Monday, February 24, 2025
Monday, February 24, 2025

ಕೋವಿಡ್ ಸಹಾಯಧನ: ಕಟ್ಟಡ ಕಾರ್ಮಿಕರ ಮಾಹಿತಿ ಅಪ್‌ಡೇಟ್ ಮಾಡಲು ಸೂಚನೆ

ಕೋವಿಡ್ ಸಹಾಯಧನ: ಕಟ್ಟಡ ಕಾರ್ಮಿಕರ ಮಾಹಿತಿ ಅಪ್‌ಡೇಟ್ ಮಾಡಲು ಸೂಚನೆ

Date:

ಉಡುಪಿ: ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ವತಿಯಿಂದ ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ರಾಜ್ಯ ಸರ್ಕಾರ ಘೋಷಣೆ ಮಾಡಲಾದ ಕೋವಿಡ್ -19 ಎರಡನೇ ಅಲೆಯ ಸಹಾಯಧನ ಮೊತ್ತ 3000 ರೂ. ಗಳನ್ನು ನೇರ ನಗದು ವರ್ಗಾವಣೆ ಮೂಲಕ ಶೇಕಡಾ 90 ರಷ್ಟು ಈಗಾಗಲೇ ಪಾವತಿ ಮಾಡಲಾಗಿದ್ದು, ಶೇ. 10 ರಷ್ಟು ಡೇಟಾದಲ್ಲಿ ಫಲಾನುಭವಿ ಆಧಾರ್ ಸಂಖ್ಯೆ ಅವರ ಬ್ಯಾಂಕ್ ಖಾತೆಗೆ ಜೋಡಣೆ ಆಗದ ಹಾಗೂ ಬ್ಯಾಂಕ್‌ನವರು ಖಾತೆಯನ್ನು ಎನ್.ಪಿ.ಸಿ.ಐ ಗೆ ಮ್ಯಾಪಿಂಗ್ ಮಾಡದೇ ಇರುವ ಕಾರಣ ಸದರಿಯವರ ಖಾತೆಗೆ ಸಹಾಯಧನ ಪಾವತಿಯಾಗಿರುವುದಿಲ್ಲ.

ಆಧಾರ್ ಸಂಖ್ಯೆ ಬ್ಯಾಂಕ್ ಖಾತೆಗೆ ಜೋಡಣೆ ಆಗದ ಹಾಗೂ ಬ್ಯಾಂಕ್‌ನವರು ಸದರಿ ಬ್ಯಾಂಕ್ ಖಾತೆಯನ್ನು ಎನ್.ಪಿ.ಸಿ.ಐ ಗೆ ಮ್ಯಾಪಿಂಗ್ ಮಾಡದೇ ಇರುವ ಮಾಹಿತಿಯು ಮಂಡಳಿಯ ಜಾಲತಾಣದಲ್ಲಿ ಲಭ್ಯವಿದ್ದು, ಸಹಾಯಧನ ದೊರಕದ ಫಲಾನುಭವಿಗಳು ಮಾಹಿತಿಯನ್ನು ಮಂಡಳಿಯ ಜಾಲತಾಣದಲ್ಲಿ ಅಪ್‌ಡೇಟ್ ಮಾಡಲು ಜನವರಿ 31 ಕೊನೆಯ ದಿನವಾಗಿದೆ ಎಂದು ಜಿಲ್ಲಾ ಕಾರ್ಮಿಕ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾಪು ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ- ಶ್ರೀಕೃಷ್ಣ ಮಠದ ವತಿಯಿಂದ ಹೊರೆಕಾಣಿಕೆ

ಉಡುಪಿ, ಫೆ.23: ಕಾಪು ಹೊಸ ಮಾರಿಗುಡಿ ದೇವಸ್ಥಾನದ ಕಾಪು ಅಮ್ಮನ ಪ್ರತಿಷ್ಠಾ...

ಕುಕ್ಕಿಕಟ್ಟೆ ಶ್ರೀಕೃಷ್ಣ ಬಾಲನಿಕೇತನಕ್ಕೆ ಲ್ಯಾಪ್ ಟಾಪ್ ಪ್ರೊಜೆಕ್ಟರ್ ಕೊಡುಗೆ

ಕುಕ್ಕಿಕಟ್ಟೆ, ಫೆ.23: ಮಣಿಪಾಲದ ಟಾಪ್ಮಿಅಲ್ಯುಮ್ನಿ ಅಸೋಸಿಯೇಷನ್ ನಿಂದ ಮಕ್ಕಳ ವಿದ್ಯಾಭ್ಯಾಸದ ಅನುಕೂಲಕ್ಕಾಗಿ...

ಕೊಹ್ಲಿ ಶತಕ; ಪಾಕಿಸ್ತಾನ ವಿರುದ್ಧ ಭಾರತ ದಿಗ್ವಿಜಯ

ಯು.ಬಿ.ಎನ್.ಡಿ., ಫೆ.23: ಭಾನುವಾರ ದುಬೈನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಹೈ...

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....
error: Content is protected !!