Sunday, September 8, 2024
Sunday, September 8, 2024

ಜ್ಞಾನ ಭಾರತ್ – ಬಾಲ ಸಂಸ್ಕಾರ ಮಕ್ಕಳ ನೊಂದಣಿ ಆರಂಭ

ಜ್ಞಾನ ಭಾರತ್ – ಬಾಲ ಸಂಸ್ಕಾರ ಮಕ್ಕಳ ನೊಂದಣಿ ಆರಂಭ

Date:

ಕಾರ್ಕಳ, ಅ.5: ಜ್ಞಾನ ಭಾರತ್ ಸಮಿತಿ, ಗಣಿತನಗರ, ಕಾರ್ಕಳ ಇವರ ಆಶ್ರಯದಲ್ಲಿ 9 ರಿಂದ 14ರ ಹರೆಯದ ಮಕ್ಕಳಿಗೆ ಭಾರತೀಯ ಸಂಸ್ಕೃತಿ, ಸಂಸ್ಕಾರವನ್ನು ನೀಡುವ ‘ಬಾಲ ಸಂಸ್ಕಾರ’ ಕಾರ್ಯಕ್ರಮ ಪ್ರತಿ ಶನಿವಾರ ಶ್ರೀ ಮಹಾಗಣಪತಿ ದೇವಸ್ಥಾನ ಗಣಿತನಗರದ ಆವರಣದಲ್ಲಿ ನಡೆಯಲಿದೆ. ಮಕ್ಕಳಿಗೆ ಸನಾತನ ಸಂಸ್ಕೃತಿ ಹಾಗೂ ದೇಶಭಕ್ತಿಯ ಅರಿವನ್ನು, ಭಗವದ್ಗೀತೆ, ರಾಮಾಯಣ, ಮಹಾಭಾರತದ ಜ್ಞಾನದ ಮುಖಾಂತರ ನೀಡಿ, ಬದುಕು ಕಟ್ಟಿಕೊಡುವ ಸ್ಫೂರ್ತಿಚೇತನರ ಯಶೋಗಾಥೆಗಳನ್ನು ತಿಳಿಸಿ, ನವಭಾರತದ ಸದೃಢ ಪ್ರಜೆಗಳನ್ನಾಗಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಚಿಂತನೆ ಹೊಂದಲಾಗಿದೆ.

ಈ ಕಾರ್ಯಕ್ರಮವನ್ನು ಕಾರ್ಕಳ ಪರಿಸರದ ಮಕ್ಕಳಿಗೆ ಅನುಕೂಲವಾಗುವಂತೆ ಪ್ರತಿ ಶನಿವಾರ ಸಂಜೆ 4.00 ರಿಂದ 5.30ರವರೆಗೆ ಆಯೋಜಿಸಲಾಗಿದೆ. ಆಸಕ್ತ ಪೋಷಕರು ತಮ್ಮ ಮಕ್ಕಳ ಹೆಸರನ್ನು ಈ ಮುಂದಿನ ದೂರವಾಣಿ ಸಂಖ್ಯೆಗಳಿಗೆ ಕರೆಮಾಡಿ ನೋಂದಾಯಿಸುವಂತೆ ಕೋರಲಾಗಿದೆ. 9611875798. 9449444240. ಹೆಸರು ನೊಂದಾಯಿಸಲು ಕೊನೆಯ ದಿನಾಂಕ ಅಕ್ಟೋಬರ್ 9, 2023.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ದೇಶಕ್ಕೆ ಶಿಕ್ಷಕರ ಸೇವೆ ಮಹತ್ವದ್ದು: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ, ಸೆ.7: ಶಿಕ್ಷಕರು ರಾಷ್ಟ್ರಕ್ಕೆ ಅತ್ಯಂತ ಮಹತ್ವದ ಸೇವೆ ಸಲ್ಲಿಸುತ್ತಿದ್ದು, ಇಂದಿನ...

ಸುಳ್ಳು ದಾಖಲೆ ಸೃಷ್ಟಿ: ಐಎಎಸ್ ಪ್ರೊಬೇಷನರ್ ಪೂಜಾ ಖೇಡ್ಕರ್ ಸೇವೆಯಿಂದ ಬಿಡುಗಡೆ

ನವದೆಹಲಿ, ಸೆ.7: 2023 ರ ಬ್ಯಾಚ್ ಐಎಎಸ್ ಪ್ರೊಬೇಷನರ್ ಪೂಜಾ ಖೇಡ್ಕರ್...

18ನೇ ವರ್ಷದ ಅಬ್ಬನಡ್ಕ ಗಣೇಶೋತ್ಸವ

ಬೆಳ್ಮಣ್, ಸೆ.7: ರಾಜ್ಯ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪುರಸ್ಕೃತ ಸಂಸ್ಥೆ...

ಮದ್ಯ ಮಾರಾಟ ನಿಷೇಧ

ಉಡುಪಿ, ಸೆ.6: ಗಣೇಶ ಹಬ್ಬದ ಆಚರಣೆಯ ಪ್ರಯುಕ್ತ ಹೆಚ್ಚಿನ ಸ್ಥಳಗಳಲ್ಲಿ ಗಣೇಶ...
error: Content is protected !!