Tuesday, February 25, 2025
Tuesday, February 25, 2025

ಮಕ್ಕಳ ಸುಪ್ತ ಪ್ರತಿಭೆ ಅನಾವರಣಕ್ಕೆ ಸಂಘಟನೆಗಳು ಸಹಕಾರಿ: ಅಲ್ತಾರು ನಾಗರಾಜ್

ಮಕ್ಕಳ ಸುಪ್ತ ಪ್ರತಿಭೆ ಅನಾವರಣಕ್ಕೆ ಸಂಘಟನೆಗಳು ಸಹಕಾರಿ: ಅಲ್ತಾರು ನಾಗರಾಜ್

Date:

ಕೋಟ, ಅ.25: ಮಕ್ಕಳ ಎಳೆ ವಯಸ್ಸಿನಲ್ಲಿ ಹೊಸ ಚಿಂತನೆಯ ಅವಕಾಶ ಕಲ್ಪಿಸಿ ಅವರಲ್ಲಿನ ಪ್ರತಿಭೆಯ ಅನಾವರಣಕ್ಕೆ ಸೂಕ್ತ ವೇದಿಕೆ ಯುವಕ ಮಂಡಲದಂತಹ ಸಂಘ ಸಂಸ್ಥೆಗಳು ನೆರವಾಗಬೇಕು. ಸಂಘಟನೆಗಳಿಂದ ಗ್ರಾಮೀಣ ಪ್ರದೇಶಗಳಲ್ಲೂ ಸಾಂಸ್ಕೃತಿಕ ಚಿಂತನೆಯ ಜೊತೆಗೆ ಮಕ್ಕಳ ಸುಪ್ತ ಪ್ರತಿಭೆ ಅನಾವರಣಕ್ಕೆ ಅವಕಾಶ ಕಲ್ಪಿಸುತ್ತಿರುವುದು ಶ್ಲಾಘನೀಯ ಎಂದು ಸಾಹಿತಿ ಶಿಕ್ಷಕ ಅಲ್ತಾರು ನಾಗರಾಜ್ ಹೇಳಿದರು.

ಅವರು ಶ್ರೀ ವಿನಾಯಕ ಯುವಕ ಮಂಡಲ (ರಿ.) ಸಾಯ್ಬ್ರಕಟ್ಟೆ ಯಡ್ತಾಡಿ ಇದರ 12ನೇ ವರ್ಷದ ಸಾರ್ವಜನಿಕ ಶ್ರೀ ಶಾರದಾ ಮಹೋತ್ಸವದ ಪ್ರಯುಕ್ತ ನಡೆದ ಮುದ್ದುಕೃಷ್ಣ ವೇಷ ಸ್ಪರ್ಧೆಯ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು. ವೇದಿಕೆಯಲ್ಲಿ ಯುವಕ ಮಂಡಲದ ಅಧ್ಯಕ್ಷರಾದ ನಂದೀಶ ನಾಯ್ಕ, ಭರತನಾಟ್ಯ ಶಿಕ್ಷಕರಾದ ವಿದುಷಿ ಅಮೃತ ಉಪಾಧ್ಯಾಯ, ಮತ್ತಿತರರು ಉಪಸ್ಥಿತರಿದ್ದರು. ಯುವಕ ಮಂಡಲದ ಸದಸ್ಯ ಅಜಿತ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕುಕ್ಕೆಹಳ್ಳಿ: ಕಲಿಕಾ ಹಬ್ಬ

ಬ್ರಹ್ಮಾವರ, ಫೆ.25: ಶಾಲಾ ಶಿಕ್ಷಣ ಇಲಾಖೆ ಮತ್ತು ಸಮಗ್ರ ಶಿಕ್ಷಣ ಕರ್ನಾಟಕ,...

ಅಧ್ಯಾತ್ಮ ವಿದ್ಯೆಯ ಅಧ್ಯಯನದಿಂದ ನಮ್ಮ ವಿಕಾಸ: ಪುತ್ತಿಗೆ ಶ್ರೀಪಾದರು

ಉಡುಪಿ, ಫೆ.25: ಲೌಕಿಕ ಶಿಕ್ಷಣದಿಂದ ವೃತ್ತಿಯ ಸಂಪಾದನೆಯಾಗುತ್ತದೆ. ಅಧ್ಯಾತ್ಮ ಶಿಕ್ಷಣದಿಂದ ಜೀವನ...

ರೆಡ್ ಕ್ರಾಸ್ ಶಿಬಿರ

ಉಡುಪಿ, ಫೆ.24: ಮಹಾತ್ಮ ಗಾಂಧಿ ಸ್ಮಾರಕ ಸಂಧ್ಯಾ ಕಾಲೇಜಿನ ರೆಡ್ ಕ್ರಾಸ್...

ತುಳು ನಟ ನವೀನ್ ಡಿ ಪಡೀಲ್ ಅವರಿಗೆ ವಿಶ್ವಪ್ರಭಾ ಪ್ರಶಸ್ತಿ ಪ್ರದಾನ

ಉಡುಪಿ, ಫೆ.24: ಮಾನಸಿಕವಾಗಿ ದುಗುಡ-ಒತ್ತಡಕ್ಕೆ ಒಳಗಾದಾಗ ನಿವಾರಣೆಗಾಗಿ ನಾನಾ ರೀತಿಯ ಕ್ರಮ...
error: Content is protected !!