Saturday, October 19, 2024
Saturday, October 19, 2024

ತ್ರಿಶಾ: ಕನ್ನಡ ರಾಜ್ಯೋತ್ಸವ ಆಚರಣೆ

ತ್ರಿಶಾ: ಕನ್ನಡ ರಾಜ್ಯೋತ್ಸವ ಆಚರಣೆ

Date:

ಉಡುಪಿ ನ.1: ಕಟಪಾಡಿಯ ತ್ರಿಶಾ ವಿದ್ಯಾ ಕಾಲೇಜು ಹಾಗೂ ತ್ರಿಶಾ ವಿದ್ಯಾ ಪಿ.ಯು ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಸಂಗೀತ, ನೃತ್ಯ, ಭಾಷಣ ಹಾಗೂ ಕನ್ನಡದ ಇತಿಹಾಸವನ್ನು ಹೇಳಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮವನ್ನು ನಡೆಸಿದರು. ನಂತರ ವನಸುಮ ವೇದಿಕೆ (ರಿ.) ಕಟಪಾಡಿ, ಕನ್ನಡ ಮತ್ತು ಸಂಸ್ಕ್ರತ ಇಲಾಖೆ ಬೆಂಗಳೂರು ಸಹಯೋಗದಲ್ಲಿ ‘ಸುವರ್ಣ ಕರ್ನಾಟಕ ಗೀತ ಗಾಯನ ಕಾರ್ಯಕ್ರಮ’ ಕಾಲೇಜಿನ ಆವರಣದಲ್ಲಿ ನಡೆಯಿತು.

ತ್ರಿಶಾ ಸಂಸ್ಥೆಗಳ ಅಧ್ಯಕ್ಷರಾದ ಸಿ.ಎ ಗೋಪಾಲಕೃಷ್ಣ ಭಟ್, ಸಿದ್ಧಾಂತ್ ಫೌಂಡೇಶನ್ ನ ಟ್ರಸ್ಟಿಯಾದ ನಮಿತಾ ಜಿ ಭಟ್, ತ್ರಿಶಾ ವಿದ್ಯಾ ಸಂಧ್ಯಾ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಇಂದುರೀತಿ, ತ್ರಿಶಾ ವಿದ್ಯಾ ಪಿ.ಯು ಕಾಲೇಜಿನ ಪ್ರಾಂಶುಪಾಲರಾದ ಡಾ. ಅನಂತ್ ಪೈ, ಶಿಕ್ಷಕರು ಹಾಗೂ ಶಿಕ್ಷಕೇತರ ವೃಂದದವರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ವಿದ್ಯಾರ್ಥಿಗಳಾದ ಮೀನಾಕ್ಷಿ ನಿರೂಪಿಸಿ, ರಾಮಣ್ಣ ಗೌಡ ಧನ್ಯವಾದ ವಂದಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಸಂಕ: ಮೈ ಮರೆತರೆ ಕಾದಿದೆ ಅಪಾಯ

ಉಡುಪಿ, ಅ.19: ಉಡುಪಿ ನಗರದ ಕಲ್ಸಂಕ ಮಣಿಪಾಲ ರಸ್ತೆಯ ಮಾಲ್ ಒಂದರ...

ಅಧ್ಯಯನ ಪ್ರವಾಸ

ಕುಂದಾಪುರ, ಅ.19: ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಗಣಕ...

ಸ್ಯಾಮ್ ಸಂಗ್ ಸಾಲ್ವ್ ಫಾರ್ ಟುಮಾರೊ 2024 ಫಲಿತಾಂಶ ಪ್ರಕಟ

ಉಡುಪಿ, ಅ.19: ಸ್ಯಾಮ್ ಸಂಗ್ ಇಂಡಿಯಾ ಕಂಪನಿಯ ಪ್ರಮುಖ ರಾಷ್ಟ್ರೀಯ ಶಿಕ್ಷಣ...

ಮಕ್ಕಳಿಗೆ ಎಳವೆಯಲ್ಲಿಯೇ ವೇದಿಕೆ ಕಲ್ಪಿಸಿ: ಗೀತಾ ಆನಂದ್ ಕುಂದರ್

ಕೋಟ, ಅ.19: ಎಳವೆಯಲ್ಲಿಯೇ ಮಕ್ಕಳಿಗೆ ಸಮರ್ಪಕ ವೇದಿಕೆ ಕಲ್ಪಿಸಿಕೊಡಬೇಕು, ಮಕ್ಕಳ ಪ್ರಥಮ...
error: Content is protected !!