಳಪಟ್ಟ...

ಸುರಂಗದ ಛಾವಣಿ ಕುಸಿತ; ಸಿಲುಕಿದ ಕಾರ್ಮಿಕರಿಗಾಗಿ ರಕ್ಷಣಾ ಕಾರ್ಯಾಚರಣೆ

ಯು.ಬಿ.ಎನ್.ಡಿ., ಫೆ.22: ತೆಲಂಗಾಣದ ನಾಗರ್ಕರ್ನೂಲ್ ಜಿಲ್ಲೆಯ ಶ್ರೀಶೈಲಂ ಎಡದಂಡೆ ಕಾಲುವೆಯ (ಎಸ್‌ಎಲ್‌ಬಿಸಿ)...
error: Content is protected !!