Saturday, October 19, 2024
Saturday, October 19, 2024

ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ: ವಾಲ್ಮೀಕಿ ಜಯಂತಿ ಆಚರಣೆ

ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ: ವಾಲ್ಮೀಕಿ ಜಯಂತಿ ಆಚರಣೆ

Date:

ಬ್ರಹ್ಮಾವರ, ಅ.28: ಪವಿತ್ರ ಗ್ರಂಥವಾದ ರಾಮಾಯಣದ ಮೂಲಕ ಜೀವನ ಮೌಲ್ಯಗಳನ್ನು ಜಗತ್ತಿಗೆ ತಿಳಿಸಿದ ಮಹರ್ಷಿ ವಾಲ್ಮೀಕಿಯ ಜಯಂತಿಯನ್ನು ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಇಲ್ಲಿ ಸಂಭ್ರಮದಿಂದ ಆಚರಿಸಲಾಯಿತು. ಕಾಲೇಜಿನ ಸಂಸ್ಥಾಪಕರಾದ ಸುಬ್ರಹ್ಮಣ್ಯ ಹಾಗೂ ಕಾಲೇಜಿನ ನಿರ್ದೇಶಕಿ ಮಮತಾ, ಪ್ರಾಂಶುಪಾಲರಾದ ಡಾ. ಸೀಮಾ ಜಿ ಭಟ್, ಉಪ ಪ್ರಾಂಶುಪಾಲರಾದ ಸುಜಾತ, ಕನ್ನಡ ವಿಭಾಗದ ಮುಖ್ಯಸ್ಥೆ ಅನುಪಮಾ ಪಿ ಭಟ್, ಉಪನ್ಯಾಸಕರಾದ ಉದಯ್ ಕುಮಾರ್, ರೋಹನ್ ಹಾಗೂ ಬೋಧ ಬೋಧಕೇತರರು ಉಪಸ್ಥಿತರಿದ್ದರು. ಹಿಂದಿ ಉಪನ್ಯಾಸಕಿ ರಾಝಿಕಾ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮೈಸೂರು ವಿಭಾಗ ಮಟ್ಟದ ಕಬಡ್ಡಿ: ಸಾಯ್ಬ್ರಕಟ್ಟೆ ಶಾಲೆ ವಿದ್ಯಾರ್ಥಿಗಳ ಅಮೋಘ ಸಾಧನೆ

ಉಡುಪಿ, ಅ.19: 14 ವಯೋಮಾನದ ಬಾಲಕರ ಕಬಡ್ಡಿಯಲ್ಲಿ ಸರಕಾರಿ ಹಿರಿಯ ಪ್ರಾಥಮಿಕ...

ಕಲ್ಸಂಕ: ಮೈ ಮರೆತರೆ ಕಾದಿದೆ ಅಪಾಯ

ಉಡುಪಿ, ಅ.19: ಉಡುಪಿ ನಗರದ ಕಲ್ಸಂಕ ಮಣಿಪಾಲ ರಸ್ತೆಯ ಮಾಲ್ ಒಂದರ...

ಅಧ್ಯಯನ ಪ್ರವಾಸ

ಕುಂದಾಪುರ, ಅ.19: ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಗಣಕ...

ಸ್ಯಾಮ್ ಸಂಗ್ ಸಾಲ್ವ್ ಫಾರ್ ಟುಮಾರೊ 2024 ಫಲಿತಾಂಶ ಪ್ರಕಟ

ಉಡುಪಿ, ಅ.19: ಸ್ಯಾಮ್ ಸಂಗ್ ಇಂಡಿಯಾ ಕಂಪನಿಯ ಪ್ರಮುಖ ರಾಷ್ಟ್ರೀಯ ಶಿಕ್ಷಣ...
error: Content is protected !!